Facebook Twitter WhatsApp Email Telegram Copy Link ಮಡಿಕೇರಿ ಡಿ.24 NEWS DESK : ಭಾಗಮಂಡಲ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜು ಹಾಗೂ ಕೆವಿಜಿ ಐಟಿಐ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಅಪರಾಧ ತಡೆ ಸಂಬಂಧಿತ ಕಾನೂನು ಅರಿವು ಮೂಡಿಸಿದರು.
ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!February 11, 2026