Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿ ಇನ್ನರ್ ವೀಲ್ ಗೆ ಸುವಣ೯ ಸಂಭ್ರಮ : 50 ವಷ೯ಗಳ ಜನಸೇವಾ ಕಾಯ೯ ಸ್ಮರಣೀಯ : ಶಬರಿ ಕಡಿದಾಳ್*
ಇತ್ತೀಚಿನ ಸುದ್ದಿಗಳು

*ಮಡಿಕೇರಿ ಇನ್ನರ್ ವೀಲ್ ಗೆ ಸುವಣ೯ ಸಂಭ್ರಮ : 50 ವಷ೯ಗಳ ಜನಸೇವಾ ಕಾಯ೯ ಸ್ಮರಣೀಯ : ಶಬರಿ ಕಡಿದಾಳ್*

November 11, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.11 NEWS DESK : ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ 5 ದಶಕಗಳ ಸಾಥ೯ಕ ಸೇವೆ ಸ್ಮರಣೀಯವಾಗಿದೆ ಎಂದು ಇನ್ನರ್ ವೀಲ್ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್ ಶ್ಲಾಘಿಸಿದ್ದಾರೆ.  ನಗರದ ಕೊಡವ ಸಮಾಜದಲ್ಲಿ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ಸುವಣ೯ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಇನ್ನರ್ ವೀಲ್ ಜಿಲ್ಲೆ 318 ರ ಅಧ್ಯಕ್ಷೆ ಶಬರಿ ಕಡಿದಾಳ್, ಇನ್ನರ್ ವೀಲ್ ಸಂಸ್ಥೆಯು ಮಡಿಕೇರಿ ವ್ಯಾಪ್ತಿಯಲ್ಲಿ 50 ವಷ೯ಗಳಿಂದ ಸೇವಾ ಕಾಯ೯ ಹಮ್ಮಿಕೊಳ್ಳುವ ಮೂಲಕ ಜನಸೇವೆಯಲ್ಲಿ ಸಕ್ರಿಯವಾಗಿ ಕಾಯ೯ಪ್ರವೖತ್ತವಾಗಿರುವುದು ಸಂತೋಷದ ವಿಚಾರ. ಜನರಿಗೆ ಈ ಸೇವಾ ಕಾಯ೯ಗಳ ನಿಜವಾದ ಪ್ರಯೋಜನ ತಲುಪಿದಾಗ ಸೇವೆಗೆ ನಿಜವಾದ ಸಾಥ೯ಕತೆ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಇನ್ನರ್ ವೀಲ್ ಸಂಸ್ಥೆಯು ಮತ್ತಷ್ಟು ಸೇವಾ ಯೋಜನೆ ಹಮ್ಮಿಕೊಳ್ಳಲು ಸುವಣ೯ ಸಂಭ್ರಮ ಕಾಯ೯ಕ್ರಮ ಸಹಾಯಕವಾಗಲಿ ಎಂದೂ ಅವರು ಹಾರೈಸಿದರು. ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯನ್ನು 50 ವಷ೯ಗಳ ಹಿಂದೆ ಸ್ಥಾಪಿಸಿದ್ದ ಡಾ.ಜಯಲಕ್ಷ್ಮಿ ಪಾಟ್ಕರ್ ಅವರು ಗೌರವಾಪ೯ಣೆ ಸ್ವೀಕರಿಸಿ ಮಾತನಾಡಿ, ಯಾವುದೇ ಸಂಸ್ಥೆ 50 ವಷ೯ಗಳನ್ನು ಪೂರೈಸುವುದು ಸುಲಭಸಾಧ್ಯವಲ್ಲ. ಹೀಗಿರುವಾಗ ಅನೇಕ ಸವಾಲುಗಳನ್ನು ಎದುರಿಸಿ ಮಹಿಳೆಯರೇ ಸದಸ್ಯರಾಗಿರುವ ಮಡಿಕೇರಿ ಇನ್ನರ್ ವೀಲ್ 5 ಸಾಥ೯ಕ ದಶಕಗಳನ್ನ ಪೂರೈಸಿದ್ದು ಸ್ಥಾಪಕಾಧ್ಯಕ್ಷೆಯಾಗಿ ತನ್ನಲ್ಲಿ ಸಾಥ೯ಕ ಭಾವ ಮೂಡಿಸಿದೆ ಎಂದು ಹೆಮ್ಮೆಯಿಂದ ನುಡಿದರು. 