Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *’ನಮ್ಮ ಗ್ರೋಮೋರ್’ 1200ನೇ ಮಳಿಗೆ ಉದ್ಘಾಟನೆ*
  • *ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*
  • *10ನೇ ತರಗತಿ ಫಲಿತಾಂಶ : ರೆನಿತ್ ಸಾಧನೆ*
  • *ರೋಟರಿ ವುಡ್ಸ್ ನಿಂದ ಚಾಮಾ೯ಡಿ ಬೈಕ್ ರೈಡ್*
  • *ಕೊಡಗು : 10ನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು*
  • *ಶ್ರೀ ಭಗೀರಥ ಜಯಂತಿ : ಭಗೀರಥ ಪ್ರಯತ್ನ ಇದ್ದಲ್ಲಿ ಯಶಸ್ಸು ಸಾಧ್ಯ : ಚಿ.ನಾ.ಸೋಮೇಶ್*
  • *ಒಳ್ಳೆಯ ಸಂಸ್ಕಾರಕ್ಕೆ ಓದುವ ಅಭ್ಯಾಸ ಅಗತ್ಯ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಮತಾಂತರ ಮತ್ತು ದೌರ್ಜನ್ಯದ ವಿರುದ್ಧ ಪ್ರತಿಭಟನೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ಗೆಲುವು ಸಾಧಿಸಿದ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಸುದೀರ್ಘ ನುಡಿಯ ಪಯಣ ನುಡಿ ಉತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಸುದೀರ್ಘ ನುಡಿಯ ಪಯಣ ನುಡಿ ಉತ್ಸವ*

ಡಿಸೆಂಬರ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.26 NEWS DESK  :  ಕೊಡಗಿನಲ್ಲಿ ಸುದೀರ್ಘವಾಗಿ ಒಂದು ವರ್ಷದ ಅವಧಿಗೆ 2025 ನವೆಂಬರ್ ನಿಂದ 2026 ನವೆಂಬರ್ ವರೆಗೆ ಕೊಡಗಿನ ವಿವಿಧ ಭಾಗಗಳಲ್ಲಿ ನಾಲ್ಕು ಸಾರ್ವಜನಿಕ ಕಾರ್ಯಕ್ರಮ ಹಾಗೂ 15 ಪದವಿ ಕಾಲೇಜುಗಳಲ್ಲಿ ನುಡಿ ಉತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಕೊಡಗು ಜಿಲ್ಲಾ ದಸಾಪ ದ ಅಧ್ಯಕ್ಷ ಹಾಗೂ ನುಡಿ ಉತ್ಸವ ಸಮಿತಿಯ ಅಧ್ಯಕ್ಷರಾದ ಅರ್ಜುನ್ ಮೌರ್ಯ ಮಾಹಿತಿ ನೀಡಿದರು. ವಿರಾಜಪೇಟೆಯ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನುಡಿ ನಡೆ ಯುವಜನರ ಕಡೆ ಎಂಬ ಧ್ಯೇಯ ವಾಕ್ಯದೊಂದಿಗೆ ನುಡಿ ಗೀತಗಾಯನ, ನುಡಿ ಸಾಹಿತ್ಯ ಲಹರಿ, ನುಡಿ ನೃತ್ಯ ಸಂಭ್ರಮ, ನುಡಿ ಸಂಸ್ಕೃತಿ ಗಳಂತಹ ಸ್ಪರ್ಧೆಗಳೊಂದಿಗೆ ಪದವಿ ಹಂತದ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕುಂಠಿತವಾಗುತ್ತಿರುವ ಭಾಷೆಯ ಬಳಕೆ, ಭಾಷಾಭಿಮಾನ, ಸಾಹಿತ್ಯ ಅಭಿಮಾನಗಳನ್ನು ಯುವ ಜನರಲ್ಲಿ ಬೆಳೆಸುವುದರೊಂದಿಗೆ ಶ್ರೀಮಂತವಾದ ಕನ್ನಡ ನಾಡು ನುಡಿ, ಸಂಸ್ಕೃತಿ ಸಾಹಿತ್ಯ, ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದಾಗಿದೆ. ಈಗಾಗಲೇ ಲಾಂಛನವನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಮಾಡಲಾಗಿದ್ದು, ನಂತರ ನುಡಿ ಗೀತ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ವಿರಾಜಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸವನ್ನು ಆಯೋಜಿಸಿರುತ್ತೇವೆ ಎಂದು ಹೇಳಿದರು. ಪದವಿ, ಸ್ನಾತ್ತಕೋತ್ತರ ಪದವಿ ಹಾಗೂ ತತ್ಸಮಾನ ವಿದ್ಯಾರ್ಥಿಗಳಿಗೆ ಮಾರ್ಚ್ ಕೊನೆಯ ವಾರದಲ್ಲಿ ಅಂತರ ಕಾಲೇಜು ನೃತ್ಯ ಸ್ಪರ್ಧೆ ನುಡಿ ನೃತೃ ಸಂಭ್ರಮವನ್ನು ಏರ್ಪಡಿಸಲಾಗುವುದು ಎಂದ ಅವರು ಪ್ರಥಮ 25, 000ರೂ ಹಾಗೂ ದ್ವಿತೀಯ 15,000 ರೂ ನಗದನ್ನು ಹಾಗೂ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದರು. ಕನ್ನಡದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು ಎಂದು ಹೇಳಿದರು. ನುಡಿ ಉತ್ಸವ ಸಮಿತಿ ಹಾಗೂ ಜಿಲ್ಲಾ ದಸಾಪದ ಕಾರ್ಯದರ್ಶಿ ಲಿಖಿತ್ ರೈ ಮಾತನಾಡಿ, ಯುವಜನರಿಗೆ ಭಾಷೆ ತಲುಪಬೇಕಾಗಿದೆ. ಭಾಷೆಯ ಬಗ್ಗೆ ಹೆಮ್ಮೆ ಮೂಡಿಸಲು, ಅಭಿಮಾನ ಮೂಡಿಸಲು ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವೈಚಾರಿಕ ಸಾಹಿತ್ಯದ ಜತೆಗೆ ವಿದ್ಯಾರ್ಥಿಗಳಿಗೆ ಇತಿಹಾಸದ ಬಗ್ಗೆಯೂ ಅರಿವು ಮೂಡಿಸುವ ಪ್ರಯತ್ನ ಇದಾಗಿದೆ. ವಿಶ್ವ ಸಾಹಿತ್ಯವನ್ನು ಕನ್ನಡದಲ್ಲಿ ಓದುವಂತಾಗಬೇಕು. ಕನ್ನಡ ಸಾಹಿತ್ಯದ ಗಟ್ಟಿತನ ಎಲ್ಲರಿಗೂ ತಲುಪಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನುಡಿ ಉತ್ಸವ ಸಮಿತಿಯ ಸಂಚಾಲಕರಾದ ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*’ನಮ್ಮ ಗ್ರೋಮೋರ್’ 1200ನೇ ಮಳಿಗೆ ಉದ್ಘಾಟನೆ*

