
ಮಡಿಕೇರಿ ಏ.6 NEWS DESK : ಕೇರಳ ರಾಜ್ಯದ ಚುನಾವಣೆಯ ಮಾನಂದವಾಡಿ ವಿಧಾನಸಭಾ ಕ್ಷೇತ್ರದ ತೂಂಡರ್ ನಾಡ್ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚುನಾವಣೆ ರೂಪುರೇಷೆ ಬಗ್ಗೆ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭ ಕೊಡಗಿನಿಂದ ಬಂದ ಮಹಿಳಾ ಘಟದ ಅಧ್ಯಕ್ಷರು, ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.









