Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿದ್ಯುತ್ ಕಡಿತ : ಸೆಸ್ಕ್ ಅಧಿಕಾರಿಗಳ ವಿರುದ್ಧ ಎಂ.ಕೆ.ಆಶಿಕ್ ಅಸಮಾಧಾನ : ಪ್ರತಿಭಟನೆಯ ಎಚ್ಚರಿಕೆ*
  • *ಸಿದ್ದಾಪುರದಲ್ಲಿ ಎಸ್‌.ಎನ್‌.ಡಿ.ಪಿ. ವನಿತಾ ಸಮಾವೇಶ : ಭಾರತೀಯ ಪಾರಂಪರಿಕ ಸಂಸ್ಕೃತಿಯನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು : ಸಂಸದ ಯದುವೀರ್ ಒಡೆಯರ್*
  • *ಮಾ.2 ರಂದು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಹಬ್ಬ*
  • *ಚೊಕಂಡಳ್ಳಿ ನಲ್ವತೋಕ್ಲು ಮೊಹಿದ್ದೀನ್ ಜುಮಾ ಮಸೀದಿಗೆ ಅನುದಾನ ನೀಡಲು ಮನವಿ*
  • *ಮಡಿಕೇರಿ : ಜೂನಿಯರ್ ಕಾಲೇಜು ಆವರಣದಲ್ಲಿ ಗಮನ ಸೆಳೆದ ಮಕ್ಕಳ ಸಂತೆ*
  • *ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದ ತ್ರಿವೇಣಿ ಪೊಮ್ಮಕ್ಕಡ ಕೂಟ*
  • *ರಸ್ತೆಗಳ ಅವ್ಯವಸ್ಥೆ : ಮಡಿಕೇರಿ ನಗರಸಭೆ ವಿರುದ್ಧ ಎಸ್‍ಡಿಪಿಐ ಪ್ರತಿಭಟನೆ*
  • *ಮಡಿಕೇರಿ ಮುಸ್ಸಂಜೆ ಸೊಬಗು*
  • *ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ : 94 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದ ಯದುವೀರ್ ಭೂಮಿಪೂಜೆ*
  • *GL ACHARYA JEWELLERS KUSHALANAGARA : WANTED BILLING ASSISTANT : SALES EXECUTIVE*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲೆಯ ಯುವ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲಿ: ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ*
ಇತ್ತೀಚಿನ ಸುದ್ದಿಗಳು

*ಜಿಲ್ಲೆಯ ಯುವ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲಿ: ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ*

February 25, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.25: ಕ್ರಿಯಾಶೀಲತೆ, ನೈಪುಣ್ಯತೆ, ಕಠಿಣ ಪರಿಶ್ರಮ ರೂಢಿಸಿಕೊಂಡಿರುವ ಕೊಡಗು ಜಿಲ್ಲೆಯ ಯುವ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಈ ನಿಟ್ಟಿನಲ್ಲಿ ವಿಕಸಿತ ಭಾರತ ಯುವ ಸಂಸತ್ತು 2026 ಅಡಿಯಲ್ಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.

ಕೊಡಗು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತ ಸರ್ಕಾರ ಮತ್ತು ಕೊಡಗು  ವಿಶ್ವವಿದ್ಯಾಲಯ, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಕೊಡಗು ಇವರ ಸಂಯುಕ್ತಾಶ್ರಯದಲ್ಲಿ ವಿಕಸಿತ ಭಾರತ ಯುವ ಸಂಸತ್ತು 2026 ಅಡಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರಲ್ಲೂ ಪ್ರತಿಭೆ ಮತ್ತು ಕೌಶಲ್ಯಗಳಿವೆ. ಆದರೆ ಅದಕ್ಕೆ ಸೂಕ್ತ ವೇದಿಕೆ ಸಿಗಬೇಕಿದೆ. ಅಂತಹ ಅಧ್ಬುತ ವೇದಿಕೆಗೆಯನ್ನು ನಮ್ಮ ಕೊಡಗು ವಿಶ್ವವಿದ್ಯಾನಿಲಯವು ಯುವಜನೆತೆಗಾಗಿ ಕಲ್ಪಿಸಿಕೊಡುವಲ್ಲಿ ಕಾರ್ಯನಿರತವಾಗಿದೆ. ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿರು.

