Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿ ಮಿಸ್ಟಿ ಹಿಲ್ಸ್ ನಿಂದ ಮೂವರು ಸಾಧಕರಿಗೆ ಗೌರವ ಸನ್ಮಾನ : ಪ್ರೇರಣೆಯಾಗುವಂಥ ಸಾಧಕರ ಕಥೆಗಳನ್ನು ದಾಖಲಿಸಿ : ರೋಟರಿ ಗವನ೯ರ್ ರಾಮಕೃಷ್ಣ ಕರೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿ ಮಿಸ್ಟಿ ಹಿಲ್ಸ್ ನಿಂದ ಮೂವರು ಸಾಧಕರಿಗೆ ಗೌರವ ಸನ್ಮಾನ : ಪ್ರೇರಣೆಯಾಗುವಂಥ ಸಾಧಕರ ಕಥೆಗಳನ್ನು ದಾಖಲಿಸಿ : ರೋಟರಿ ಗವನ೯ರ್ ರಾಮಕೃಷ್ಣ ಕರೆ*

January 14, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.14 NEWS DESK : ಸಾಧಕರು ಮತ್ತು ಸೇವಾ ಕಾಯ೯ಗಳ ಯಶಸ್ಸಿನ ಕಥೆಗಳು ರೋಟರಿಯಲ್ಲಿ ದಾಖಲೆಯಾಗಿಸಬೇಕು. ಈ ಮೂಲಕ ಇಂಥ ಕಥೆಗಳು ಮತ್ತಷ್ಟು ಸಮಾಜಸೇವೆಗೆ ಜನರಿಗೆ ಪ್ರೇರಣೆಯಾಗಬೇಕೆಂದು ರೋಟರಿ ಜಿಲ್ಲೆ 3181 ರ ಗವನ೯ರ್ ಪಿ.ಕೆ.ರಾಮಕೃಷ್ಣ ಕರೆ ನೀಡಿದ್ದಾರೆ.  ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಸಾಧಕರನ್ನು ಸನ್ಮಾನಿಸಿ ಮಾತನಾಡಿದ ರಾಮಕೖಷ್ಣ, ರೋಟರಿ ಸಂಸ್ಥೆಗಳು ಪ್ರತೀ ವಷ೯ ಸಾಕಷ್ಟು ಸೇವಾ ಕಾಯ೯ಯೋಜನೆಗಳ ಮೂಲಕ ನೂರಾರು ಜನರಿಗೆ ಜೀವನಾಧಾರ ಕಲ್ಪಿಸುತ್ತಿವೆ. ಇಂಥ ಯೋಜನೆಗಳನ್ನು ಯಶಸ್ವಿ ಕಥೆಯ ದಾಖಲೆಯಾಸಿದ್ದೇ ಆದಲ್ಲಿ ಮತ್ತಷ್ಟು ಮಂದಿಗೆ ಇದರಿಂದ ಸಾಮಾಜಿಕ ಸೇವಾ ಕಾಯ೯ಕ್ಕೆ ಸ್ಪೂತಿ೯ ದೊರಕುವಂತಾಗುತ್ತದೆ ಎಂದು ಕರೆ ನೀಡಿದರು. ಭಾರತದಲ್ಲಿ ಪ್ರತೀ ವಷ೯ವೂ 30 ಸಾವಿರ ಕೋಟಿ ರು. ಗಳಷ್ಟು ಸಿ.