Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ : ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಉಳಿಸಿ : ದೀಪಾಭಾಸ್ತಿ ಕರೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ : ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಉಳಿಸಿ : ದೀಪಾಭಾಸ್ತಿ ಕರೆ*

November 14, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.14 NEWS DESK : ಭಾಷೆಯಂತೆಯೇ ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮೂಲಕ ಗ್ರಂಥಾಲಯಗಳನ್ನೂ ಉಳಿಸುವ ನಿಟ್ಟಿನಲ್ಲಿ ಸಾಹಿತ್ಯ ಪ್ರೇಮಿಗಳು ಕಾಯೋ೯ನ್ಮುಖವಾಗಬೇಕೆಂದು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ದೀಪಾಭಾಸ್ತಿ ಕರೆ ನೀಡಿದರು. ನಗರದ ಕೈಗಾರಿಕಾ ಬಡಾವಣೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿತ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಂದಭ೯ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ದೀಪಾಭಾಸ್ತಿ, ಮಡಿಕೇರಿಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ತನಗೆ ಎರಡನೇ ಮನೆಯಿದ್ದಂತೆ ಎಂದು ಹೇಳಿದ ದೀಪಾಭಾಸ್ತಿ, ಗ್ರಂಥಾಲಯದ ಸಂಬಂಧದಿಂದಾಗಿ ತನ್ನ ಸಾಹಿತ್ಯ ಜ್ಞಾನ ಹೆಮ್ಮರವಾಯಿತೆಂದು ಹೇಳಿದರು. ಓದುವ ಪ್ರವೃತ್ತಿಯನ್ನು ಬೆಳೆಸುವಲ್ಲಿ ಅದರಲ್ಲಿಯೂ ಇಂಗ್ಲೀಷ್ ಪುಸ್ತಕ ಓದಲು ಮಡಿಕೇರಿಯ ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರೇರಣೆಯಾಯಿತು ಎಂದೂ ದೀಪಾಭಾಸ್ತಿ ಹೆಮ್ಮೆಯಿಂದ ನುಡಿದರು 2184 ಎಂಬ ತನ್ನ ಗ್ರಂಥಾಲಯ ನೋಂದಣಿ ಸಂಖ್ಯೆಯನ್ನೂ ಉಲ್ಲೇಖಿಸಿದ ದೀಪಾಭಾಸ್ತಿ, ಅನೇಕ ಪುಸ್ತಕಗಳಲ್ಲಿ ತಾನು ಆ ಪುಸ್ತಕ ಓದಿರುವ ಕುಹುರಾಗಿ ಈ ಸಂಖ್ಯೆಯನ್ನು ಗಮನಿಸಬಹುದು ಎಂದೂ ದೀಪಾ ಹೇಳಿದರು. ಸಪ್ತಾಹದ ಮೂಲಕ ಗ್ರಂಥಾಲಯಗಳಿಗೆ ಹೆಚ್ಚಿನ ಓದುಗರು ದೊರಕಲಿ. ಹೊಸ ಪುಸ್ತಕಗಳನ್ನು ಗ್ರಂಥಾಲಯಗಳಿಗೆ ತರಿಸುವ ನಿಟ್ಟಿನಲ್ಲಿ ಸಕಾ೯ರ ಗ್ರಂಥಾಲಯಗಳಿಗೆ ಹೆಚ್ಚಿನ ಆಥಿ೯ಕ ಶಕ್ತಿ ನೀಡಲಿ ಎಂದೂ ದೀಪಾಭಾಸ್ತಿ ಸಲಹೆ ನೀಡಿದರು. ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟಿಸಿ ಮಾತನಾಡಿ, ಗ್ರಂಥಾಲಯಗಳು ಓದುಗರ ಪಾಲಿಗೆ ಆಲಯ ಇದ್ದಂತೆ. ಗ್ರಂಥಗಳ ಗುಡಿಯೇ ಆಗಿರುವ ಗ್ರಂಥಾಲಯಗಳು ಓದುಗರಲ್ಲಿ ಸಾಹಿತ್ಯಾಭಿರುಚಿ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿಕೊಂಡು ಬಂದಿವೆ. ವಿದ್ಯಾಥಿ೯ಗಳಲ್ಲಿಯೂ ಓದುವ ಅಭ್ಯಾಸಕ್ಕೆ ಗ್ರಂಥಾಲಯಗಳು ಕಾರಣವಾಗಬೇಕು. ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಂಡುಥನ್ ಮಕ್ಕಳು ಸಾಹಿತ್ಯ ಕೃತಿಗಳನ್ನು, ದಿನಪತ್ರಿಕೆಗಳನ್ನು ಓದುವಂತಾಗಬೇಕು. ಆಯಾ ಶಿಕ್ಷಣ ಸಂಸ್ಥೆಗಳು ಗ್ರಂಥಾಲಯ ಭೇಟಿಯಂಥ ಕಾಯ೯ಕ್ರಮಗಳ ಮೂಲಕ ವಿದ್ಯಾಥಿ೯ಗಳಲ್ಲಿ ಗ್ರಂಥಾಲಯದ ಮಹತ್ವ ತಿಳಿಸಿಕೊಡುವಂಥ ಕಾಯ೯ಕ್ರಮ ಆಯೋಜಿಸಬೇಕೆಂದು ಸಲಹೆ ನೀಡಿದರು. ಜಿಲ್ಲಾ ಕೇಂದ್ರ ಗ್ರಂಥಾಲಯವು ಅತ್ಯುತ್ತಮವಾಗಿ ನಿವ೯ಹಿಸಲ್ಪಡುತ್ತಾ ಓದುಗ ಸ್ನೇಹಿಯಾಗಿದೆ. ಇದಕ್ಕೆ ಕಾರಣರಾದ ಗ್ರಂಥಾಲಯದ ಸಿಬ್ಬಂದಿ ವಗ೯ ಅಭಿನಂದನಾಹ೯ರು ಎಂದರು. ಸಾಹಿತಿ ಸುಬ್ರಾಯ ಸಂಪಾಜೆ ಮಾತನಾಡಿ, ಮಡಿಕೇರಿಯಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಸಾಕಷ್ಟು ಮಹತ್ವವಿದೆ. ಇಲ್ಲಿನ ಗ್ರಂಥಾಲಯ ಸಿಬ್ಬಂದಿಗಳು ಸ್ನೇಹಪರರು ಎಂಬುದೇ ಹೆಚ್ಚು ಓದುಗರನ್ನು ಈ ಗ್ಂಥಾಲಯ ಹೊಂದಲು ಕಾರಣವಾಗಿದೆ. ಗ್ರಂಥಾಲಯ ಸಪ್ತಾಹ ಮತ್ತಷ್ಟು ಓದುಗರನ್ನು ಪಡೆಯಲು ಕಾರಣವಾಗಲಿ ಎಂದು ಹಾರೈಸಿದರು. ಜ್ಞಾನದ ದೀಪ ಬೆಳಗಿಸುವಂಥ ಗ್ರಂಥಾಲಯದ ಕೀತಿ೯ ಮತ್ತಷ್ಟು ಹೆಚ್ಚಾಗಲಿ ಎಂದು ಆಶಿಸಿದರು. ಕಾಯ೯ಕ್ರಮದಲ್ಲಿ ಜಿಲ್ಲಾ ಮುಖ್ಯ ಗ್ರಂಥಪಾಲಕಿ ಸುರೇಖಾ ಮಾತನಾಡಿ, ಪ್ರಸ್ತುತ ಗ್ರಂಥಾಲಯದಲ್ಲಿ 35 ಸಾವಿರ ಪುಸ್ತಕಗಳಿದ್ದು, 5500 ಓದುಗ ಸದಸ್ಯರಿದ್ದಾರೆ. ಏಳು ದಿನಗಳ ಗ್ರಂಥಾಲಯ ಸಪ್ತಾಹದ ಸಂದಭ೯ ಮತ್ತಷ್ಟು ಸದಸ್ಯರನ್ನು ನೋಂದಣಿ ಮಾಡಿಸಿಕೊಳ್ಳುವ ಗುರಿಯಿದೆ ಎಂದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಅಧೀನದಲ್ಲಿ ಜಿಲ್ಲೆಯಾದ್ಯಂತ 10 ಗ್ರಂಥಾಲಯಗಳು ಕಾಯ೯ನಿವ೯ಹಿಸುತ್ತಿವೆ ಎಂದೂ ಅವರು ಮಾಹಿತಿ ನೀಡಿದರು. 1970 ರಿಂದ ಮಡಿಕೇರಿಯಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯವು ಕಾಯ೯ನಿವ೯ಹಿಸುತ್ತಿದೆ ಎಂದೂ ಅವರು ತಿಳಿಸಿದರು. ಸಹಾಯಕ ಗ್ರಂಥಪಾಲಕ ವಿಜಯ್ ನಾಗ್, ಕಾಯ೯ಕ್ರಮ ನಿರೂಪಿಸಿದರು.  ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಗ್ರಂಥಾಲಯ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಓದುಗರಾದ ದಕ್ಷಿಣಮೂತಿ೯ ಅವರಿಗೆ ಸದಸ್ಯತ್ವ ಕಾಡ್೯ ನೀಡುವ ಮೂಲಕ ಗಣ್ಯರು ಚಾಲನೆ ನೀಡಿದರು. ಭಾರತದ ಗ್ರಂಥಾಲಯ ಚಳುವಳಿಯ ಪಿತಾಮಹ ಪದ್ಮಶ್ರೀ ಡಾ.ಎಸ್. ಆರ್.ರಂಗನಾಥನ್ ಭಾವಚಿತ್ರಕ್ಕೆ ಗಣ್ಯರು ಪುಪ್ಪಾಚ೯ನೆ ಮಾಡಿದರು. ಅನೇಕ ಓದುಗರು ಕಾಯ೯ಕ್ರಮದಲ್ಲಿ ಹಾಜರಿದ್ದರು.

 

 

Share. Facebook Twitter Pinterest LinkedIn Tumblr Email WhatsApp
Previous Article*ಬಿಸಿಲೂರ ಕಡೆಗೊಂದು ಕಲಿಕಾ ಪ್ರವಾಸ : ಪ್ರವಾಸ ಕಥಾ ಲೇಖನ : ಟಾಟೂ ಮೊಣ್ಣಪ್ಪ*
Next Article *ವೋಟ್ ಚೋರಿ ಕಟ್ಟುಕಥೆ ಕಟ್ಟಿದವರಿಗೆ ಹೀನಾಯ ಸೋಲಾಗಿದೆ : ಬಿಹಾರ ಗೆಲುವಿಗೆ ಕೊಡಗು ಬಿಜೆಪಿ ಹರ್ಷ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.