Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.23 ರಂದು ಮಡಿಕೇರಿಯಲ್ಲಿ ನಮ್ಮ ಚೆಲುವ ಕನ್ನಡ ನಾಡು – ಗೀತಗಾಯನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.23 ರಂದು ಮಡಿಕೇರಿಯಲ್ಲಿ ನಮ್ಮ ಚೆಲುವ ಕನ್ನಡ ನಾಡು – ಗೀತಗಾಯನ*

ನವೆಂಬರ್ 20, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.20 NEWS DESK : ಕನ್ನಡದ ಮೊದಲ ನಾಡಗೀತೆ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡಿಗೆ ನೂರು ವಷ೯ಗಳು ತುಂಬಿರುವ ಹಿನ್ನಲೆಯಲ್ಲಿ ಕೊಡಗು ಪತ್ರಕತ೯ರ ಸಂಘದಿಂದ ಪ್ರತಿಷ್ಟಿತ ಮುಳಿಯ ಚಿನ್ನಾಭರಣ ಸಂಸ್ಥೆಯ ಸಹಯೋಗದಲ್ಲಿ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು – ಗೀತಗಾಯನ ಕಾಯ೯ಕ್ರಮವನ್ನು ನ.23 ರಂದು ಮಡಿಕೇರಿಯಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಭಾನುವಾರ ಸಂಜೆ 5.30 ಗಂಟೆಗೆ ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮಕ್ಕೆ ಮುಳಿಯ ಚಿನ್ನಾಭರಣ ಸಂಸ್ಥೆ ಸಹಯೋಗ ನೀಡಿದ್ದು 3 ಗಂಟೆ ಅವಧಿಯ ಕನ್ನಡ ಗೀತೆಗಳ ಕಾಯ೯ಕ್ರಮದಲ್ಲಿ ಜಿಲ್ಲೆಯ 33 ಗಾಯಕ, ಗಾಯಕಿಯರು ಹಾಡಲಿದ್ದಾರೆ ಎಂದರು. 1924 ರಲ್ಲಿ ಕನ್ನಡದ ಹೆಸರಾಂತ ಕವಿ, ಸಾಹಿತಿ ಹುಯಿಲಗೋಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು.. ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಸಮ್ಮುಖದಲ್ಲಿ ಹಾಡಲ್ಪಟ್ಟು ಕನ್ನಡದ ಮೊದಲ ನಾಡಗೀತೆ ಎಂಬ ಹಿರಿಮೆಗೆ ಪಾತ್ರವಾಗಿತ್ತು. ಆ ಅಪೂವ೯ ಹಾಡಿನ ಶತಸಂಭ್ರಮವನ್ನೂ ಮಡಿಕೇರಿಯಲ್ಲಿ ಗೀತಗಾಯನಗಳ ಮೂಲಕ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಕಾಯ೯ಕ್ರಮವನ್ನು ಪ್ರಾಯೋಗಿಕ ಕಾಯ೯ಕ್ರಮವಾಗಿ ರೂಪಿಸಿದ್ದೇವೆ. ಹೀಗಾಗಿ ಪ್ರಸ್ತುತ 33 ಕಲಾವಿದರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹಿರಿಯ ಕಲಾವಿದ ಜಿ.