Facebook Twitter WhatsApp Email Telegram Copy Link ಮಡಿಕೇರಿ ಜ.6 NEWS DESK : ನಾಗರಿಕ ಸುರಕ್ಷೆ ಮತ್ತು ಸಂಭಾವ್ಯ ಉಗ್ರ ಕೃತ್ಯಗಳನ್ನು ಪತ್ತೆ ಹಚ್ಚುವ ಮತ್ತು ತಡೆಗಟ್ಟುವ ನಿಟ್ಟಿನಲ್ಲಿ ಇಂದು ಮಡಿಕೇರಿಯ ಬಸ್ ನಿಲ್ದಾಣ, ನ್ಯಾಯಾಲಯ ಮತ್ತು ಇತರ ಕಚೇರಿಗಳಲ್ಲಿ ಜಿಲ್ಲಾ ಪೊಲೀಸ್ ಘಟಕದ ಸ್ಫೋಟಕ ಪತ್ತೆ ದಳದಿಂದ ಸ್ಫೋಟಕ ಪತ್ತೆ ಕಾರ್ಯವನ್ನು ನಡೆಸಲಾಯಿತು.
*ಕೆಎಸ್ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್ ಒಡೆಯರ್*ಮಾರ್ಚ್ 9, 2026