Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬೆಳಗಾರರಿಂದ ತಂಬಾಕು ಖರೀದಿಸಲು ಕ್ರಮ ಕೈಗೊಳ್ಳಲು ಸಂಸದರ ಮನವಿ : ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ಗೆ ಪತ್ರ ಬರೆದ ಯದುವೀರ್‌ ಒಡೆಯರ್‌*
ಇತ್ತೀಚಿನ ಸುದ್ದಿಗಳು

*ಬೆಳಗಾರರಿಂದ ತಂಬಾಕು ಖರೀದಿಸಲು ಕ್ರಮ ಕೈಗೊಳ್ಳಲು ಸಂಸದರ ಮನವಿ : ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ಗೆ ಪತ್ರ ಬರೆದ ಯದುವೀರ್‌ ಒಡೆಯರ್‌*

November 26, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮೈಸೂರು ನ.26 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಂಬಾಕು ಬೆಳೆಗಾರರ ಸಂಖ್ಯೆ ಹೆಚ್ಚಾಗಿದ್ದು, ಇವರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ವಾಣಿಜ್ಯ ಖಾತೆ ಸಚಿವರಾದ ಪಿಯೂಷ್‌ ಗೋಯಲ್‌ ಅವರಿಗೆ ಪತ್ರ ಬರೆದಿರುವ ಸಂಸದರು, ತಂಬಾಕು ಖರೀದಿಗೆ ಬೇಕಾಗಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದ್ದಾರೆ. ಈಗಿರುವ ಮಾಹಿತಿ ಪ್ರಕಾರ ಸುಮಾರು 10 ಸಾವಿರ ಕಾರ್ಡ್‌ದಾರ ಬೆಳೆಗಾರರು ಸುಮಾರು 10 ಮಿಲಿಯನ್‌ ಕೆಜಿ ತಂಬಾಕು ಬೆಳೆ ಬೆಳೆದಿದ್ದಾರೆ. ಆದರೆ ಇದನ್ನು ಅನಧಿಕೃತ ಎಂದು ಘೋಷಣೆ ಮಾಡಿರುವುದರಿದ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಆರ್ಥಿಕವಾಗಿ ತೀರಾ ಸಂಕಷ್ಟ ಎದುರಿಸುತ್ತಿರುವ ಬೆಳೆಗಾರರನ್ನು ಪಾರು ಮಾಡಲು ಈ ಕೂಡಲೇ ತಂಬಾಕು ಬೆಳೆಯ ಖರೀದಿಗೆ ಅವಕಾಶ ಮಾಡಿಕೊಡಬೇಕೆಂದು ವಾಣಿಜ್ಯ ಸಚಿವರಿಗೆ ಯದುವೀರ್‌ ಒಡೆಯರ್‌ ಮನವಿ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳ ಲೆಕ್ಕಾಚಾರ ಗಮನಿಸಿದಾಗ, ನೋಂದಾಯಿತ ಹಾಗೂ ನೋಂದಾಯಿತರಲ್ಲದ ಬೆಳೆಗಾರರು ರಾಜ್ಯದಲ್ಲಿ 100 ಮಿಲಿಯನ್‌ ಕೆಜಿ ತಂಬಾಕು ಬೆಳೆಯುತ್ತಿದ್ದಾರೆ. ಆದರೆ ಹವಾಮಾನ ಬದಲಾವಣೆ ಹಾಗೂ ಇತರೆ ಸಮಸ್ಯೆಗಳಿಂದಾಗಿ ಈ ಪ್ರಮಾಣ 80 ಮಿಲಿಯನ್‌ ಕೆಜಿಗೆ ಇಳಿದಿದೆ ಎಂದು ಸಂಸದರು ವಿವರಿಸಿದ್ದಾರೆ. :: ನೋಂದಾಯಿತ ಮಾನ್ಯತೆ ನೀಡಿ ::  ನೋಂದಾಯಿತರಲ್ಲದ ತಂಬಾಕು ಬೆಳೆಗಾರರನ್ನು ನೋಂದಾಯಿತ ತಂಬಾಕು ಬೆಳೆಗಾರರು ಎಂಬ ಮಾನ್ಯತೆ ನೀಡಬೇಕು. ಜೊತೆಗೆ ಖರೀದಿ ಪ್ರಮಾಣವನ್ನ ಶೇ. 10ರಷ್ಟು ಹೆಚ್ಚಳ ಮಾಡಬೇಕು. ಇದರಿಂದ ಒಟ್ಟಾರೆ ಪ್ರಮಾಣ ಹೆಚ್ಚಾಗುತ್ತದೆ ಎಂದು ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ತಂಬಾಕು ಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿ ತಂಬಾಕು ಬೆಳೆಗಾರರ ಸಮಸ್ಯೆ ಬಗೆಹರಿಸಿ ಅವರಿಗೆ ನೆರವಾಗಬೇಕು ಎಂದು ಪಿಯೂಷ‌ ಗೋಯಲ್‌ ಅವರಿಗೆ ಸಂಸದ ಯದುವೀರ್‌ ಒಡೆಯರ್‌ ಪತ್ರದ ಮೂಲಕ ಮನವಿ ಮಾಡಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ಕುಂದಚೇರಿ ಗ್ರಾಮಸಭೆಗೆ ಹಲವು ಅಧಿಕಾರಿಗಳು ಗೈರು : ಗ್ರಾಮಸ್ಥರ ಅಸಮಾಧಾನ*
Next Article *ಡಿ.3 ರಿಂದ ರಾಜ್ಯ ಮಟ್ಟದ ಯುವಜನೋತ್ಸವ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.