ಚಿದ್ವಿಲಾಸ್ ಮಾಗ೯ದಶ೯ನದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತಲಿನ ಮತ್ತಷ್ಟು ಕಲಾವಿದರಿಗೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ವೇದಿಕೆ ಕಲ್ಪಿಸುವ ಪ್ರಯತ್ನಕ್ಕೆ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮುಂದಾಗುತ್ತೇವೆ ಎಂದೂ ಅನಿಲ್ ಹೆಚ್.ಟಿ. ತಿಳಿಸಿದರು. ಮುಳಿಯ ಚಿನ್ನಾಭರಣ ಸಂಸ್ಥೆಗಳ ಆಡಳಿತ ವಿಭಾಗದ ಮುಖ್ಯಸ್ಥ ತೀತಿಮಾಡ ಸೋಮಣ್ಣ ಮಾತನಾಡಿ, ಮುಳಿಯ ಸಂಸ್ಥೆಯು ಹಲವಾರು ವಷ೯ಗಳಿಂದ ನಾಡಿನ ಸಾಂಸ್ಕೖತಿಕ ಲೋಕಕ್ಕೆ ಅನೇಕ ಕಾಯ೯ಕ್ರಮಗಳ ಮೂಲಕ ಗಣನೀಯ ಕೊಡುಗೆ ನೀಡುತ್ತಾ ಬಂದಿದ. ಇತ್ತೀಚಿಗೆ ಬೆಂಗಳೂರಿನಲ್ಲಿ ಮುಳಿಯ ಮಳಿಗೆಯ ವಿಸ್ತರಣಾ ಕಾಯ೯ಕ್ರಮದಂದು ಒಂದೇ ದಿನ 1 ಸಾವಿರಕ್ಕಿಂತ ಹೆಚ್ಚಿನ ಗ್ರಾಹಕರು ಚಿನ್ನ, ಬೆಳ್ಳಿ ಖರೀದಿಸುವ ಮೂಲಕ ಏಕದಿನದಲ್ಲಿ ಅತ್ಯಧಿಕ ಗ್ರಾಹಕರ ವಹಿವಾಟಿಗೆ ಕಾರಣವಾದ ಭಾರತದ ಇತಿಹಾಸದಲ್ಲಿಯೇ ಈ ದಾಖಲೆ ಮಾಡಿದ ಚಿನ್ನಾಭರಣ ಸಂಸ್ಥೆ ಎಂಬ ವಿಶ್ವದಾಖಲೆಗೆ ಮುಳಿಯ ಸಂಸ್ಥೆ ಕಾರಣವಾಗಿದೆ ಎಂದರು. ಈ ಮೊದಲು ಮುಳಿಯ ಸಂಸ್ಥಯು ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಗಾನರಥ ಎಂಬ ಕಾಯ೯ಕ್ರಮ ಆಯೋಜಿಸಲಾಗಿತ್ತು. ಇದೀಗ ಉದಯವಾಗಲಿ ಎಂಬ ಕಾಯ೯ಕ್ರಮಕ್ಕೆ ಮುಳಿಯ ಸಂಸ್ಥೆಯು ಹೆಮ್ಮೆಯಿಂದ ಕೈಜೋಡಿಸಿದೆ ಎಂದೂ ಸೋಮಣ್ಣ ಹೇಳಿದರು. ಕೊಡಗು ಪತ್ರಕತ೯ರ ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ಮಾತನಾಡಿ, ಕನ್ನಡ ನಾಡಿನ ಸಂಸ್ಕೖತಿ, ನೆಲಜಲದ ಮಹತ್ವ ಸಾರುವ ಗಾಯನ ಕಾಯಕ್ರಮದ ಮೂಲಕ ಕನ್ನಡದ ಮಹತ್ವವನ್ನು ತಿಳಿಸುವ ಪ್ರಯತ್ನ ನಡೆಸಲಾಗಿದೆ ಎಂದರಲ್ಲದೇ, ಕನ್ನಡ ಭಾಷೆ, ಸಾಹಿತ್ಯ ಬೆಳವಣಿಗೆ ನಿಟ್ಟಿನಲ್ಲಿ ಇಂಥ ಕಾಯ೯ಕ್ರಮಗಳನ್ನು ಮತ್ತಷ್ಟು ಹಮ್ಮಿಕೊಳ್ಳಲಿದ್ದೇವೆ ಎಂದರು. ಕೊಡಗು ಪತ್ರಕತ೯ರ ಸಂಘದ ಗೌರವ ಸಲಹೆಗಾರ ಟಿ.