Share Facebook Twitter LinkedIn Pinterest WhatsApp Email ಮಡಿಕೇರಿ ಜ.30 NEWS DESK : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನದ ಅಂಗವಾಗಿ ಸರ್ವೋದಯ ದಿನವನ್ನು ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗೌರವಾರ್ಪಣೆ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.
*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*February 10, 2026
*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್ ವೈಷ್ಣವ್ಗೆ ಯದುವೀರ್ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*February 10, 2026