Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶಾಲೆ ಜಾಗದಲ್ಲಿ ಶಾದಿ ಮಹಲ್ ನಿರ್ಮಾಣ ಆರೋಪ : ಸ್ಪಷ್ಟೀಕರಣ ನೀಡಲು ವಿರಾಜಪೇಟೆ ಬಿಜೆಪಿ ಒತ್ತಾಯ*
ಇತ್ತೀಚಿನ ಸುದ್ದಿಗಳು

*ಶಾಲೆ ಜಾಗದಲ್ಲಿ ಶಾದಿ ಮಹಲ್ ನಿರ್ಮಾಣ ಆರೋಪ : ಸ್ಪಷ್ಟೀಕರಣ ನೀಡಲು ವಿರಾಜಪೇಟೆ ಬಿಜೆಪಿ ಒತ್ತಾಯ*

January 25, 20261 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ NEWS DESK ಜ.25 : ನಾಪೋಕ್ಲು ಸರಕಾರಿ ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ಶಾದಿ ಮಹಲ್ ನಿರ್ಮಾಣಗೊಳ್ಳುತ್ತಿರುವ ಕುರಿತು ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳು ಸ್ಪಷ್ಟೀಕರಣ ನೀಡಬೇಕೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಾಗಲೇ ಶಾದಿ ಮಹಲ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಇದು ಶಾಲೆಗೆ ಸೇರಿದ ಜಾಗ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಶಾಲೆಯ ಪ್ರಾಂಶುಪಾಲರು ಕೂಡ ಶಾಸಕರು ಹಾಗೂ ಅಧಿಕಾರಿಗಳ ಗಮನ ಸೆಳೆದು ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೆ ಯಾರಿಂದಲೂ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ ಎಂದು ತಿಳಿಸಿದ್ದಾರೆ. ಸರಕಾರಿ ಶಾಲೆಗೆ ಸೇರಿದ ಜಾಗ ಶೈಕ್ಷಣಿಕ ಕಟ್ಟಡಗಳ ನಿರ್ಮಾಣ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಿರಬೇಕು. ಶಾಲೆಯ ಜಾಗದಲ್ಲಿ ಶಾದಿ ಮಹಲ್ ಸೇರಿದಂತೆ ಬೇರೆ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿರುವುದಿಲ್ಲ. ಆದರೂ ಶಾದಿ ಮಹಲ್ ನಿರ್ಮಾಣಗೊಳ್ಳುತ್ತಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಬೇರೆ ಯಾವುದೋ ಜಾಗದ ಆರ್ ಟಿಸಿ ತೋರಿಸಿ ಸರಕಾರದಿಂದ ಶಾದಿ ಮಹಲ್ ಗೆ ಮಂಜೂರಾತಿ ಪಡೆದಿರುವುದು ಕಂಡು ಬಂದಿದೆ. ಆದ್ದರಿಂದ ಸಂಬAಧಿಸಿದ ಹಿರಿಯ ಅಧಿಕಾರಿಗಳು ಈ ಕುರಿತು ತನಿಖೆ ಕೈಗೊಂಡು ಸಾರ್ವಜನಿಕರಿಗೆ ಸ್ಪಷ್ಟೀಕರಣ ನೀಡಬೇಕು ಮತ್ತು ಶಾಲೆಗೆ ಸೇರಿದ ಜಾಗದಲ್ಲಿ ನಡೆಯುತ್ತಿರುವ ಶಾದಿ ಮಹಲ್ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರದಲ್ಲಿ ಹಿಂದೂ ಸಂಗಮ : ಹಿಂದೂ ಸಂಸ್ಕೃತಿಯ ಉಳಿವಿಗೆ ಹಿಂದೂ ಕೌಟುಂಬಿಕ ಮೌಲ್ಯಗಳ ಸಂರಕ್ಷಣೆ ಅಗತ್ಯ : ರವೀಂದ್ರ ಪುತ್ತೂರು ಅಭಿಮತ*
Next Article *ಮಡಿಕೇರಿ : ಆಕಾಶವಾಣಿ ಕೇಂದ್ರದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ*

Related Posts

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ಮಡಿಕೇರಿ NEWS DESK ಫೆ.11 : ಪಿ.ಕೃಷ್ಣೇಗೌಡ ಅವರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ನೂತನ ಜಿಲ್ಲಾಧ್ಯಕ್ಷರಾಗಿ…

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.