Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ಕೊಡಗು ಅಭಿವೃದ್ಧಿ ಸಮಿತಿಯಿಂದ ಪ್ರತಿಭಟನೆ : ನದಿ ತೀರದ ಒತ್ತುವರಿ ತೆರವುಗೊಳಿಸಲು ಆಗ್ರಹ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಕೊಡಗು ಅಭಿವೃದ್ಧಿ ಸಮಿತಿಯಿಂದ ಪ್ರತಿಭಟನೆ : ನದಿ ತೀರದ ಒತ್ತುವರಿ ತೆರವುಗೊಳಿಸಲು ಆಗ್ರಹ*

November 26, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.26 NEWS DESK : ಕೊಡಗಿನ ಪವಿತ್ರ ಕಾವೇರಿ ನದಿಯ ಸ್ವಚ್ಛತೆ, ಪಾವಿತ್ರ್ಯತೆ ಕಾಪಾಡಿ ಸಂರಕ್ಷಿಸುವ ಮತ್ತು ನದಿಯ ಪ್ರವಾಹ ನಿರ್ವಹಣೆ ಹಾಗೂ ನದಿ ತೀರದ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೊಡಗು ಅಭಿವೃದ್ಧಿ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ಸಮಿತಿಯ ಪ್ರಮುಖರು ಮಾತನಾಡಿ, ಕಾವೇರಿ ನದಿಯ ಸಂರಕ್ಷಣೆ ಮತ್ತು ಅದರ ಪ್ರವಾಹ ನಿರ್ವಹಣೆ ನಮ್ಮೆಲ್ಲರ ಹೊಣೆಯಾಗಿದೆ. ಕಾವೇರಿಯು ಕರ್ನಾಟಕ ರಾಜ್ಯದ ಜೀವನದಿಯಾಗಿದ್ದು, ಅನ್ನದಾತ ರೈತರ ಪಾಲಿಗೆ ವರದಾನವಾಗಲಿದೆ. ಇದು ನಮ್ಮ ರಾಜ್ಯದ ಸಾಮಾಜಿಕ, ಆರ್ಥಿಕ ಸ್ಥಿತಿಗೆ ಮಹತ್ವದ ಕೊಡಗುಗೆ ನೀಡುತ್ತದೆ ಎಂದರು. ಕಾವೇರಿ ನದಿಯ ಮೂಲ ಪ್ರದೇಶಗಳು, ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ಅರಣ್ಯವನ್ನು ಮತ್ತು ಜಲಮೂಲಗಳನ್ನು ರಕ್ಷಿಸಲು ಬಹುಮುಖ್ಯವಾಗಿದೆ. ಕಾವೇರಿ ನದಿಯ ಹಾನಿಯು ನದಿ ದಡದ ಸಮೃದಧ ಪರಿಸರ, ಜನರ ಜೀವನ ಹಾಗೂ ಕೃಷಿಗೆ ಮಾರಕವಾಗಲು ಅಪಾಯ ಎದುರಾಗುತ್ತಿದೆ. ಈ ನಿಟ್ಟಿನಲ್ಲಿ ನದಿಯ ನೀರಿನ ಪ್ರಮಾಣವನ್ನು ಪೋಷಿಸುವುದು ಮತ್ತು ನದಿಯ ಪ್ರಕೃತಿ ಸ್ಥಿತಿಯನ್ನು ಕಾಪಾಡುವುದು ಮುಂದಿನ ಪೀಳಿಗೆಗೆ ಅತ್ಯಂತ ಮಹತ್ವಪೂರ್ಣದ್ದಾಗಿದೆ. ಆದ್ದರಿಂದ ಸರಕಾರ ಈ ನದಿಯ ಸಂರಕ್ಷಣೆಗೆ ಹೆಚ್ಚಿನ ಶ್ರದ್ಧೆ ಮತ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಕೊಡಗಿನ ಅರಣ್ಯಗಳು ಮತ್ತು ನೀರಿನ ಮೂಲಗಳು ಈ ಪ್ರದೇಶದ ನೆಲೆ, ಪರಿಸರದ ಸಮತೋಲನ ಮತ್ತು ಜೀವ ವೈವಿಧ್ಯತೆಯಲ್ಲೂ ಮಹತ್ವಪೂರ್ಣ ಪಾತ್ರವಾಹಿಸುತ್ತದೆ. ಈ ಅಮೂಲ್ಯ ಪ್ರಕೃತಿದತ್ತ ಆಸ್ತಿಗಳನ್ನು ಪುನಃ ಸರಿಯಾದ ಸ್ಥಿತಿಗೆ ತಲುಪಿಸುವ ಕ್ರಮ ಕೈಗೊಳ್ಳಬೇಕು, ಒತ್ತುವರಿ ನದಿ ದಡದಲ್ಲಿ ಇರುವ ಒತ್ತುವರಿಗಳನ್ನು ಹಿಂಪಡೆಯುವ ಮೂಲಕ ನದಿಯ ನೈಸರ್ಗಿಕ ಸ್ಥಿತಿಯನ್ನು ಮತ್ತೆ ತಲುಪಿಸುವ ಕಾರ್ಯವಾಗಬೇಕು, ಕಾನೂನು ಅತಿಕ್ರಮಣಗಳನ್ನು ರದ್ದು ಮಾಡುವ ಮೂಲಕ ಸರಕಾರ ಕಾವೇರಿ ನದಿಗೆ ಸಮಯೋಚಿತ ನ್ಯಾಯ ಒದಗಿಸಿ ಕೊಡಗಿನ ಜೀವನದಿ ಕಾವೇರಿಯನ್ನು ಉಳಿಸಬೇಕೆಂದು ಒತ್ತಾಯಿಸಿದರು. ಕೊಡಗು ಅಭಿವೃದ್ಧಿ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರಸನ್ನ ಭಟ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕರಾದ ಚಂದ್ರಮೋಹನ್, ಪ್ರಮುಖರಾದ ಲೀಲಾ ಶೇಷಮ್ಮ ಸೇರಿದಂತೆ ಮತ್ತಿತರರು ಇದ್ದರು.

 

 

 

Share. Facebook Twitter Pinterest LinkedIn Tumblr Email WhatsApp
Previous Article*ಮೈಸೂರಿನಲ್ಲಿ ಸಂಸದರ ಕ್ರೀಡಾ ಮಹೋತ್ಸವದ ಅಂಗವಾಗಿ ಹಗ್ಗ-ಜಗ್ಗಾಟ : ಯದುವೀರ್‌ ಒಡೆಯರ್‌ ನೇತೃತ್ವದಲ್ಲಿ ನಡೆಯಲಿದೆ ಫಿಟ್‌ ಫಾರ್‌ ಇಂಡಿಯಾ ಆಂದೋಲನ*
Next Article *ಕುಂದಚೇರಿ ಗ್ರಾಮಸಭೆಗೆ ಹಲವು ಅಧಿಕಾರಿಗಳು ಗೈರು : ಗ್ರಾಮಸ್ಥರ ಅಸಮಾಧಾನ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.