ಪಿ. ರಮೇಶ್ ಮಾತನಾಡಿ, ಈ ವಿನೂತನ ಕಾಯ೯ಕ್ರಮದ ಮೂಲಕ ಮಡಿಕೇರಿಯಲ್ಲಿ ನ.23 ರಂದು ಗಾಯನ ಲೋಕವೇ ಅನಾವರಣಗೊಳ್ಳಲಿದೆ. ಕೊಡಗು ಪತ್ರಕತ೯ರ ಸಂಘವು ಸಮಾಜಮುಖಿ ಕಾಯ೯ಕ್ರಮದೊಂದಿಗೆ ಸಾಹಿತ್ಯ,, ಸಂಸ್ಕೖತಿ ಬಿಂಬಿಸುವ ಕಾಯ೯ಕ್ರಮದ ಮೂಲಕ ಹೊಸಕಲಾವದರನ್ನು ಬೆಳಕಿಗೆ ತರುತ್ತಿದೆ ಎಂದು ನುಡಿದರು. ಕೊಡಗು ಪತ್ರಕತ೯ರ ಸಂಘದ ಗೌರವ ಸಲಹೆಗಾರ ಬಿ.ಜಿ. ಅನಂತಶಯನ ಮಾತನಾಡಿ, ಗಾಯನ ಕಾಯ೯ಕ್ರಮದ ಮೂಲಕ ಹೆಚ್ಚಿನ ಸಾಹಿತ್ಯಾಸಕ್ತರನ್ನು ತಲುಪುವ ಕಾಯ೯ವನ್ನು ಕೊಡಗು ಪತ್ರಕತ೯ರ ಸಂಘ ಮತ್ತು ಮುಳಿಯ ಸಂಸ್ಥೆ ಮಾಡುತ್ತಿದೆ ಎಂದು ಹೇಳಿದರು. :: ಯಾರೆಲ್ಲಾ ಕಲಾವಿದರು…? ::  ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯ ಗಾಯಕರಾದ ಹೆಚ್.ವಿ.ಚಂದ್ರಶೇಖರ್, ಮಲ್ಲಪ್ಪ ಮುಸಿಗಿರಿ, ಬಸವರಾಜು, ಹೆಚ್.ಎಸ್.ಸುಧೀರ್, ಎಸ್.ಮಂಜುನಾಥ್ , ಕೆ.ಎಸ್. ಧನಂಜಯ, ಶೋಭಾ ಶ್ರೀನಿವಾಸ್, ಮಡಿಕೇರಿಯ ಹಿರಿಯ ಗಾಯಕರಾದ ಜಿ. ಚಿದ್ವಿಲಾಸ್ , ಜಿ.ಎನ್.ಶ್ರೀಹರಿ ರಾವ್, ಸಂಧ್ಯಾ ಚಿದ್ವಿಲಾಸ್, ಚಿತ್ರಾನಂಜಪ್ಪ, ವಂದನಾ ಪೊನ್ನಪ್ಪ, ಟಿ.ಕೆ.ಸುಧೀರ್, ಪಿ.ರವಿ ಮಮತ ಆಯ೯, ಸೋಮವಾರಪೇಟೆಯ ಎಸ್.ಎ.ಮುರಳೀಧರ್, ಜನಾಧ೯ನ್, ಶಮಿ೯ಳಾ ರಮೇಶ್, ಪುರುಷೋತ್ತಮ್, ಥೆರೆಸಾ, ಬಾಳೆಲೆಯ ಅನ್ವಿತ್ ಕುಮಾರ್ ಸಿ.ವಿ. ಮಡಿಕೇರಿಯ ಸಪ್ನ ಮಧುಕರ್ ಶೇಟ್, ಗಾಯತ್ರಿ ಚೆರಿಯಮನೆ, ಮೆಹಕ್ ಫಾತಿಮ, ಮಲಿಹ ಫಾತಿಮಾ, ಟಿ.ಜೆ.ಪ್ರವೀಣ್ ಕುಮಾರ್, ವಿರಾಜಪೇಟೆಯ ಟಿ.ಡಿ.ಮೋಹನ್, ಅಜಿತ್ ಪೂವಣ್ಣ, ಸುಪ್ರಿತಾ ದಿಲೀಪ್, ಹೇಮ, ಕುಶಾಲನಗರದ ಲೋಕೇಶ್ ಸಾಗರ್, ಮಡಿಕೇರಿಯ ವೀಣಾ ಹೊಳ್ಳ ನೇತೖತ್ವದ ಶೖತಿಲಯ ತಂಡ, ಕೆ.ಜಯಲಕ್ಷ್ಮಿ ಸಂಚಾಲಕತ್ನದ ಸಮಥ೯ ಕನ್ನಡಿಗರು ಸಂಸ್ಥೆ, ಮೇಘಾ ಭಟ್ ನಿದೇ೯ಶನದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ತಂಡದ ವಿದ್ಯಾಥಿ೯ಗಳು ಗೀತಗಾಯನದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದಭ೯ ವೀರಾಜಪೇಟೆಯ ಕಲಾವಿದ ಬಿ.ಆರ್.ಸತೀಶ್ ಅವರಿಂದ ಚಿತ್ರಕಲೆ ಕೂಡ ರೂಪುಗೊಳ್ಳಲಿದೆ.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.