Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅತ್ತೂರು-ನಲ್ಲೂರು ಗ್ರಾಮದ ಗೀತಾ ಜ್ಞಾನಯಜ್ಞ ಕಾರ್ಯಕ್ರಮ* 
ಇತ್ತೀಚಿನ ಸುದ್ದಿಗಳು

*ಅತ್ತೂರು-ನಲ್ಲೂರು ಗ್ರಾಮದ ಗೀತಾ ಜ್ಞಾನಯಜ್ಞ ಕಾರ್ಯಕ್ರಮ* 

January 19, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜ.19 NEWS DESK : ಶ್ರೀಮದ್‍ಭಗವದ್ಗೀತಾ ಅಧ್ಯಯನದಿಂದ ಆಧ್ಯಾತ್ಮಿಕವಾಗಿ ಮಾತ್ರವಲ್ಲದೆ ಲೌಕಿಕ ಜೀವನದಲ್ಲಿ ಕೂಡ ನಾವು ಯಶಸ್ಸನ್ನು ಸಾಧಿಸಬಹುದು ಎಂದು ಪಂಡಿತ ಲೋಕಾನಂದ ಆರ್ಯ ಹೇಳಿದ್ದಾರೆ. ಸುಂಟಿಕೊಪ್ಪ ಹೋಬಳಿಯ ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅತ್ತೂರು ನಲ್ಲೂರು ಗ್ರಾಮದಲ್ಲಿ ಶ್ರೀ ಬ್ರಹ್ಮಜ್ಞಾನ ಧ್ಯಾನ ಮಂದಿರ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಗೀತಾ ಜ್ಞಾನಯಜ್ಞ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪೋಷಕರಿಗೆ ಮತ್ತು ಆಸಕ್ತರಿಗೆ ಶ್ರೀಮದ್‍ಭಗವದ್ಗೀತಾ ಗ್ರಂಥವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಚಾಲನೆಗೊಳಿಸಿ ಮಾತನಾಡಿದರು. ಬ್ರಿಟಿಷರ ಮೆಕಾಲೆ ಶಿಕ್ಷಣದಿಂದ ಭಾರತದಲ್ಲಿ ಗುರುಕುಲ ಪದ್ಧತಿ ಶಿಕ್ಷಣ ಮದ್ಯವಾಗಿದ್ದ ಸಂಸ್ಕøತ ಮತ್ತು ಧರ್ಮ ಶಿಕ್ಷಣ ಹಾಳಾಯಿತು. ಇಂಗ್ಲಿಷ್ ಶಿಕ್ಷಣ ಪಾಶ್ಚಿಮಾತ್ಯ ಬದುಕಿನ ಶೈಲಿಯನ್ನು ನಮ್ಮ ಮೇಲೆ ಏರಿದ್ದು, ನಮ್ಮತನ ಕಳೆದು ಹೋಗಿ ಯಾವುದೇ ರೀತಿಯ ಪದ್ಧತಿ ಪರಂಪರೆ ಆಚಾರ ವಿಚಾರಗಳು ನಮ್ಮಗೆ ಗೊತ್ತಿಲ್ಲದಂತಹ ಪರಿಸ್ಥಿತಿಗೆ ತಲುಪಿದ್ದೇವೆ. ಶ್ರೀಮದ್‍ಭಗವದ್ಗೀತೆಯು 4 ವೇದಗಳ ಸಾರವಾಗಿದ್ದು, ಇದರ ಅಧ್ಯಯನದಿಂದ ನಮ್ಮ ಆಚಾರ ವಿಚಾರಗಳಲ್ಲಿ ಲೌಕಿಕ ಮತ್ತು ಪರಮಾರ್ಥಿಕ ವಿಚಾರಗಳಲ್ಲಿ ಅದ್ಭುತ ಸಾಧನೆಯನ್ನು ಮಾಡುವುದರ ಮೂಲಕ ಮೋಕ್ಷ ಸಾಧನೆಗೆ ಮುಂದಾಗಬೇಕೆಂದು ಅವರು ಕರೆ ನೀಡಿದರು.  