Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಭಾರತೀಯ ಸೇನೆಯ ಡ್ರೋನ್ ಸಾಮರ್ಥ್ಯಗಳನ್ನು ಕೃತಕ ಬುದ್ಧಿಮತ್ತೆಯೊಂದಿಗೆ ವೇಗವರ್ಧಕಗೊಳಿಸುವ ಒಪ್ಪಂದಕ್ಕೆ ಸಹಿ ಹಾಕಿದ 515 ಸೇನಾ ನೆಲೆ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು

*ಭಾರತೀಯ ಸೇನೆಯ ಡ್ರೋನ್ ಸಾಮರ್ಥ್ಯಗಳನ್ನು ಕೃತಕ ಬುದ್ಧಿಮತ್ತೆಯೊಂದಿಗೆ ವೇಗವರ್ಧಕಗೊಳಿಸುವ ಒಪ್ಪಂದಕ್ಕೆ ಸಹಿ ಹಾಕಿದ 515 ಸೇನಾ ನೆಲೆ ಕಾರ್ಯಾಗಾರ*

October 8, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link
ಬೆಂಗಳೂರು ಅ.8 NEWS DESK  : ರಕ್ಷಣಾ ಸಚಿವಾಲಯದ (ಸೇನೆಯ) ಕೇಂದ್ರ ಕಚೇರಿಯ ಪರವಾಗಿ 515 ಸೇನಾ ನೆಲೆ ಕಾರ್ಯಾಗಾರ (ಎಬಿಡಬ್ಲೂ) ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್‌ಗಳ ಮಹಾನಿರ್ದೇಶಕರು ಮತ್ತು ಇಂಡಿಅಸ್ತ್ರ (IndyASTRA) ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪರವಾಗಿ ಭಾರತೀಯ ಸೇನಾ ಭೂ ವ್ಯವಸ್ಥೆಗಳಿಗಾಗಿ  ಕೃತಕ ಬುದ್ಧಿಮತ್ತೆ ಆಧರಿಸಿದ  ಡ್ರೋನ್ ಸಾಮರ್ಥ್ಯಗಳನ್ನು ವೇಗಗೊಳಿಸಲು ಒಪ್ಪಂದಕ್ಕೆ ಸಹಿ ಹಾಕಿದೆ. ಪಾಲುದಾರಿಕೆಯು ಕಾರ್ಯಾಚರಣೆಯ ಅಗತ್ಯತೆಗಳು ಮತ್ತು ಆತ್ಮನಿರ್ಭರ ಭಾರತದ ದೂರದೃಷ್ಟಿಯೊಂದಿಗೆ ಹೊಂದಿಕೆಯಾಗುತ್ತದೆ. ಈ ಸಹಯೋಗವನ್ನು 515 ಎಬಿಡಬ್ಲೂ ಮೂಲಕ ಸಂಯೋಜಿಸಲಾಗುತ್ತದೆ.  ಕೃತಕ ಬುದ್ಧಿಮತ್ತೆ ಆಧರಿಸಿದ ಫ್ಲೈಟ್ ಕಂಟ್ರೋಲ್ ಸಿಸ್ಟಮ್ (ಎಫ್ ಸಿಎಸ್ ) ಮತ್ತು ಸ್ಟ್ಯಾಂಡರ್ಡ್ ಡ್ರೋನ್ ಆಪರೇಟಿಂಗ್ ಪ್ಲಾಟ್‌ಫಾರ್ಮ್ (ಎಸ್ ಡಿಒಪಿ) ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿ ಡ್ರೋನ್ ತಯಾರಿಕೆಯಲ್ಲಿ ತಂತ್ರಜ್ಞಾನ ಬಳಸಿಕೊಂಡು  ಸಕ್ರಿಯಗೊಳಿಸುವುದು ಒಪ್ಪಂದದ ಉದ್ದೇಶವಾಗಿದೆ. ಡ್ರೋನ್ ತಂತ್ರಜ್ಞಾನಗಳ ಸಮಗ್ರ ಮೌಲ್ಯಮಾಪನಕ್ಕಾಗಿ IndyASTRA 515 ಎಬಿಡ್ಲೂಗೆ ತಾಂತ್ರಿಕ ಸಲಹೆಯನ್ನು ಒದಗಿಸುತ್ತದೆ. ಅದರಲ್ಲಿ ಉಪವ್ಯವಸ್ಥೆಯ ವಿಮರ್ಶೆಗಳು, ಏಕೀಕರಣ ಸಿದ್ಧತೆ ಮತ್ತು ಸೇನಾ ಮಾನದಂಡಗಳ ಪಾಲನೆ ಅಂಶಗಳೂ ಸೇರಿವೆ. ಪರಸ್ಪರ ಕಾರ್ಯಸಾಧ್ಯತೆ, ಸುರಕ್ಷತೆ ಮತ್ತು ಮಾನದಂಡಗಳ ಅನುಸರಣೆಗೆ ಒತ್ತು ನೀಡುವ ಮೂಲಕ ಇಂಡಿಯಾಸ್ಟ್ರಾಗೆ ಉತ್ಪಾದನಾ ಪ್ರಯೋಗಗಳು, ದೃಢೀಕರಣ ಮತ್ತು ಪ್ರಮಾಣೀಕರಣಕ್ಕೆ 515 ಎಬಿಡಬ್ಲೂ ಅಗತ್ತೆ ಆಧರಿಸಿದ ವಿನಂತಿಗಳನ್ನು ರವಾನಿಸುತ್ತದೆ.  ಈ ಒಪ್ಪಂದವು ಸ್ಥಳೀಯ ಸಾಮರ್ಥ್ಯವನ್ನು ಬಲಪಡಿಸುತ್ತದೆ ಮತ್ತು ನಿರ್ಣಾಯಕ ಮಾನವರಹಿತ ವ್ಯವಸ್ಥೆಗಳಿಗೆ ಆಮದು ಅವಲಂಬನೆಯನ್ನು ತಗ್ಗಿಸುತ್ತದೆ. ಇದು ಸೇನಾ ಕಾರ್ಯಾಚರಣೆಗಳನ್ನು ಬೆಂಬಲಿಸುವ ಕೃತಕ ಬುದ್ಧಿಮತ್ತೆ ಆಧರಿಸಿದ ಡ್ರೋನ್ ಪರಿಹಾರಗಳಿಗಾಗಿ ಕಡಿಮೆ ಸಮಯದಲ್ಲಿ ಒದಗಿಸುತ್ತದೆ. ಭವಿಷ್ಯದ ಕಾರ್ಯಕ್ರಮಗಳು ಮತ್ತು ಸಂಬಂಧಿತ ಉಪವ್ಯವಸ್ಥೆಗಳಿಗೆ ಪುನರಾವರ್ತಿಸಬಹುದಾದಂತೆ ಈ ಮಾದರಿಯನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟಾರೆಯಾಗಿ ಈ ಪಾಲುದಾರಿಕೆಯು ಕಾರ್ಯಾಚರಣೆಯ ಸಿದ್ಧತೆ ಮತ್ತು ಸ್ವಾವಲಂಬನೆಯನ್ನು ವೃದ್ಧಿಸುತ್ತದೆ.
Share. Facebook Twitter Pinterest LinkedIn Tumblr Email WhatsApp
Previous Article*ಅ.12 ರಂದು ಕೆ.ಎಂ.ಎ ಪ್ರತಿಭಾ ಪುರಸ್ಕಾರ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ*
Next Article *ಮುಖ್ಯ ನ್ಯಾಯಮೂರ್ತಿಗಳ ಮೇಲೆ ದಾಳಿ ಯತ್ನ : ಕಠಿಣ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.