ಮಡಿಕೇರಿ NEWS DESK ನ.9 : ಮಡಿಕೇರಿಯ ಕರ್ನಾಟಕ ಇನ್ಸ್ ಟ್ಯೂಟ್ ಆಫ್ ಕೋಆಪರೇಟಿವ್ ಮ್ಯಾನೇಜ್ ಮೆಂಟ್ ನ ಪ್ರಾಂಶುಪಾಲರಾದ ಡಾ.ರೇಣುಕಾ ಆರ್.ಎಸ್ ಅವರು ನಿರ್ದೇಶಕರು, ಸಂಶೋಧನೆ ಮತ್ತು ಮೌಲೀಕರಣ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಡಾ.ರೇಣುಕಾ ಆರ್.ಎಸ್ ಅವರನ್ನು ಮಡಿಕೇರಿ ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಆತ್ಮೀಯವಾಗಿ ಬೀಳ್ಕೊಟ್ಟರು.












