Facebook Twitter WhatsApp Email Telegram Copy Link ಹಾಸನ ಸೆ.13 NEWS DESK : ಹಾಸನ ಗಣೇಶ ಮೆರವಣಿಗೆಯಲ್ಲಿ ಜರುಗಿದ ದುರಂತದಲ್ಲಿ ಗಾಯಗೊಂಡು HIMS ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಹಾಸನ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಭೇಟಿಯಾಗಿ ಸಾಂತ್ವನ ಹೇಳಿದರು. ಅಲ್ಲದೆ, ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸುವ ಭರವಸೆ ನೀಡಿದರು.
*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*ಮಾರ್ಚ್ 7, 2026
*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*ಮಾರ್ಚ್ 7, 2026