ಏಪ್ರಿಲ್ 23, 2026

*ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*

ಏಪ್ರಿಲ್ 23, 2026

*10ನೇ ತರಗತಿ ಫಲಿತಾಂಶ : ರೆನಿತ್ ಸಾಧನೆ*

ಏಪ್ರಿಲ್ 23, 2026

*ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*

ಏಪ್ರಿಲ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.23 NEWS DESK : ಪ್ರತಿಭೆ ಮತ್ತು ಕ್ರೀಡಾ ಚೈತನ್ಯ ಹೊಮ್ಮಿಸಿದ ಸಮಾಗಮ ಬೇಸಿಗೆ ಶಿಬಿರ ವಿವಿಧ ಕಲಾ…

*10ನೇ ತರಗತಿ ಫಲಿತಾಂಶ : ರೆನಿತ್ ಸಾಧನೆ*

ಏಪ್ರಿಲ್ 23, 2026

*ರೋಟರಿ ವುಡ್ಸ್ ನಿಂದ ಚಾಮಾ೯ಡಿ ಬೈಕ್ ರೈಡ್*

ಏಪ್ರಿಲ್ 23, 2026

*ಕೊಡಗು : 10ನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು*

ಏಪ್ರಿಲ್ 23, 2026

*ಶ್ರೀ ಭಗೀರಥ ಜಯಂತಿ : ಭಗೀರಥ ಪ್ರಯತ್ನ ಇದ್ದಲ್ಲಿ ಯಶಸ್ಸು ಸಾಧ್ಯ : ಚಿ.ನಾ.ಸೋಮೇಶ್*

ಏಪ್ರಿಲ್ 23, 2026

*ಒಳ್ಳೆಯ ಸಂಸ್ಕಾರಕ್ಕೆ ಓದುವ ಅಭ್ಯಾಸ ಅಗತ್ಯ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಏಪ್ರಿಲ್ 23, 2026

*ಮತಾಂತರ ಮತ್ತು ದೌರ್ಜನ್ಯದ ವಿರುದ್ಧ ಪ್ರತಿಭಟನೆ*

ಏಪ್ರಿಲ್ 23, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 23, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 23, 2026

*10ನೇ ತರಗತಿ ಫಲಿತಾಂಶ : ಕೊಡಗು ಜಿಲ್ಲೆಗೆ 8ನೇ ಸ್ಥಾನ : 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣ*

ಏಪ್ರಿಲ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.