Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.17 NEWS DESK : ವಾಣಿಜ್ಯ ಬಳಕೆಯ ಅಡುಗೆ ಅನಿಲದ ತೀವ್ರ ಕೊರತೆಯಿಂದ ರಾಷ್ಟ್ರದ ವಾಣಿಜ್ಯ ಚಟುವಟಿಕೆಗಳಿಗೆ ಹಿನ್ನಡೆ ತರುವ ಮೂಲಕ ರಾಷ್ಟ್ರದ ಪರಿಸ್ಥಿತಿಯನ್ನು ಅಯೋಮಯಗೊಳಿಸಿದ ಕೇಂದ್ರ ಸರ್ಕಾರದ ಅಸಮರ್ಥತೆ ಬಗ್ಗೆ ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಪಕ್ಷದ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತರು ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾಕಾರರು ರಸ್ತೆ ಮಧ್ಯದಲ್ಲಿ ಸೌದೆ ಬಳಸಿ ಒಲೆ ಉರಿಸಿ ಚಹಾ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು. ಈ ಸಂದರ್ಭ ಮಾತನಾಡಿದ ವಿ.ಪಿ.ಶಶಿಧರ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ಭಾರತವನ್ನು ನಗೆಪಾಟಲಿಗೆ ಈಡು ಮಾಡುತ್ತಿದ್ದಾರೆ. ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪುತ್ತಿದ್ದು ಪ್ರಧಾನಿ ಮೋದಿ ಕೇವಲ ಪಂಚ ರಾಜ್ಯಗಳ ಚುನಾವಣೆಗೆ ಸಮಯ ಮೀಸಲಿರುವುದು ಖಂಡನೀಯ ಎಂದರು.
ಅಡುಗೆ ಅನಿಲ ಬೆಲೆ ದಿಡೀರನೆ ಏರಿಕೆ ಮಾಡಿ ದೇಶದಾದ್ಯಂತ ಸಮಸ್ಯೆ ಸೃಷ್ಟಿಸಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನ ವಿರೋಧಿ ಹಾಗೂ ವಿದೇಶಾಂಗ ನೀತಿಯನ್ನು ವಿರೋಧಿಸಿ ಮತ್ತು ಅಡುಗೆ ಅನಿಲ ಕೊರತೆ ಹಾಗೂ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪಕ್ಷದಿಂದ ನಾಮನಿರ್ದೇಶಿತ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಕೆಲವು ಸಮಯ ಮಾನವ ಸರಪಳಿ ರಚಿಸಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.