ವಿಶ್ವವಿದ್ಯಾಲಯದ ಕುಲಸಚಿವರು ಮೌಲ್ಯಮಾಪನ ಪ್ರೊ. ಸುರೇಶ್ ಎಂ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಸ್ಪರ್ಧೆಯ ತೀರ್ಪುಗಾರರಾಗಿ ಪ್ರಸ್ತುತ ಬೆಂಗಳೂರಿನ ಕುವೆಂಪು ಕಾನೂನು ಸಂಘದ ವಕೀಲರು ಮತ್ತು ನಿವೃತ್ತ ಹಿರಿಯ ನ್ಯಾಯಾಧೀಶರಾದ ಶಫೀರ್ ಅಹಮದ್ ಎ, ಏಕ್ ಭಾರತ್ ಅಬ್ಯಾನ್ ಫೌಂಡೇಶನ್‌ನ ಸ್ಥಾಪಕರು ಮತ್ತು ಅಧ್ಯಕ್ಷರಾದ ಡಾ. ಹೊಟ್ಟೆಂಗಡ ಎ ಜೋಯಪ್ಪ, ಎಚ್.ಡಿ. ಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ ಪುಟ್ಟರಾಜು ಸಿ, ಮಡಿಲು ಗ್ರಾಮಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ತ್ರಿವೇಣಿ ಡಿ. ಎಂ, ಹಿರಿಯ ಪತ್ರಕರ್ತ ಮತ್ತು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮೂರ್ತಿ ಕೆ. ಎಸ್ ಅವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಸುದರ್ಶನ ಕೆ ಎನ್ ಸ್ವಾಗತಿಸಿದರು. ಕನ್ನಡ ಅಧ್ಯಯನ ವಿಭಾಗದ ಡಾ. ಜಮೀರ್ ಅಹಮದ್ ನಿರೂಪಿಸಿದರು. ಕೊಡಗು ರಾಷ್ಟ್ರೀಯ ಸೇವಾ ಯೋಜನೆ ಘಟಕದ ನೋಡಲ್ ಅಧಿಕಾರಿಗಳು ಡಾ. ದಯಾನಂದ ಕೆ. ಸಿ. ವಂದಿಸಿದರು.

ಸ್ಪರ್ಧೆಯಲ್ಲಿ ಕೊಡಗು ವಿಶ್ವವಿದ್ಯಾಲಯದ ಸಂಯೋಜಿತ ವಿವಿಧ ಪದವಿ ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರ ಪ್ರತಿಭೆಯ ಆಧಾರದ ಮೇಲೆ ನಿರ್ಣಾಯಕರು 5 ವಿದ್ಯಾರ್ಥಿಗಳನ್ನು ರಾಜ್ಯಮಟ್ಟದಲ್ಲಿ ಕೊಡಗು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲು ಆಯ್ಕೆ ಮಾಡಿದರು.

ರಾಜ್ಯಮಟ್ಟಕ್ಕೆ ಆಯ್ಕೆಯಾದ  ಕೊಡಗು ವಿಶ್ವವಿದ್ಯಾಲಯದ  ವಿದ್ಯಾರ್ಥಿಗಳು:

  1. ಬಿಕೆ ಇಶಾನಿ ದೇಚಮ್ಮ
  2. ರಕ್ಷಿತಾಬಿ ಎಸ್
  3. ಮುತ್ತಮ್ಮಎನ್ ಬಿ
  4. ದರ್ಶನ್ಬಿ ಎಂ
  5. ಮನಕೆ ಆರ್
Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ ಕೋಟೆ ಮತ್ತು ದೇವಟ್ ಪರಂಬುವಿನಲ್ಲಿ ಹಿರಿಯರನ್ನು ಸ್ಮರಿಸಿದ ಸಿಎನ್‌ಸಿ*
Next Article *ಹೆಮ್ಮೆತ್ತಾಳಿನಲ್ಲಿ ಚಾಮುಂಡೇಶ್ವರಿ ದೇವಿ ಅಷ್ಟಬಂಧ ಬ್ರಹ್ಮ ಕಲಶ ಮುಹೂರ್ತ*

