
ಮಡಿಕೇರಿ ಜ.21 NEWS DESK : ಜಿಲ್ಲಾ ಡಿಎಸ್ಬಿ ಘಟಕದಲ್ಲಿ ವೃತ್ತ ನಿರೀಕ್ಷಕರಾಗಿದ್ದ ಐಚಂಡ ಮೇದಪ್ಪ ಅವರು ಡಿವೈಎಸ್ಪಿಯಾಗಿ ಮುಂಬಡ್ತಿ ಪಡೆದಿದ್ದಾರೆ. 2005ರಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಹುದ್ದೆಗೆ ಬಡ್ತಿ ಪಡೆದು, 2020ರಿಂದ ಬಾಕಿ ಇದ್ದ ಡಿವೈಎಸ್ಪಿ ಹುದ್ದೆಯ ಮುಂಬಡ್ತಿ ಇದೀಗ ಅನುಷ್ಠಾಗೊಂಡಿದೆ. ಈ ಸಂಬಂಧ ಸರಕಾರ ಆದೇಶ ಹೊರಡಿಸಿದೆ.









