Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*
  • *ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*
  • *ಸುಂಟಿಕೊಪ್ಪದಲ್ಲಿ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕೌಶಲ್ಯ ಕಾರ್ಯಾಗಾರ*
  • *ಆಟೋ ಹಾಗೂ ಮಾಂದಲ್ ಪಟ್ಟಿ ಬಾಡಿಗೆ ವಾಹನ ದರ ಪರಿಷ್ಕರಣೆ : ಉಪ ಸಮಿತಿ ರಚನೆಗೆ ನಿರ್ಧಾರ*
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*

ಫೆಬ್ರವರಿ 24, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.24 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಿಕಾಭವನದಿಂದ ಅರ್ಜಿಗಳನ್ನು ಪಡೆದುಕೊಂಡು ಮಾರ್ಚ್ 3 ರೊಳಗೆ ತಮ್ಮ ಇತ್ತೀಚೆಗಿನ ಒಂದು ಭಾವಚಿತ್ರದೊಂದಿಗೆ ಸಲ್ಲಿಸಬೇಕಾಗಿದೆ.ನವೀಕರಣಕ್ಕೆ ರೂ.600 ಹಾಗೂ ನೂತನ ಸದಸ್ಯರಿಗೆ ರೂ.1600 ಎಂದು ನಿಗದಿಪಡಿಸಲಾಗಿರುತ್ತದೆ. ಮಾ.3 ರ ನಂತರ ಬರುವ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. :: ಸದಸ್ಯತ್ವಕ್ಕೆ ಮಾನದಂಡಗಳು :: 1. ರಾಜಕೀಯದಲ್ಲಿರುವವರಿಗೆ ಹಾಗೂ ಧಾರ್ಮಿಕ ಸಂಘಟನೆಗಳಲ್ಲಿರುವವರಿಗೆ ಪತ್ರಕರ್ತರ ಸಂಘದ ಸದಸ್ಯತ್ವ ನೀಡಲಾಗುವುದಿಲ್ಲ. 2. ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸುವವರು ಜಿಲ್ಲಾ ವರದಿಗಾರರು/ಸಂಪಾದಕರು ಗಳಿಂದ ದೃಢೀಕರಿಸಿದ ಪತ್ರ ಲಗತ್ತಿಸಬೇಕು. 3.ಮಾಧ್ಯಮ ಕ್ಷೇತ್ರದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುವವರಿಗೆ ಮಾತ್ರ ಸದಸ್ಯತ್ವ ನೀಡಲಾಗುತ್ತದೆ. ನೂತನವಾಗಿ ಸದಸ್ಯತ್ವ ಪಡೆಯುವವರು ಮಾಧ್ಯಮ ಕ್ಷೇತ್ರದಲ್ಲಿ ಎರಡು ವರ್ಷ ಅನುಭವ ಹೊಂದಿರಬೇಕು ಹಾಗೂ 21 ವರ್ಷ ಮೇಲ್ಪಟ್ಟಿರಬೇಕು.ಜೊತೆಗೆ ಕ್ಯಾಮೆರಾಮೆನ್‍ಗಳು ಎಸ್.ಎಸ್.ಎಲ್.ಸಿ. ಉತ್ತೀರ್ಣವಾದ ಅಂಕಪಟ್ಟಿ ಹಾಗೂ ವರದಿಗಾರರು ಪದವಿ ಅಂಕಪಟ್ಟಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ದಾಖಲೆಗಳು ಅಪೂರ್ಣವಾಗಿದ್ದರೆ ಮಾನ್ಯಮಾಡಲಾಗುವುದಿಲ್ಲ. 4.ಕ್ರಿಮಿನಲ್ ಹಿನ್ನಲೆಯುಳ್ಳವರಿಗೆ ಸದಸ್ಯತ್ವ ನೀಡಲಾಗುವುದಿಲ್ಲ.ಸೂಚಕರು ಹಾಗೂ ಅನುಮೋದಕರ ಸಹಿ ಕಡ್ಡಾಯವಾಗಿದ್ದು,ಅಪೂರ್ಣ ಅರ್ಜಿಗಳನ್ನು ಮಾನ್ಯ ಮಾಡಲಾಗುವುದಿಲ್ಲ. 5.ಮಾಲೀಕರಿಗೆ ಸಂಘದ ಸದಸ್ಯತ್ವಕ್ಕೆ ಅವಕಾಶವಿರುವುದಿಲ್ಲ.ಪತ್ರಿಕೆಯ ಸಂಪಾದಕ/ಮುದ್ರಕ ಮಾಲೀಕರಾಗಿದ್ದರೆ ಮಾತ್ರ ಅವರಿಗೆ ಸದಸ್ಯತ್ವ ನೀಡಲು ಅವಕಾಶವಿದೆ. ಎಲ್ಲಾ ಪತ್ರಿಕೆಗಳಿಗೆ ಆರ್.ಎನ್.ಐ ನೋಂದಣಿ ಕಡ್ಡಾಯ. ವಾರಪತ್ರಿಕೆ ವರ್ಷದ 48 ವಾರಗಳಲ್ಲಿ 40 ಸಂಚಿಕೆಗಳು ಪ್ರಕಟವಾಗಿರಲೇಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಕಾರ್ಯದರ್ಶಿ ಹೆಚ್.ಜೆ.ರಾಕೇಶ್ (9591225835) ಅವರನ್ನು ಸಂಪರ್ಕಿಸಬಹುದಾಗಿದೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.18 : ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ ಹಾಗೂ ಅದರ…

*ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*

ಏಪ್ರಿಲ್ 18, 2026

*ಸುಂಟಿಕೊಪ್ಪದಲ್ಲಿ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ*

ಏಪ್ರಿಲ್ 18, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕೌಶಲ್ಯ ಕಾರ್ಯಾಗಾರ*

ಏಪ್ರಿಲ್ 18, 2026

*ಆಟೋ ಹಾಗೂ ಮಾಂದಲ್ ಪಟ್ಟಿ ಬಾಡಿಗೆ ವಾಹನ ದರ ಪರಿಷ್ಕರಣೆ : ಉಪ ಸಮಿತಿ ರಚನೆಗೆ ನಿರ್ಧಾರ*

ಏಪ್ರಿಲ್ 18, 2026

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.