ಪುತ್ತೂರು ಡಿ.25 NEWS DESK : ಪುತ್ತೂರು ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗೆ ವರ್ಷಾಂತ್ಯದ ಕೊಡುಗೆಗಳನ್ನು ಘೋಷಿಸಿದೆ. ಚಿನ್ನದ ಬೆಲೆ ಗಗನಮುಖಿಯಾಗುತ್ತಿರುವ ನಡುವೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಚಿನ್ನಾಭರಣಗಳ ತಯಾರಿಕಾ ವೆಚ್ಚದ (ಮೇಕಿಂಗ್ ಚಾರ್ಜ್) ಮೇಲೆ ಪ್ರತೀ ಗ್ರಾಂಗೆ 400 ರೂ. ವರೆಗೆ ರಿಯಾಯಿತಿ ನೀಡುತ್ತಿದೆ. ಈ ಕೊಡುಗೆ ಡಿ.25 ರಿಂದ ಪ್ರಾರಂಭವಾಗಿದ್ದು, ಡಿ.31ರ ವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ 8748877360 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈಗಾಗಲೇ ಸಂಸ್ಥೆಯಲ್ಲಿ ಗ್ಲೋ ಫೆಸ್ಟ್ ಎಂಬ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ಡಿ.15 ರಿಂದ ನಡೆಯುತ್ತಿದ್ದು, ಜ.15ರ ವರೆಗೆ ಇರಲಿದೆ. ಅದರಂತೆ, ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ ಗೆ 7 ಸಾವಿರ ರೂ.ವರೆಗಿನ ವಿಶೇಷ ರಿಯಾಯಿತಿಯೊಂದಿಗೆ ವಜ್ರಾಭರಣಗಳನ್ನು ಖರೀದಿಸಬಹುದಾಗಿದೆ. ಈ ಎಲ್ಲಾ ಆಫರ್ಗಳು ಪುತ್ತೂರು ಮಾತ್ರವಲ್ಲದೆ, ಸುಳ್ಯ, ಮೂಡಬಿದ್ರಿ, ಹಾಸನ, ಕುಶಾಲನಗರದಲ್ಲಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಮಳಿಗೆಗಳಲ್ಲಿಯೂ ಲಭ್ಯವಿದೆ.












