Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕಕ್ಕೆ ಶೇ.100 ಎಫಿಷಿಯನ್ಸಿ ಅವಾರ್ಡ್” ಗೌರವ*  
ಇತ್ತೀಚಿನ ಸುದ್ದಿಗಳು

*ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕಕ್ಕೆ ಶೇ.100 ಎಫಿಷಿಯನ್ಸಿ ಅವಾರ್ಡ್” ಗೌರವ*  

November 3, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸೋಮವಾರಪೇಟೆ ನ.3 NEWS DESK :  ವಲಯ 14ರ “ಜೂನಿಯರ್ ಚೇಂಬರ್ ಇಂಟರ್‌ನ್ಯಾಷನಲ್” (JCI) ಸಮ್ಮೇಳನ “ವಿಜಯಪರ್ವ – 2025” ಕಾರ್ಯಕ್ರಮವು ಚಿಕ್ಕಮಗಳೂರಿನ ಹೋಟೆಲ್ ಸಿ.ಎನ್. ವಿಂಡ್ಸರ್ ನಲ್ಲಿ ಜೇಸಿಐ ಚಿಕ್ಕಮಂಗಳೂರು ಮಲ್ನಾಡ್ ಘಟಕದ ಆತಿಥ್ಯದಲ್ಲಿ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕವು ಶೇ.100ರಷ್ಟು ಪರಿಣಾಮಕಾರಿಯಾಗಿ ತನ್ನ ವಾರ್ಷಿಕ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣ ವರ್ಷದ ಶೇ.100 ಶ್ರೇಷ್ಠ ಕಾರ್ಯಕ್ಷಮತೆ ಪ್ರಶಸ್ತಿ”  ಗೌರವವನ್ನು ಪಡೆದಿದೆ. ವಲಯ 14ರ ಅಧ್ಯಕ್ಷರಾದ ಜೇಸಿ ವಿಜಯಕುಮಾರ್ ಅವರು ಈ ಪ್ರಶಸ್ತಿಯನ್ನು ಘಟಕದ ಅಧ್ಯಕ್ಷರಾದ ಜೇಸಿ ಜಗದಾಂಬ ಗುರುಪ್ರಸಾದ್ ಅವರಿಗೆ ನೀಡಿ ಗೌರವಿಸಿದರು.  ಕಾರ್ಯಕ್ರಮದಲ್ಲಿ ವಲಯ ನಿರ್ದೇಶಕಿ ಮಾಯಾ ಗಿರೀಶ್, ಜೇಸಿ ಗಿರೀಶ್, ಜೆಎಸಿ ಮಮತಾ ಹಾಗೂ ಜೇಸಿ ಗುರುಪ್ರಸಾದ್ ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷ ಜೇಸಿ ಜಗದಾಂಬ ಗುರುಪ್ರಸಾದ್ ಅವರು ಮಾತನಾಡಿ “ಈ ಗೌರವ ನಮ್ಮ ಘಟಕದ ಪ್ರತಿಯೊಬ್ಬ ಸದಸ್ಯರ ಶ್ರಮ, ನಿಷ್ಠೆ ಮತ್ತು ಸೇವಾಭಾವನೆಯ ಫಲ. ಸಮಾಜಮುಖಿ ಚಟುವಟಿಕೆಗಳು ಮತ್ತು ಯುವ ನಾಯಕತ್ವದ ಬೆಳವಣಿಗೆಗೆ ನಾವು ಸದಾ ಬದ್ಧರಾಗಿದ್ದೇವೆ.” :: ಜೇಸಿಐ — ಯುವ ಶಕ್ತಿಯ ನಾಡಿ, ಸಮಾಜ ಸೇವೆಯ ದಾರಿ ::  ಜೇಸಿಐ (Junior Chamber International) ವಿಶ್ವದ 100 ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯುವ ನಾಯಕರ ವೇದಿಕೆ ಆಗಿದ್ದು, “Leadership through Service” ಎಂಬ ಸಿದ್ಧಾಂತದ ಮೂಲಕ ಯುವಕರಲ್ಲಿ ನಾಯಕತ್ವ, ವ್ಯಕ್ತಿತ್ವ ಅಭಿವೃದ್ಧಿ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುತ್ತಿದೆ. ಜೇಸಿಐ ಸದಸ್ಯರು “ Rise Up” ಎಂಬ ಮಂತ್ರದ ಅಡಿಯಲ್ಲಿ, ತಮ್ಮ ಸಮುದಾಯದ ಸುಧಾರಣೆಗೆ ಹೊಸ ಹೊಸ ಚಿಂತನೆಗಳು, ಯೋಜನೆಗಳು ಮತ್ತು ಪ್ರೇರಣಾದಾಯಕ ಕಾರ್ಯಗಳಿಂದ ಸಾಮಾಜಿಕ ಬದಲಾವಣೆಗೆ ಪೂರಕವಾಗಿದ್ದಾರೆ. ಈ ಪ್ರಶಸ್ತಿಯು ಘಟಕದ 50ನೇ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ದೊರೆತಿರುವುದರಿಂದ, ಪುಷ್ಪಗಿರಿ ಘಟಕಕ್ಕೆ ಇದು ಹೆಮ್ಮೆಯ ಕ್ಷಣವಾಗಿದೆ. ಘಟಕದ ತಂಡವು ತನ್ನ ಸೇವಾ ಚಟುವಟಿಕೆಗಳ ಮೂಲಕ ವಲಯದಲ್ಲಿ ಮಾದರಿಯಾಗಿದೆ ಎಂದರು.

Share. Facebook Twitter Pinterest LinkedIn Tumblr Email WhatsApp
Previous Article*ಸೋಮವಾರಪೇಟೆಯಲ್ಲಿ ಮಕ್ಕಳ ಸಂಸತ್ತು ಕಾರ್ಯಕ್ರಮ : ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಮುಖ್ಯ : ಸುಮನಾ*
Next Article *ಯೋಗಿ ನಾರೇಯಣ ಬಲಿಜ ಸಂಘದ ಅಧ್ಯಕ್ಷರಾಗಿ ಆರ್.ಸೋಮಶೇಖರ್ ಆಯ್ಕೆ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.