Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರದಲ್ಲಿ ಹಿರಿಯ ಸಹಕಾರಿ ಕೊಮಾರಪ್ಪ ಅವರಿಗೆ ಶ್ರದ್ದಾಂಜಲಿ*
ಇತ್ತೀಚಿನ ಸುದ್ದಿಗಳು

*ಕುಶಾಲನಗರದಲ್ಲಿ ಹಿರಿಯ ಸಹಕಾರಿ ಕೊಮಾರಪ್ಪ ಅವರಿಗೆ ಶ್ರದ್ದಾಂಜಲಿ*

January 15, 20262 Mins Read
Share
Facebook Twitter LinkedIn Pinterest WhatsApp Email

ಕುಶಾಲನಗರ ಜ.15 NEWS DESK : ನಗರದ ಎಪಿಸಿಎಂಎಸ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದ ಎಂ.ಎನ್.ಕೊಮಾರಪ್ಪ ಅವರ ನಿಧನಾರ್ಥ ಕುಶಾಲನಗರ ಪಟ್ಟಣವೂ ಸೇರಿದಂತೆ ಸುತ್ತಲಿನ ನೂರಾರು ಮಂದಿ ಸ್ಥಳೀಯ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಶ್ರದ್ದಾಂಜಲಿ ಸಭೆ ನಡೆಸಿ ಅವರ ಜೀವನ ಹಾಗೂ ಸಾಧನೆಗಳ ಕುರಿತು ನುಡಿನಮನಗಳೊಂದಿಗೆ ಶ್ರದ್ದಾಂಜಲಿ ಸಲ್ಲಿಸಿದರು. ಕೊಮಾರಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ದೀಪ ಬೆಳಗಲಾಯಿತು. ಸಾಮಾಜಿಕ, ರಾಜಕೀಯ ಹಾಗೂ ಸಹಕಾರ ರಂಗದಲ್ಲಿ ಅತ್ಯಂತ ಪ್ರಾಮಾಣಿಕತೆಯ ದರ್ಶನದ ಮೂಲಕ ಎಪಿಸಿಎಂಎಸ್ ಸಹಕಾರ ಸಂಸ್ಥೆಗಳನ್ನು ಬಲಿಷ್ಠವಾಗಿ ಕಟ್ಟಿ ಬೆಳೆಸಿದ ಹಿರಿಯ ಚೇತನಾ ಕೊಮಾರಪ್ಪ ಅವರ ಸಹಕಾರ ಕ್ಷೇತ್ರದಲ್ಲಿನ ಆದರ್ಶಮಯ ಆಡಳಿತ ಇತರೇ ಎಲ್ಲಾ ಸಹಕಾರಿ ಗಳಿಗೆ ಮಾದರಿ ಎಂದು ಕುಶಾಲನಗರ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು. ಕುಶಾಲನಗರ ಪಟ್ಟಣದಲ್ಲಿ ರೈತ ಸಹಕಾರ ಭವನವನ್ನು ಅತ್ಯಂತ ಯೋಜನಾ ಬದ್ಧವಾಗಿ ರೂಪಿಸಿದ ಕೊಮಾರಪ್ಪ ಕುಶಾಲನಗರದ ಅಭಿವೃದ್ದಿಗೆ ತಮ್ಮದೇ ಆದ ರೀತಿಯಲ್ಲಿ ಕನಸು ಕಟ್ಟಿದ್ದರು ಶ್ಲಾಘಿಸಿದರು. ಕುಶಾಲನಗರದಲ್ಲಿ ಸಹಕಾರ ಕ್ಷೇತ್ರವನ್ನು ಪ್ರಾಮಾಣಿಕತೆ ಯಿಂದ ಕಟ್ಟಿ ಬೆಳೆಸಿದ ಹಿರಿಯ ಚೇತನಾ ಕೊಮಾರಪ್ಪ ಇತರೆಲ್ಲಾ ಕಿರಿಯ ಸಹಕಾರಿಗಳಿಗೆ ಆದರ್ಶ ಪ್ರಾಯ ಎಂದು ಹಿರಿಯ ಸಹಕಾರಿ ಟಿ.ಆರ್.ಶರವಣಕುಮಾರ್ ಬಣ್ಣಿಸಿದರು. ಎಪಿಸಿಎಂಎಸ್ ಸಂಸ್ಥೆ ಯನ್ನು ಮಾದರಿ ಸಂಸ್ಥೆಯಾಗಿ ರೂಪಿಸುವಲ್ಲಿ ಕೊಮಾರಪ್ಪ ಅವರ ಶ್ರಮ ಅಪಾರ. ಅವರಲ್ಲಿದ್ದ ಪ್ರಾಮಾಣಿಕತೆ ಹಾಗೂ ಬದ್ಧತೆ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳಲ್ಲಿ ಮೊಳಕೆಯೊಡೆಯಲಿ ಎಂದು ನಗರದ ಹಿರಿಯರಾದ ವಿ.