
ಮಡಿಕೇರಿ NEWS DESK ಜ.4 : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಜಿಲ್ಲಾ ಸಶಸ್ತ್ರ ದಳ, ಶ್ವಾನ ದಳ ಮತ್ತು ಪೊಲೀಸ್ ಕ್ಯಾಂಟೀನ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಕಚೇರಿಗಳನ್ನು ಪರಿಶೀಲಿಸಿ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದರು. ಅಗತ್ಯ ಕ್ರಮಗಳಿಗೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.









