Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪ್ರಬಂಧ ಮತ್ತು ಚರ್ಚಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*
ಇತ್ತೀಚಿನ ಸುದ್ದಿಗಳು

*ಪ್ರಬಂಧ ಮತ್ತು ಚರ್ಚಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*

November 29, 20252 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ನ.29 NEWS DESK : ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸಮಗ್ರ ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಚಳವಳಿಯ ಪಾತ್ರ’ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಸಹಕಾರಿ ವ್ಯವಸ್ಥೆಯ ಸಾಧನೆ, ವೈಫಲ್ಯಗಳ ಪರಾಮರ್ಶೆಯಿಂದ ಮಾತ್ರವೇ ಸಹಕಾರಾಭಿವೃದ್ಧಿ ಬಲಗೊಳ್ಳಲು ಸಾಧ್ಯ’ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಿತು.  ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಪ್ರಬಂಧವನ್ನು ಮಂಡಿಸಿದರು. ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಷಯದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಚರ್ಚಾ ಸ್ಪರ್ಧೆ ಕಾಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು.ರಾಬಿನ್ ದೇವಯ್ಯ ಮಾತನಾಡಿ, ಸಹಕಾರ ಚಳುವಳಿಯಲ್ಲಿ ಕರ್ನಾಟಕದ ಕೊಡುಗೆ ಮಹತ್ತರವಾಗಿದೆ. 1905 ರಲ್ಲಿ ರಾಜ್ಯದ ಗದಗ ಜಿಲ್ಲೆಯ ಕಣಗಿನಹಾಳ ಗ್ರಾಮದಲ್ಲಿ ಪ್ರಾರಂಭವಾದ ಕೃಷಿ ಪತ್ತಿನ ಸಹಕಾರ ಸಂಘ ದೇಶದಲ್ಲಷ್ಟೇ ಅಲ್ಲ ಏಷ್ಯಾ ಖಂಡದಲ್ಲಿಯೇ ಪ್ರಥಮ ಸಂಘವಾಗಿದೆ. ಕೊಡಗು ಜಿಲ್ಲೆಯು ತನ್ನದೇ ಆದ ಕೊಡುಗೆಯನ್ನು ನೀಡಿ ಕೇವಲ 14 ದಿನಗಳ ಅಂತರದಲ್ಲಿ ಶಾಂತಳ್ಳಿಯ ತಲ್ತರೆ ಶೆಟ್ಟಳ್ಳಿಯಲ್ಲಿ ಸಂಘ ಸ್ಥಾಪನೆ ಮಾಡಿರುವುದು ವಿಶೇಷವಾಗಿದೆ. 120 ವರ್ಷಗಳ ಇತಿಹಾಸ ಹೊಂದಿರುವ ಸಹಕಾರ ಚಳುವಳಿಯ ಕುರಿತು ಅರಿವನ್ನು ಮೂಡಿಸಲು ಇಂದು ಸ್ಪರ್ಧೆ ಏರ್ಪಡಿಸಲಾಗಿದೆ. ವಿಷಯ ಮಂಡಿಸಿದ ತಮ್ಮೆಲ್ಲರ ಭಾಗವಹಿಸುವಿಕೆ ಶ್ಲಾಘನೀಯ ಎಂದು ತಿಳಿಸಿ, ಮುಂದಿನ ರಾಜ್ಯಮಟ್ಟದ ಸ್ಪರ್ಧೆಳಲ್ಲಿ ಭಾಗವಹಿಸಿ ಬಹುಮಾನಿತರಾಗಿ ಜಿಲ್ಲೆಗೆ ಕೀರ್ತಿ ತರಲೆಂದು ಶುಭ ಹಾರೈಸಿದರು. ಚರ್ಚಾ ಸ್ಪರ್ಧೆಯ ತೀರ್ಪುಗಾರರಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ, ಯೂನಿಯನ್ ನಿರ್ದೇಶಕರಾದ ಎ.ಎಸ್. ಶ್ಯಾಂಚಂದ್ರ, ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲರಾದ ಹಾಗೂ ಯೂನಿಯನ್ ನಿರ್ದೇಶಕರಾದ ಎಂ.ಎಂ.ಶ್ಯಾಮಲಾ ಹಾಗೂ ಪ್ರಬಂಧ ಪತ್ರಿಕೆಯ ಮೌಲ್ಯಮಾಪಕರಾಗಿ ಮೈಸೂರು ಕೆ.ಐ.ಸಿ.ಎಂ.ನ ಉಪನ್ಯಾಸಕರಾದ ಮಹದೇವಪ್ಪ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಪಿ.ಎನ್.ಚಂದ್ರಪ್ರಕಾಶ್ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು. :: ವಿಜೇತರ ವಿವರ : :  ಪ್ರಬಂಧ ಸ್ಪರ್ಧೆ :: ಪ್ರಥಮ – ಅಶ್ವಧಿ ಕೆ.ಪಿ., ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜು, ಮಾದಾಪುರ,  ದ್ವಿತೀಯ – ಹೃಷಿಕ ಬಿ.ಎಸ್., ಸಂತ ಥೋಮಸ್ ಪ್ರೌಢಶಾಲೆ, ಗೋಣಿಕೊಪ್ಪಲು,  ತೃತೀಯ – ಸಿಂಚನ ಕೆ.ಐ., ಶಾಂತಿನಿಕೇತನ ಪ್ರೌಢಶಾಲೆ, ಕೊಡಗರಹಳ್ಳಿ,  ಸಮಾದಾನಕರ ಬಹುಮಾನ : ಕುಶ್ಮಿತ ಕೆ.ಎಲ್., ಆ್ಯಂಜೆಲಾ ವಿದ್ಯಾನಿಕೇತನ, ಕೂಡಿಗೆ :: ಚರ್ಚಾ ಸ್ಪರ್ಧೆ ::  ಪ್ರಥಮ – ಹರಿಕೃಷ್ಣನ್ ಎಂ., ವಿದ್ಯಾನಿಕೇತನ್ ಪದವಿಪೂರ್ವ ಕಾಲೇಜು, ಗೋಣಿಕೊಪ್ಪಲು,  ದ್ವಿತೀಯ – ಏಂಜೆಲಿನ್ ಮೆನೆಜಸ್, ವಿದ್ಯಾನಿಕೇತನ್ ಪದವಿಪೂರ್ವ ಕಾಲೇಜು, ಗೋಣಿಕೊಪ್ಪಲು,  ತೃತೀಯ – ತನುಶ್ರೀ ಬಿ.ಜೆ, ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜು, ಸಮಾದಾನಕರ ಬಹುಮಾನ : ಪ್ರಜ್ವಲ್ ಎಂ.ಡಿ., ಲಯನ್ಸ್ ಸಂಯುಕ್ತ ಪದವಿಪೂರ್ವ ಕಾಲೇಜು, ಕಳತ್ಮಾಡು.

 

 

 

Share. Facebook Twitter Pinterest LinkedIn Tumblr Email WhatsApp
Previous Article*ರುಚಿಕರವಾದ ನೈಯ್ಯಪ್ಪ ಮಾಡುವ ವಿಧಾನ*
Next Article *ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.