Facebook Twitter WhatsApp Email Telegram Copy Link ಮಡಿಕೇರಿ ಜ.14 NEWS DESK : ಸೋಮವಾರಪೇಟೆಯಲ್ಲಿ ವಾಹನ ಮಾಲೀಕರು ಮತ್ತು ಚಾಲಕರ ಸಭೆ ನಡೆಯಿತು. ಠಾಣೆಯ ನಿರೀಕ್ಷಕರು ಸಭೆಯಲ್ಲಿ ಸಂಚಾರ ಸುರಕ್ಷತೆ, ಪಟ್ಟಣದಲ್ಲಿನ ಸಂಚಾರ ವ್ಯವಸ್ಥೆಯ ಸಮಸ್ಯೆಗಳು, ವಾಹನ ಚಾಲಕರ ಜವಾಬ್ದಾರಿಗಳು ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ಸಲಹೆಗಳನ್ನು ನೀಡಿದರು.
*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*ಏಪ್ರಿಲ್ 22, 2026