Facebook Twitter WhatsApp Email Telegram Copy Link ಮಡಿಕೇರಿ ಜ.8 NEWS DESK : ವಿಜಯಪುರ ಅಪ್ಪ ಸಾಹಿತ್ಯ ವೇದಿಕೆ ವತಿಯಿಂದ ಆಯೋಜಿಸಿದ ರಾಜ್ಯಮಟ್ಟದ ಕವಿಗೋಷ್ಟಿಯಲ್ಲಿ ಕೊಡಗಿನ ಪ್ರಿತುನ್ ಪೂವಣ್ಣ ಅಯ್ಯನೆರವಂಡ ಭಾಗವಹಿಸಿ, ಸನ್ಮಾನ ಸ್ವಿಕರಿಸಿದರು. ಅವರ ಅಪ್ಪನ ತ್ಯಾಗ ಕವನ ಸಂಕಲನಕ್ಕೆ ಅಭಿನಂದನಾ ಪತ್ರ ವಿತರಿಸಿ ಗೌರವಿಸಲಾಯಿತು.
ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!February 11, 2026