Facebook Twitter WhatsApp Email Telegram Copy Link ಮಡಿಕೇರಿ ಜ.19 NEWS DESK : ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ಮಾಲಂಬಿ ಗ್ರಾಮದ ರಾಜ ಹಾಗೂ ಪಾರ್ವತಿ ದಂಪತಿಯ ಪುತ್ರಿ ಪೂಜಾ ಎಂ.ಆರ್ ಅವರು ಬಿಎಡ್ ಪದವಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹಾಸನದ ರಾಜೀವ್ ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026