ಎನ್.ವಸಂತ ಕುಮಾರ್ ಆಶಿಸಿದರು. ಸಹಕಾರ ಕ್ಷೇತ್ರದಲ್ಲಿ ತೋರಿದ ಬದ್ಧತೆ ಹಾಗೂ ಕಾರ್ಯತ್ಪರತೆ ಭಾರತೀಯ ಜನತಾ ಪಕ್ಷದಲ್ಲಿಯೂ ಕೊಮಾರಪ್ಪ ಮೂಡಿಸಿದ್ದರು ಎಂದು ಹಿಂದೂ ವಾದಿ ಜಿ.ಎಲ್.ನಾಗರಾಜು ಹೇಳಿದರು. ಸಂಸ್ಥೆಯ ಅಧ್ಯಕ್ಷರಾದ ಕೊಮಾರಪ್ಪ ಅವರು ಹೇಳಿದ ಕೆಲಸಗಳು ಸಕಾಲದಲ್ಲಿ ಆಗಲೇ ಬೇಕಿತ್ತು.  ಅವರ 40 ವರ್ಷಗಳ ಸುಧೀರ್ಘ ಆಡಳಿತಾವಧಿಯಲ್ಲಿ ಯಾವತ್ತೂ ಕೂಡ ಯಾವ ಭತ್ಯೆಯನ್ನೂ ಕೂಡ ಪಡೆಯದೇ ಸಂಸ್ಥೆ ಕಟ್ಟಿದ ಮಹಾಚೇತನ ಎಂದು ಎಪಿಸಿಎಂಎಸ್ ನಿವೃತ್ತ ಸಿಇಒ ಹಾಗೂ ಹಾಲೀ ನಿರ್ದೇಶಕಿ ಬಿ.ಎಂ.ಪಾರ್ವತಿ ಹೇಳಿದರು‌.  ವಕೀಲ ಆರ್.ಕೆ.ನಾಗೇಂದ್ರ, ಸಹಕಾರಿಗಳಾದ ಕೆ.ಪಿ.ಚಂದ್ರಕಲಾ, ಎಂ.ವಿ.ನಾರಾಯಣ ಮಾತನಾಡಿದರು. ಕುಶಾಲನಗರ ವರ್ತಕರ ಸಂಘದ ಅಧ್ಯಕ್ಷ ಕೆ.ಎಸ್.ನಾಗೇಶ್, ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಒಕ್ಕಲಿಗ ಸಮಾಜದ ಅಧ್ಯಕ್ಷ ಎಂ.ಕೆ.ದಿನೇಶ್, ಕೊಡವ ಸಮಾಜದ ಅಧ್ಯಕ್ಷ ವಾಂಚೀರ ಮನು ನಂಜುಂಡ, ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್, ಕೇರಳ ಸಮಾಜದ ನಿರ್ದೇಶಕ ಕೆ.ವರದ, ಪುರಸಭಾ ಮಾಜಿ ಅಧ್ಯಕ್ಷ ಜೈವರ್ಧನ, ಬಿ.ಅಮೃತರಾಜು, ಮಾಜಿ ಸದಸ್ಯ ಜಗದೀಶ್, ಪ್ರಮುಖರಾದ ಕೆ.ಜಿ.ಮನು, ವಿ.ಸಿ.ಅಮೃತ್, ಕೆ.ಎಸ್.ಕೃಷ್ಣೇಗೌಡ,
ಎಪಿಸಿಎಂಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್, ಉಪಾಧ್ಯಕ್ಷೆ ಚಂದ್ರಕಲಾ, ನಿರ್ದೇಶಕ ಶರತ್, ಮಾಜಿ ಸದಸ್ಯರಾದ ಕೆ.ಎಸ್.ರತೀಶ್, ಆರ್.ಕೆ.ಚಂದ್ರು, ಸುಂಟಿಕೊಪ್ಪ ಕೆ.ಎಸ್.ಮಂಜುನಾಥ್, ಕ್ಲೈವ ಪೊನ್ನಪ್ಪ, ಏಳನೇ ಹೊಸಕೋಟೆ ರಮೇಶ್, ಪುಂಡರೀಕಾಕ್ಷ, ಸಿ.ವಿ.ನಾಗೇಶ್ ಮೊದಲಾದವರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಜಿಲ್ಲಾ ಕಾರಾಗೃಹಕ್ಕೆ ಎಸ್ಪಿ ಆರ್.ಎನ್.ಬಿಂದುಮಣಿ  ಭೇಟಿ : ಭದ್ರತಾ ವ್ಯವಸ್ಥೆ ಪರಿಶೀಲನೆ*
Next Article *ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ಎತ್ತಿನ ಗಾಡಿಯೊಂದಿಗೆ ಕಳೆಗಟ್ಟಿದ ಸಂಕ್ರಾಂತಿ ಸಂಭ್ರಮ* 

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.