Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
  • *ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
  • *ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*
  • *ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*
  • *ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*
  • *ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*
  • *ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*
  • *ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ*

ಏಪ್ರಿಲ್ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಕುಶಾಲನಗರ, NEWS DESK ಏ.03: ಕಾವೇರಿ ಮಹಾ ಆರತಿ ಅಂಗವಾಗಿ ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಶಾಲನಗರ ವಲಯದ ನೂರಾರು ಸಂಖ್ಯೆಯ ಕಾರ್ಯಕರ್ತರು ಕಾವೇರಿ ನದಿಯಲ್ಲಿ ಸಾರ್ವಜನಿಕರು ಎಸೆದಿದ್ದ ರಾಶಿಗಟ್ಟಲೆ  ಬಟ್ಟೆ ಬರೆ ವಿವಿಧ ತ್ಯಾಜ್ಯಗಳನ್ನು ತೆರವುಗೊಳಿಸಿ ಪುರಸಭೆ ವಾಹನದಲ್ಲಿ ತುಂಬಿಸಿ ಸ್ಥಳಾಂತರಿಸಿದರು.
ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಉಪಸ್ಥಿತಿಯಲ್ಲಿ  ಕುಶಾಲನಗರ ವಲಯ ಮೇಲ್ವಿಚಾರಕರಾದ ನಾಗರಾಜ್, ಒಕ್ಕೂಟದ ಅಧ್ಯಕ್ಷರಾದ ಪಾರ್ವತಿ ಉಪಾಧ್ಯಕ್ಷರಾದ ದಾಕ್ಷಾಯಿಣಿ ನೇತೃತ್ವದಲ್ಲಿ ಸೇವಾ ಪ್ರತಿನಿಧಿಗಳು ಶೌರ್ಯ ತಂಡದ ಸದಸ್ಯರು, ಯೋಜನೆಯ ಕಾರ್ಯಕರ್ತರು ಸುಮಾರು 2 ಗಂಟೆಗಳ ಕಾಲ ನದಿಯನ್ನು ತ್ಯಾಜ್ಯ ತೆರವುಗೊಳಿಸುವ ಮೂಲಕ  ಸ್ವಚ್ಛಗೊಳಿಸಿದರು.
ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ ಎನ್ ಚಂದ್ರಮೋಹನ್, ಕಾವೇರಿ ಆರತಿ ಬಳಗದ ವನಿತಾ ಚಂದ್ರಮೋಹನ್, ಮಂಡೆಪಂಡ ಬೋಸ್ ಮೊಣ್ಣಪ್ಪ, ಧರಣಿ ಸೋಮಯ್ಯ, ಸೇವಾ ಪ್ರತಿನಿಧಿಗಳಾದ ಸ್ವಾತಿ, ಜಯಲಕ್ಷ್ಮಿ, ಡಾಟಿ, ಪುರಸಭೆ ಸಿಬ್ಬಂದಿ ಗಣೇಶ್ ಮತ್ತು ಶೌರ್ಯ ತಂಡದ ಗಿರೀಶ್, ಶಿವಕುಮಾರ್, ಲಲಿತ ಹಾಗೂ ಕಾರ್ಯಕರ್ತರು ಇದ್ದರು.
ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಡಾ ವೀರೇಂದ್ರ ಹೆಗ್ಗಡೆ ಅವರ ಧರ್ಮಪತ್ನಿ ಹೇಮಾವತಿ ಅಮ್ಮನವರ ಹುಟ್ಟು ಹಬ್ಬದ ಅಂಗವಾಗಿ ಕುಶಾಲನಗರದ ವಲಯ ಕಾರ್ಯಕರ್ತರು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.
ಈ ಸಂದರ್ಭ ವೈದ್ಯಾಧಿಕಾರಿ ಮಧುಸೂದನ್,  ಅಧಿಕಾರಿ ಡಾ ಚೇತನ್ ಜನಜಾಗೃತಿ ವೇದಿಕೆ ಸದಸ್ಯರಾದ ಚಂದ್ರು, ಯೋಜನೆ ಮೇಲ್ವಿಚಾರಕರಾದ ನಾಗರಾಜ್ ಸ್ವಾತಿ ಜಯಲಕ್ಷ್ಮಿ ಡಾಟಿ ಮತ್ತಿತರರು ಇದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026

*ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*

ಸೆಪ್ಟೆಂಬರ್ 16, 2026

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ಸೆ.16 NEWS DESK : ಗೋಣಿಕೊಪ್ಪದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನಗಣಪತಿ ಸೇವಾ ಸಂಘದ ವತಿಯಿಂದ 15ನೇ ವರ್ಷದಗೌರಿಗಣೇಶೋತ್ಸವದ ಅಂಗವಾಗಿ…

*ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*

ಸೆಪ್ಟೆಂಬರ್ 16, 2026

*ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*

ಸೆಪ್ಟೆಂಬರ್ 16, 2026

*ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*

ಸೆಪ್ಟೆಂಬರ್ 16, 2026

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*

ಸೆಪ್ಟೆಂಬರ್ 16, 2026

*ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 16, 2026

*ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*

ಸೆಪ್ಟೆಂಬರ್ 16, 2026

*ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*

ಸೆಪ್ಟೆಂಬರ್ 16, 2026

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 2026

*ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*

ಸೆಪ್ಟೆಂಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.