ಬೆಳಗಾವಿ ಡಿ.8 NEWS DESK : ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ – 2025 ಆರಂಭವಾಗಿದ್ದು, ಮೊದಲ ದಿನವೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಹಾಗೂ ಇತರ ಶಾಸಕರೊಂದಿಗೆ ವಿವಿಧ ಅಭಿವೃದ್ಧಿ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಿದರು.











