Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*
  • *ರಾಷ್ಟ್ರೀಯ 37ನೇ ಭೂಮಾಪನ ದಿನಾಚರಣೆ : ನಿಖರ ಹಾಗೂ ನಿರ್ದಿಷ್ಟವಾಗಿ ಭೂಮಾಪನ ಸರ್ವೆ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಪ್ರಾಚೀನ ಹಸ್ತಪ್ರತಿ ಸಮೀಕ್ಷೆಯ ಭಿತ್ತಿಪತ್ರ ಬಿಡುಗಡೆ : ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ-ಡಿಜಿಟಲೀಕರಣ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ : ಜಿಲ್ಲಾಧಿಕಾರಿ ಸೋಮಶೇಖರ್*
  • *ಬಸವಜಯಂತಿ ಅರ್ಥಪೂರ್ಣ ಆಚರಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಐಶ್ವರ್ಯ ಕರೆ*
  • *ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ವಿತರಣೆ*
  • *ಛಾಯಾಚಿತ್ರಗಾರರ ಆರ್ಥಿಕ ಮತ್ತು ಸ್ವಾವಲಂಬಿ ಬದುಕಿಗೆ ಸಂಕಷ್ಟ : ರವೀಂದ್ರ ಆತಂಕ*
  • *ಕೆದಮುಳ್ಳೂರಿನಲ್ಲಿ ಏ.15 ರಿಂದ ಹರಿಸೇವೆ ಹಾಗೂ 101 ಕೋಲ*
  • *ಎನ್.ಕೆ.ಜಯಶ್ರೀ ಅವರಿಗೆ ಬೀಳ್ಕೊಡುಗೆ*
  • *ದ್ವಿತೀಯ ಪಿಯುಸಿ ಫಲಿತಾಂಶ : ಸೋಮವಾರಪೇಟೆ ಸಂತಜೋಸೆಫರ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ*
  • *ಸಿಐಟಿಗೆ ಪ್ರಸಿದ್ಧ ತಂತ್ರಜ್ಞಾನ ಉದ್ಯಮಿ ರಾಮ್ ಪ್ರಕಾಶ್ ಭೇಟಿ : ಸಿಐಟಿ ನಲ್ಲಿ ಕೃತಕ ಬುದ್ಧಿಮತ್ತೆಯ ಮಹತ್ವದ ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎನ್.ಕೆ.ಜಯಶ್ರೀ ಅವರಿಗೆ ಬೀಳ್ಕೊಡುಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎನ್.ಕೆ.ಜಯಶ್ರೀ ಅವರಿಗೆ ಬೀಳ್ಕೊಡುಗೆ*