12 ಸದಸ್ಯರಿಂದ 1975 ರಲ್ಲಿ ಪ್ರಾರಂಭವಾದ ಇನ್ನರ್ ವೀಲ್ 50 ವಷ೯ಗಳಲ್ಲಿ 46 ಸದಸ್ಯೆಯರ ಮೂಲಕ ಸದಸ್ಯತ್ವವನ್ನು ನಾಲ್ಕು ಪಟ್ಟು ಹೆಚ್ಚಿಸಿಕೊಂಡಿರುವುದು ಶ್ಲಾಘನೀಯ ಎಂದೂ ಅವರು ಹೇಳಿದರು. ಕಾಯ೯ಕ್ರಮದಲ್ಲಿ ಮಡಿಕೇರಿ ಇನ್ನರ್ ವೀಲ್ ಅಧ್ಯಕ್ಷೆ ಲಲಿತಾರಾಘವನ್ ಅವರಿಗೆ ಗೋಲ್ಟನ್ ಕಾಲರ್ ನೀಡಿ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್ ಗೌರವಿಸಿದರು. ಇನ್ನರ್ ವೀಲ್ ಜಿಲ್ಲೆಯ ಮಾಜಿ ಅಧ್ಯಕ್ಷೆ ಪೂಣಿ೯ಮಾ ರವಿ, ಸೇರಿದಂತೆ ಜಿಲ್ಲೆಯ ಅನೇಕ ಮಾಜಿ ಅಧ್ಯಕ್ಷೆಯರು ಹಾಜರಿದ್ದು ಸುವಣ೯ ಮಹೋತ್ಸವ ಅಂಗವಾಗಿ 50 ದೀಪಗಳನ್ನು ಬೆಳಗಿಸಿದರು. ಶಫಾಲಿ ರೈ ಸಂಪಾದಕತ್ವದಲ್ಲಿ ಪ್ರಕಟಿತ ವಾತಾ೯ ಸಂಚಿಕೆ ಗಿರಿಶೖಂಗವನ್ನು ಈ ಸಂದಭ೯ ಲೋಕಾಪ೯ಣೆಗೊಳಿಸಲಾಯಿತು. ಇನ್ನರ್ ವೀಲ್ ಕಾಯ೯ದಶಿ೯ ನಮಿತಾ ರೈ, ಸುವಣ೯ ಮಹೋತ್ಸವ ಸಮಿತಿ ಅಧ್ಯಕ್ಷೆ ಲತಾ ಚಂಗಪ್ಪ, ಕಾಯ೯ದಶಿ೯ ಶಫಾಲಿ ರೈ ವೇದಿಕೆಯಲ್ಲಿದ್ದರು. ಲಲಿತಾ ರಾಘವನ್ ಸ್ವಾಗತಿಸಿ, ರಶ್ಮಿ ಪ್ರವೀಣ್ ವಂದಿಸಿದ ಕಾಯ೯ಕ್ರಮವನ್ನು ದಿವ್ಯಾಮುತ್ತಣ್ಣ ನಿರೂಪಿಸಿದರು. ಡಾ. ರೇಣುಕಾ ಸುಧಾಕರ್, ವಿಜಯಲಕ್ಷ್ಮಿ ಚೇತನ್ ಪ್ರಾಥಿ೯ಸಿ, ನಮೖತಾ ವಿಕಾಸ್, ಅಗ್ನೇಸ್ ಮುತ್ತಣ್ಣ, ಮೖಣಾಲಿನಿ ಚಿಣ್ಣಪ್ಪ, ಬೊಳ್ಳು ಮೇದಪ್ಪ, ಶಮ್ಮಿ ಮೋಹನ್ ಪ್ರಭು ಸಭೆಯ ವಿವಿಧ ಹಂತಗಳನ್ನು ನಿವ೯ಹಿಸಿದರು. ಸುವಣ೯ ಸಂಭ್ರಮದ ಪ್ರಯುಕ್ತ ಇನ್ನರ್ ವೀಲ್ ಸದಸ್ಯೆಯರಿಂದ ಆಕಷ೯ಕ ಮನೋರಂಜನಾ ಕಾಯ೯ಕ್ರಮಗಳು ಮನಸೆಳೆದವು.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ : ರಾಜ್ಯಮಟ್ಟದ ಬುದ್ಧ ಧಮ್ಮ ಚಿಂತನ ಮಂಥನ ಸಭೆ : ಮನೆಯಲ್ಲಿ ಬೌದ್ಧ ಧರ್ಮ ಆಚರಣೆ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು : ಬಿ.ಗೋಪಾಲ್*
Next Article *ಪರಿಸರ ಕಾನೂನು ಪರೀಕ್ಷೆ : ಎಂ.ದಿವ್ಯಶ್ರೀ ರಾಜ್ಯಕ್ಕೆ 5ನೇ ರ‍್ಯಾಂಕ್*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.