Website design development company services in Mangalore

Forex Trading Teacher in India

Related Posts

*ವಿದ್ಯುತ್ ಕಡಿತ : ಸೆಸ್ಕ್ ಅಧಿಕಾರಿಗಳ ವಿರುದ್ಧ ಎಂ.ಕೆ.ಆಶಿಕ್ ಅಸಮಾಧಾನ : ಪ್ರತಿಭಟನೆಯ ಎಚ್ಚರಿಕೆ*

February 25, 2026

*ಸಿದ್ದಾಪುರದಲ್ಲಿ ಎಸ್‌.ಎನ್‌.ಡಿ.ಪಿ. ವನಿತಾ ಸಮಾವೇಶ : ಭಾರತೀಯ ಪಾರಂಪರಿಕ ಸಂಸ್ಕೃತಿಯನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು : ಸಂಸದ ಯದುವೀರ್ ಒಡೆಯರ್*

February 25, 2026

*ಮಾ.2 ರಂದು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಹಬ್ಬ*

February 25, 2026

*ಸಿದ್ದಾಪುರದಲ್ಲಿ ಎಸ್‌.ಎನ್‌.ಡಿ.ಪಿ. ವನಿತಾ ಸಮಾವೇಶ : ಭಾರತೀಯ ಪಾರಂಪರಿಕ ಸಂಸ್ಕೃತಿಯನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು : ಸಂಸದ ಯದುವೀರ್ ಒಡೆಯರ್*

February 25, 2026

ಸಿದ್ದಾಪುರ ಫೆ.25 NEWS DESK : ಎಸ್‌.ಎನ್‌.ಡಿ.ಪಿ. ಕೊಡಗು ಯೂನಿಯನ್ ವತಿಯಿಂದ ವನಿತಾ ಸಮಾವೇಶ ನಡೆಯಿತು. ಸಿದ್ದಾಪುರದ  ಎಸ್‌ಎನ್‌ಡಿಪಿ ಸಭಾಂಗಣದಲ್ಲಿ…

*ಮಾ.2 ರಂದು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಹಬ್ಬ*

February 25, 2026

*ಚೊಕಂಡಳ್ಳಿ ನಲ್ವತೋಕ್ಲು ಮೊಹಿದ್ದೀನ್ ಜುಮಾ ಮಸೀದಿಗೆ ಅನುದಾನ ನೀಡಲು ಮನವಿ*

February 25, 2026

*ಮಡಿಕೇರಿ : ಜೂನಿಯರ್ ಕಾಲೇಜು ಆವರಣದಲ್ಲಿ ಗಮನ ಸೆಳೆದ ಮಕ್ಕಳ ಸಂತೆ*

February 25, 2026

*ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದ ತ್ರಿವೇಣಿ ಪೊಮ್ಮಕ್ಕಡ ಕೂಟ*

February 25, 2026

*ರಸ್ತೆಗಳ ಅವ್ಯವಸ್ಥೆ : ಮಡಿಕೇರಿ ನಗರಸಭೆ ವಿರುದ್ಧ ಎಸ್‍ಡಿಪಿಐ ಪ್ರತಿಭಟನೆ*

February 25, 2026

*ಮಡಿಕೇರಿ ಮುಸ್ಸಂಜೆ ಸೊಬಗು*

February 25, 2026

*ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ : 94 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದ ಯದುವೀರ್ ಭೂಮಿಪೂಜೆ*

February 25, 2026

*GL ACHARYA JEWELLERS KUSHALANAGARA : WANTED BILLING ASSISTANT : SALES EXECUTIVE*

February 25, 2026

*ಕ್ಯಾನ್ಸರ್ ಪತ್ತೆ ಮತ್ತು ಚಿಕಿತ್ಸೆಯಲ್ಲಿ ಹೊಸ ಹಾದಿ: ಧಾರವಾಡ ಮೂಲದ ವಿಜ್ಞಾನಿ ಡಾ. ಕಟ್ಟಿಗೆ ಅವರಿಗೆ ಅಂತರಾಷ್ಟ್ರೀಯ ಪ್ರಶಸ್ತಿ*

February 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.