Facebook Twitter WhatsApp Email Telegram Copy Link ಮಡಿಕೇರಿ ಸೆ.3 NEWS DESK : ಸಿದ್ದಾಪುರ ಠಾಣೆ, ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಲಾ ಕಾಲೇಜುಗಳ ಸಹಯೋಗದೊಂದಿಗೆ ಸಿದ್ದಾಪುರದಲ್ಲಿ ಮಾದಕ ವ್ಯಸನದ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲಾಯಿತು. ಪಟ್ಟಣದಲ್ಲಿ ಮಾನವ ಸರಪಳಿ ಮತ್ತು ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಆಯ್ಕೆ*ಆಗಷ್ಟ್ 7, 2026