ಎಸ್. ಆರ್ ಫಂಡ್ ವಿವಿಧ ಸಂಸ್ಥೆಗಳಿಂದ ಸಾಮಾಜಿಕ ಸೇವಾ ಕಾಯ೯ಗಳಿಗೆ ಮೀಸಲಾಗಿದೆ. ಇಂಥ ಆಥಿ೯ಕ ಮೂಲವನ್ನು ರೋಟರಿ ಸಂಸ್ಥೆಗಳು ಸದುಪಯೋಗ ಪಡಿಸಿಕೊಳ್ಳುವಂತೆಯೂ ಅವರು ಸಲಹೆ ನೀಡಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ ಮಾತನಾಡಿ, ಇದೇ ತಿಂಗಳಾಂತ್ಯದಲ್ಲಿ ಮೈಸೂರಿನಲ್ಲಿ ರೋಟರಿ ಜಿಲ್ಲಾ ಸಮಾವೇಶ ಆಯೋಜಿತವಾಗಿದ್ದು 2 ಸಾವಿರಕ್ಕೂ ಅಧಿಕ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ರೋಟರಿ ಮಿಸ್ಟಿ ಹಿಲ್ಸ್ ವಿವಿಧ ಸೇವಾ ಯೋಜನೆಗಳ ಮೂಲಕ ಅತ್ಯಂತ ಸಕ್ರಿಯವಾಗಿ ಕಾಯ೯ನಿವ೯ಹಿಸುತ್ತಿರುವ ಸಂಸ್ಥೆಯಾಗಿದೆ ಎಂದೂ ಧಿಲನ್ ಮೆಚ್ಚುಗೆ ವ್ಯಕ್ತಪಡಿಸಿದರು.  ಸನ್ಮಾನ ಸ್ವೀಕರಿಸಿ ಮಾತನಾಡಿದ ಕಾವಾಡಿಯಲ್ಲಿ 69 ಗೋವುಗಳನ್ನು ಸಲಹುತ್ತಿರುವ ಕಾಮಧೇನು ಗೋಶಾಲಾ ಟ್ರಸ್ಟ್ ನ ವ್ಯವಸ್ಥಾಪಕ ಟ್ರಸ್ಟಿ ರಾಮಚಂದ್ರಭಟ್, ಗೋವಿನ ಸೇವೆ ಮಾಡುವುದು ಮಾತೆಯ ಸೇವೆಗೆ ಸಮಾನವಾಗಿದೆ. ಗೋವು ನಿತ್ಯ ನಿರಂತರ ಕಲ್ಪವೃಕ್ಷವಾಗಿದ್ದು, ಗೋವುಗಳನ್ನು ಸಂರಕ್ಷಿಸಿದ್ದೇ ಆದಲ್ಲಿ ಆ ಪುಣ್ಯದ ಕಾಯ೯ ಸಂರಕ್ಷಕನನ್ನು ಕಾಪಾಡುತ್ತದೆ ಎಂದರು. ಅಮ್ಮನ ಮತ್ತು ಗೋವಿನ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದೂ ಅವರು ಹೇಳಿದರು. ಗೋವಿಲ್ಲದ ಜೀವನವನ್ನು ಕಲ್ಪಿಸಲೇ ಸಾಧ್ಯವಾಗುವುದಿಲ್ಲ. ಹೀಗಾಗಿ ಗೋವಿನ ಪೋಷಣೆ, ಪಾಲನೆಗೆ ಪ್ರತೀಯೋವ೯ರೂ ಮನಸ್ಸು ಮಾಡಬೇಕೆಂದು ಕರೆ ನೀಡಿದರು. ಸನ್ಮಾನದ ಗೌರವ ಸ್ವೀಕರಿಸಿ ಮಾತನಾಡಿದ ತಾಯಿಯನ್ನು ಸ್ಕೂಟರ್ ನಲ್ಲಿ 1 ಲಕ್ಷ ಕಿ.ಮೀ. ದೇಶಪಯ೯ಟೆ ಮಾಡಿಸಿದ ಮೈಸೂರಿನ ಆಧುನಿಕ ಶ್ರವಣ ಕುಮಾರ ಖ್ಯಾತಿಯ ಡಿ. ಕೖಷ್ಣಕುಮಾರ್, ತಂದೆತಾಯಿಯರೇ ಮಾತನಾಡುವ ದೇವರಾಗಿದ್ದಾರೆ. ಮಕ್ಕಳ ಪಾಲನೆ ಪೋಷಣೆಯಲ್ಲಿ ತಾಯಿ ಅನುಭವಿಸುವ ಪರಿಶ್ರಮವನ್ನು ಸ್ಮರಿಸಿಕೊಂಡು ಅಮ್ಮನ ಕಷ್ಟಸುಖಕ್ಕೆ ಸ್ಪಂದಿಸುವ ಮನೋಭಾವ ಮಕ್ಕಳಲ್ಲಿರಬೇಕೆಂದು ಹೇಳಿದರು. ಜೀವನದ ಸಂಧ್ಯಾಕಾಲದಲ್ಲಿ ಪೋಷಕರಿಗೆ ಮಕ್ಕಳ ಹಿಚವಾದ ಮಾತುಗಳು ಅಪಾರ ಶಕ್ತಿ ಮತ್ತು ವೖದ್ಯಾಪ್ಯಕ್ಕೆ ಗೌರವ ತರಬಲ್ಲವು ಎಂದರು. ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ಮಡಿಕೇರಿಯ ಪೊಲೀಸ್ ಸಿಬ್ಬಂದಿ ರಾಮಪ್ಪ ಅವರನ್ನು ಸನ್ಮಾನಿಸಲಾಯಿತು. ರೋಟರಿ ವಲಯ ಸೇನಾನಿ ಕಾಯ೯ಪ್ಪ, ಮಿಸ್ಟಿ ಹಿಲ್ಸ್ ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ, ಮುಂದಿನ ಸಾಲಿನ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್.ರಾಜೇಶ್ ವೇದಿಕೆಯಲ್ಲಿದ್ದರು. ಪ್ರಮೋದ್ ಕುಮಾರ್ ರೈ ಸಕತ್ವದಲ್ಲಿ ಪ್ರಕಟಿತ ರೋಟೋ ಮಿಸ್ಟ್ ವಾತಾ೯ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು. ಮುಂದಿನ ಸಾಲಿನ ಕಾಯ೯ದಶಿ೯ ಡಾ.ಚೇತನ್ ಶೆಟ್ಟಿ, ರೋಟರಿ ಪ್ರಮುಖರಾದ ಅನಿಲ್ ಹೆಚ್.ಟಿ. ಅನಿತಾ ಪೂವಯ್ಯ, ರಶ್ಮಿ, ಕಪಿಲ್ ಕುಮಾರ್ ಕಾಯ೯ಕ್ರಮ ನಿವ೯ಹಿಸಿದರು. ಇದೇ ಸಂದಭ೯ ರೋಟರಿ ಮಿಸ್ಟಿ ಹಿಲ್ಸ್ ನಲ್ಲಿ ಸಾಧನೆ ಮಾಡಿದ ಸದಸ್ಯರಾದ ಡಾ.ಚೆರಿಯಮನೆ ಪ್ರಶಾಂತ್, ಬಿ.ಜಿ. ಅನಂತಶಯನ, ಅನಿಲ್ ಹೆಚ್.ಟಿ., ಶವ೯ರಿ ಕಿರಣ್ ರೈ, ಅಭಿನ್ ರೈ ಅವರುಗಳನ್ನು ಗೌರವಿಸಲಾಯಿತು.

 

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಟೈಗರ್ ಹಿಲ್ ಖ್ಯಾತಿಯ ಲೇಖಕಿ ಸರಿತಾ ಮಂದಣ್ಣ ಸಂವಾದ*
Next Article *ಪೊನ್ನಂಪೇಟೆ ತಾಲ್ಲೂಕಿನ ಗ್ರಾಮಗಳಲ್ಲಿ ಮಿತಿ ಮೀರಿದ ವನ್ಯಜೀವಿಗಳ ಉಪಟಳ : 5 ದಿನಗಳ ಗಡುವು ನೀಡಿದ ಗ್ರಾಮಸ್ಥರು*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.