
ಮಡಿಕೇರಿ ಅ.14 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ ಪ್ರಗತಿಯಲ್ಲಿದ್ದು, ಇಂದು ಪೊನ್ನಂಪೇಟೆಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಮೀಕ್ಷೆ ನಡೆಯುತ್ತಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರ ಮಾಧ್ಯಮ ಸಹಾಯಕರಾದ ಪೆಮ್ಮಂಡ ವಿನಿಲ್ ಸೋಮಣ್ಣ ಸಮೀಕ್ಷೆಯಲ್ಲಿ ಭಾಗವಹಿಸಿ ತಮ್ಮ ದಾಖಲೆಗಳನ್ನು ಒದಗಿಸಿದರು.









