Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸುಂಟಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಗಮನ ಸೆಳೆದ ಮಕ್ಕಳ ಸಂತೆ*
ಇತ್ತೀಚಿನ ಸುದ್ದಿಗಳು

*ಸುಂಟಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಗಮನ ಸೆಳೆದ ಮಕ್ಕಳ ಸಂತೆ*

January 15, 20261 Min Read
Share
Facebook Twitter LinkedIn Pinterest WhatsApp Email

ಸುಂಟಿಕೊಪ್ಪ ಜ.15 NEWS DESK : ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳು ಶಿಕ್ಷಣಕ್ಕೆ ಮಾತ್ರ ಸಿಮೀತವಾಗಿರದೆ ವ್ಯವಹಾರಿಕ ಜ್ಞಾನವನ್ನು ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಂತೆ ನಡೆಯಿತು. ಮಕ್ಕಳು ತೋಟಗಳಲ್ಲಿ ಬೆಳೆದ ತರಕಾರಿ, ಸೊಪ್ಪು ಕಾಯಿ ಪಲ್ಯಗಳು, ಆಹಾರ ತಿಂಡಿ ತಿನಿಸುಗಳು, ಕಾಫಿ, ಟೀ ಸೇರಿದಂತೆ ತಂಪು ಪಾನಿಯಗಳ ವ್ಯಾಪಾರ ಬಲು ಜೋರಾಗಿ ನಡೆಸಿದರು. ವ್ಯಾಪಾರಿಗಳ ರೀತಿಯಲ್ಲಿಯೆ ವ್ಯಾಪಾರ ವಹಿವಾಟನ್ನು ನಡೆಸಿ ತಮ್ಮ ವ್ಯವಹಾರಿಕ ಪ್ರತಿಭೆಯನ್ನು ಅನಾವರಣಗೊಳಿಸಿದರು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷರು ಹಾಗೂ ಪಂಚಾಯಿತಿ ಸದಸ್ಯರಾದ ರಫೀಕ್ ಖಾನ್ ಮಕ್ಕಳ ಸಂತೆಯನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ಕೇವಲ ಶಿಕ್ಷಣಕ್ಕೆ ಸೀಮಿತವಾಗಿರದೆ ಸಾಮಾಜಿಕವಾಗಿ ವ್ಯವಹಾರಿಕ ಜ್ಞಾನವನ್ನು ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಂತೆಯನ್ನು ಆಯೋಜಿಸಲಾಗಿದೆ. ಮಕ್ಕಳು ಅತ್ಯಂತ ಉತ್ಸಾಹದಿಂದ ವ್ಯಾಪಾರ ವಹಿವಾಟಿಗೆ ಬೇಕಾದ ತರಕಾರಿ, ಸೋಪ್ಪು, ತಿಂಡಿ ತಿನ್ನಿಸುಗಳನ್ನು ಮಾರಾಟ ಮಾಡುವ ಮೂಲಕ ತಮ್ಮ ವ್ಯವಹಾರಿಕ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ರಫೀಕ್‍ಖಾನ್ ಹೇಳಿದರು. ಸುಂಟಿಕೊಪ್ಪ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮಾತನಾಡಿ, ಸರಕಾರವು ಮಕ್ಕಳಿಗೆ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆ ಹಾಗೂ ವ್ಯವಹಾರಿಕ ಜ್ಞಾನದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದು ಮಕ್ಕಳಿಗೆ ಭವಿಷ್ಯದಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು. ಈ ಸಂದರ್ಭ ನಿವೃತ್ತ ಶಾಲಾ ಮುಖ್ಯೋಪಾದ್ಯಾಯನಿ ಗೀತಾ, ಪ್ರಭಾರ ಮುಖ್ಯೋಪಾದ್ಯಾಯರಾದ ದೈಹಿಕ ಶಿಕ್ಷಣ ಶಿಕ್ಷಕ ನಂದ, ಸಹಶಿಕ್ಷಕರುಗಳಾದ ಸೌಭಾಗ್ಯ, ಚಂದ್ರಾವತಿ, ಇಂದಿರಾ, ಉಷಾ, ವರ್ಣಿತ, ಸತೀಶ್, ಮಮತಾ, ಅಸೀನ, ಪುನೀತ, ಅಂಜನ, ಶಾಜಿಯ, ಶೋಭಾ, ಎಸ್‍ಡಿಎಂಸಿ ಸದಸ್ಯರು ಹಾಗೂ ಪೋಷಕರು ಮತ್ತಿತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಗಣಿತ ಪರೀಕ್ಷೆ : ಮೂರ್ನಾಡು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
Next Article *ಮಹಿಳಾ ದೌರ್ಜನ್ಯ ಪ್ರಕರಣ : ವಿಳಂಬವಿಲ್ಲದೆ ಕ್ರಮ ಕೈಗೊಳ್ಳಲು ಎಸ್ ಪಿ ಬಿಂದುಮಣಿ ಸೂಚನೆ*

Related Posts

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

ಮಡಿಕೇರಿ NEWS DESK ಫೆ.11 : 2026-27ರ ಒಟ್ಟು ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿರಿಸಬೇಕು,…

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.