ಸಂಸ್ಕøತ ಭಾಷೆಯ ಪುನರುತಾನ ಮನೆ ಮನೆಗಳಲ್ಲಿ ಶ್ರೀಮದ್‍ಭಗವದ್ಗೀತೆಯೊಂದಿಗೆ ನಮ್ಮ ಧರ್ಮದ ಆಚರಣೆಯನ್ನು ಮಕ್ಕಳಲ್ಲಿ ಮತ್ತು ಯುವಜನತೆಯಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಆರೋಗ್ಯ ನೆಮ್ಮದಿಗಾಗಿ ಮಾತ್ರವಲ್ಲದೆ ಲೋಕ ಕಲ್ಯಾಣಕ್ಕಾಗಿ ಕೂಡ ನಾವು ಶ್ರಮಿಸಿದಂತಾಗುತ್ತದೆ ಎಂದು ಅವರು ಹೇಳೀದರು. ಮಂದಿರದ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಎಂ.ವಿ.ರಘುನಾಥ ಅವರು ಮಾತನಾಡಿ, ಶ್ರೀಮದ್‍ಭಗವದ್ಗೀತಾ ಅದ್ಯಯನವು ವೇದೋಕ್ತ ಧರ್ಮ ಆಚರಣೆಗೆ ಪೂರಕ ಎಂದು ಹೇಳಿದರಲ್ಲದೆ ಆದ್ಯಾತ್ಮಿಕ ಮಾರ್ಗದಲ್ಲಿ ಮೋಕ್ಷ ಸಾಧನೆಗೆ ತೊಡಗಲು ಶ್ರೀಮದ್‍ಭಗವದ್ಗೀತಾ ಅದ್ಯಯನವು ಮೊದಲ ಮೆಟ್ಟಿಲಾಗಿದೆ ಎಂದು ಅವರು ಹೇಳಿದರು. ರಾಮಾಯಣ, ಮಹಾಭಾರತ ಉಪನಿಶತ್ತುಗಳು 18 ಪುರಾಣಗಳು ಮತ್ತು ಉಪಪುರಾಣಗಳ ಆದ್ಯಯನ ಅರ್ಥ ಮಾಡಿಕೊಳ್ಳುವಿಕೆಗೆ ಶ್ರೀಮದ್‍ಭಗವದ್ಗೀತಾ ಗ್ರಂಥ ಶಿಖರಪ್ರಾಯವಾಗಿದೆ ಎಂದು ಬಣ್ಣಿಸಿದರು.  ಗೀತಾ ಜ್ಞಾನ ಯಜ್ಞನವು ಹಂತ ಹಂತವಾಗಿ ಎಲ್ಲಾರನ್ನು ತಲುಪಲು ಪ್ರಯತ್ನಿಸುತ್ತಿದ್ದು, ಹಂತ ಹಂತವಾಗಿ ಧಾರ್ಮಿಕ ಪ್ರವಚನ ಸತ್ಸಂಗಗಳು ಮುಂಬರುವ ದಿನಗಳಲ್ಲಿ ನಡೆಯಲಿವೆ ಎಂದು ಮಾಹಿತಿ ನೀಡಿದರು.  ಕಾರ್ಯಕ್ರಮದಲ್ಲಿ ಕಾರ್ಯಕಾರಿ ಸಮಿತಿಯ ತುಂಗಾಮ್ಮ ವೆಂಕಪ್ಪ, ವಾರಿಜ ರಘೂನಾಥ್, ಕೃಷ್ಣಪ್ಪ, ಸಿದ್ದಪ್ಪ, ಬಿ.ಸಿ.ದಿನೇಶ್ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಕುಂಡಾಮೇಸ್ತ್ರಿ ಮತ್ತು ಕೂಟುಹೊಳೆ ಜಲಾಶಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*
Next Article *ದ್ವಿಮುಖ ಸಂಚಾರಕ್ಕೆ ವಿರೋಧ : ವಿರಾಜಪೇಟೆ ವರ್ತಕರ ಸಂಘದಿಂದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.