Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪರಿಶಿಷ್ಟ ಪಂಗಡದ ಅಧಿಕಾರಿಗಳೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಸಭೆ*
ಇತ್ತೀಚಿನ ಸುದ್ದಿಗಳು

*ಪರಿಶಿಷ್ಟ ಪಂಗಡದ ಅಧಿಕಾರಿಗಳೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಸಭೆ*

October 16, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link


ಮಡಿಕೇರಿ ಅ.16 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ  ವಿಧಾನ ಸೌಧ ಕಚೇರಿಯಲ್ಲಿ ಪರಿಶಿಷ್ಟ ಪಂಗಡ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ವಿರಾಜಪೇಟೆ ಕ್ಷೇತ್ರದ ಪರಿಶಿಷ್ಟ ಪಂಗಡದ ಅಭಿವೃದ್ಧಿ ಮತ್ತು ಮೂಲಸೌಲಭ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಮುಖ ಬೇಡಿಕೆಗಳಾದ ಕೊಡಗು ಜಿಲ್ಲೆಯ ಕಾಫಿ ತೋಟಗಳ ಲೈನ್ ಮನೆಗಳಲ್ಲಿ ವಾಸವಾಗಿರುವ ಪರಿಶೀಷ್ಟ ಪಂಗಡದ ಜನಾಂಗದವರಿಗೆ ನಿವೇಶನಗಳನ್ನು ಒದಗಿಸಲು ಕಾಯ್ದಿರಿಸಿರುವ ಜಾಗದಲ್ಲಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ, ಕೊಡಗು ಜಿಲ್ಲೆಯ ತೆರಾಲು ಗ್ರಾಮದ 20.00ಎಕರೆ ಹಾಗೂ ಬಿರುನಾಣಿ ಗ್ರಾಮದ 7.00ಎಕರೆ ಬದಲಾಗಿ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿ, ಬಿರುನಾಣಿ ಗ್ರಾಮದ ಸರ್ವೆ ನಂ:22/2ರಲ್ಲಿ 12.00ಹಾಗೂ 7.00 ಒಟ್ಟು 19.00ಎಕರೆ ವಿಸ್ತರ್ಣದ ಜಾಗದಲ್ಲಿ ಬಡಾವಣೆ ನಿರ್ಮಿಸಲು ತಿದ್ದುಪಡಿ ಆದೇಶ, ಕೊಡವ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕೊಡವ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಬಗ್ಗೆ ಸಂಬಂಧಿಸಿದ ಕಡತ ಸಂಖ್ಯೆ ಸಕಅ/74/ಎಸ್ಎಡಿ/2022 ಕಂಪ್ಯೂಟರ್ ನಂ. 731000, ಕೊಡಗು ಜಿಲ್ಲೆಯ ಕಾಫಿ ತೋಟಗಳ ಮಾಲೀಕರ ಲ್ಯೆನ್ ಮನೆಗಳಲ್ಲಿ 4757 ವಸತಿರಹಿತ ಮತ್ತು ನಿವೇಶನರಹಿತ ಪ.ಪಂಗಡದವರಿಗೆ ಮಾನ್ಯ ಮುಖ್ಯಮಂತ್ರಿಯವರ ಗ್ರಾಮೀಣ ನಿವೇಶನ ಯೋಜನೆಯಡಿ ಹಕ್ಕು ಪತ್ರ ನೀಡುವಂತೆ, ಕೊಡಗು ಜಿಲ್ಲೆಯ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳ ವ್ಯಾಪ್ತಿಯ ಗಿರಿಜನ ಹಾಡಿಗಳು /ಕಾಲೋನಿಗಳ ಜನಗಳಿಗೆ ಅನುಕೂಲವಾಗುವಂತೆ ಸಂಚಾರಿ ಆರೋಗ್ಯ ಘಟಕ ಸ್ಥಾಪಿಸುವ ಬಗ್ಗೆ. ( ಶ್ರೀ ಎ.ಎಸ್. ಪೊನ್ನಣ್ಣ, ಮಾನ್ಯ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ರವರ ಪತ್ರ.), ಪರಿಶಿಷ್ಟ ಪಂಗಡದ ಜನಾಂಗದವರಿಗೆ ಅರಣ್ಯ ಹಕ್ಕು ನೀಡುವ ಕುರಿತು, ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಗೆ ಬಿಡುಗಡೆಯಾಗಿದ್ದ ಅನುದಾನವು ನಗದೀಕರಣವಾಗದಿರುವುದರಿಂದ ಸದರಿ ಬಾಬ್ತನ್ನು ಬಿಡುಗಡೆ ಮಾಡುವ ಬಗ್ಗೆ, ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪರಿಶಿಷ್ಟ ಪಂಗಡದ ಜನಾಂಗದ ಹಾಡಿಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಸಂಬಂಧ ಅನುದಾನ ಬಿಡುಗಡೆ ಮಾಡುವ ಬಗ್ಗೆ, ಕೊಡಗು ಜಿಲ್ಲೆಯ ಕಾಫಿ ತೋಟಗಳ ಲೈನ್ ಮನೆಗಳಲ್ಲಿ ವಾಸವಾಗಿರುವ ಪರಿಶಿಷ್ಟ ಪಂಗಡದ ಬಾಕಿ 2800 ಕುಟುಂಬಗಳಿಗೆ ನಿವೇಶನಗಳನ್ನು ಒದಗಿಸಲು 100ಏಕರೆ ಜಾಗಾವನ್ನು ಗುರುತಿಸಿ ಕೊಡಗು ಐಟಿಡಿಪಿರವರಿಗೆ ಹೆಸರಿಗೆ ಹಸ್ತಾಂತರಿಸುವ ಕುರಿತು ಚರ್ಚಿಸಲಾಯಿತು. ಇದೇ ಸಂದರ್ಭ ಕೊಡಗು ಬುಡಕಟ್ಟು ಸಂಸೃತಿಯ ಜನಾಂಗವನ್ನು” ಅರೆಮನೆಪಾಲೆ “ಎಂದು ಮಾನ್ಯತೆ ದೊರಕಿಸಿಕೊಡುವ ಬಗ್ಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕ್ಯೆಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.  ಸಭೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿವರಾದ ರಂದೀಪ್ IAS-ನಿರ್ದೆಶಕರಾದ ಯೋಗೇಶ್ –ಉಪನಿರ್ದೆಶಕರು ಹಾಗೂ ಅಧಿಕಾರಿಗಳು ಹಾಜರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಸಂಸದರನ್ನು ಭೇಟಿಯಾದ ಬೆಂಗಳೂರು ಕೊಡವ ಸಮಾಜದ ನಿಯೋಗ*
Next Article *ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಮನವಿ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.