ಏಪ್ರಿಲ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಏ.10 NEWS DESK : ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ 20 ವರ್ಷಗಳಿಂದ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ ಎನ್.ಕೆ.ಜಯಶ್ರೀ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕರು ಮತ್ತು ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಬೀಳ್ಕೊಡಲಾಯಿತು. ಸಹ ಶಿಕ್ಷಕರು ವಿವಿಧ ಉಡುಗೊರೆಗಳನ್ನು ನೀಡುವ ಮೂಲಕ ಜಯಶ್ರೀ ಅವರ ನಿವೃತ್ತ ಜೀವನಕ್ಕೆ ಶುಭಕೋರಿದರು. ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ.ಕುಮಾರ್ ಮಾರ್ಗದರ್ಶನದಲ್ಲಿ ಸಮಾರಂಭ ನಡೆಯಿತು. ಸನ್ಮಾನಿಸಿ ಮಾತನಾಡಿದ ಮುಖ್ಯ ಶಿಕ್ಷಕ ಕುಮಾರ್, ಕಳೆದ 20 ವರ್ಷಗಳಿಂದ ಶಾಲೆಯಲ್ಲಿ ವಿದ್ಯಾದಾನ ಮಾಡುವ ಮೂಲಕ ಸರ್ವ ಶ್ರೇಷ್ಠವಾದ ಕಾರ್ಯವನ್ನು ನಡೆಸಿದ್ದಾರೆ. ನಿವೃತ್ತಿ ಜೀವನವು ಅಷ್ಟೇ ಸುಂದರವಾಗಿ ನಡೆಯಲಿ ಎಂದು ಹೇಳಿದರು. ಶಾಲಾ ಮೇಲುಸ್ತುವಾರಿ ಮತ್ತುಅಭಿವೃದ್ದಿ ಸಮಿತಿಅಧ್ಯಕ್ಷಜಗದೀಶ್‍ಜೋಡುಬೀಟಿ ಮಾತನಾಡಿ, ಸಾವಿರಾರು ವಿದ್ಯಾರ್ಥಿಗಳಿಗೆ ಅಕ್ಷರಗಳನ್ನು ಬಿತ್ತುವ ಮೂಲಕ ಅವರ ಸುಂದರಜೀವನವನ್ನುಕಟ್ಟಿಕೊಡುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದಾಗಿದೆ. ಅಂತಹಜವಾಬ್ದಾರಿಯನ್ನು ನಿಭಾಯಿಸಿದ ಶಿಕ್ಷಕಿ ಜಯಶ್ರೀ ಅವರ ನಿವೃತ್ತಿಜೀವನದ ಬದುಕು ಶಾಂತಿಯುತವಾಗಿ ನಡೆಯಲಿ ಎಂದು ಹಾರೈಸಿದರು. ಸೇವಾ ನಿವೃತ್ತಿ ಹೊಂದಿದ ಶಿಕ್ಷಕಿ ಜಯಶ್ರೀ ಮಾತನಾಡಿ,ಮಕ್ಕಳ ಜೊತೆಗೆ ಬೆರೆತು ಸಾಕಷ್ಟು ವಿಶೇಷ ಅನುಭವಗಳನ್ನು ಜೀವನದಲ್ಲಿ ಹೊಂದಲಾಗಿದೆ. ನಿವೃತ್ತಿಯವ ಬಗ್ಗೆ ದುಃಖವಿದ್ದರೂ, ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ ಜವಾಬ್ದಾರಿಯ ಹೆಮ್ಮೆಯ ಕಿರೀಟವನ್ನು ಧರಿಸಿ ವೃತ್ತಿ ಸಹಜ ನಿವೃತ್ತಿಯನ್ನು ಹೊಂದುತ್ತಿದ್ದೇನೆ ಎಂದು ಹೇಳಿದರು. ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಮೊದಲು ಶಾಲೆಯಲ್ಲಿ ಸಮುದಾಯದತ್ತ ಶಾಲೆ ನಡೆಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಫಲಿತಾಂಶವನ್ನು ಪೋಷಕರು ಗಮನಿಸಿದರು. ತರಗತಿಗಳ ಶಿಕ್ಷಕರು ವಿದ್ಯಾರ್ಥಿಗಳು ಪಡೆದ ಫಲಿತಾಂಶಕ್ಕೆ ಬೆನ್ನುತಟ್ಟಿ ಪ್ರೋತ್ಸಾಹಿಸಿದರು. ಶಾಲೆಯ ಮೇಲುಸ್ತುವಾರಿ ಸಮಿತಿಉಪಾಧ್ಯಕ್ಷೆ ದಿವ್ಯ, ಕಲಾ ಶಿಕ್ಷಕ ಸತೀಶ್ ಬಿ.ಆರ್, ದೈಹಿಕ ಶಿಕ್ಷಣ ಶಿಕ್ಷಕ ರಮಾನಂದಟಿ.ಡಿ, ಸಹಾಯಕ ಶಿಕ್ಷಕರುಗಳಾದ ಜೋಸ್ಲಿಯಾ ಎನ್.ಕೆ, ಇಂದಿರಾ ಎಂ.ಸಿ, ಅನಿತಕುಮಾರಿ ಹೆಚ್.ಇ, ದಮಯಂತಿ, ಸಹನ್ ಎಂ.ಬಿ, ಶಾರದ ಕೆ ಎಸ್, ನಾಗರಾಜು, ಸ್ನೇಹಾಕಾವೇರಮ್ಮ, ಸಿದ್ದರಾಜು, ಎನ್, ಮಂಜುಳ ವಿ, ಮತ್ತು ಎಸ್‍ಡಿಎಂಸಿ ಸದಸ್ಯರುಗಳು, ಪೋಷಕರು,ವಿಧ್ಯಾರ್ಥಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*

ಏಪ್ರಿಲ್ 10, 2026

*ರಾಷ್ಟ್ರೀಯ 37ನೇ ಭೂಮಾಪನ ದಿನಾಚರಣೆ : ನಿಖರ ಹಾಗೂ ನಿರ್ದಿಷ್ಟವಾಗಿ ಭೂಮಾಪನ ಸರ್ವೆ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 10, 2026

*ಪ್ರಾಚೀನ ಹಸ್ತಪ್ರತಿ ಸಮೀಕ್ಷೆಯ ಭಿತ್ತಿಪತ್ರ ಬಿಡುಗಡೆ : ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ-ಡಿಜಿಟಲೀಕರಣ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ : ಜಿಲ್ಲಾಧಿಕಾರಿ ಸೋಮಶೇಖರ್*

ಏಪ್ರಿಲ್ 10, 2026

*ರಾಷ್ಟ್ರೀಯ 37ನೇ ಭೂಮಾಪನ ದಿನಾಚರಣೆ : ನಿಖರ ಹಾಗೂ ನಿರ್ದಿಷ್ಟವಾಗಿ ಭೂಮಾಪನ ಸರ್ವೆ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.10 NEWS DESK : ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ನಿಖರ ಹಾಗೂ ನಿರ್ದಿಷ್ಟವಾಗಿ ಭೂ ಮಾಪನ (ಸರ್ವೆ) ಕಾರ್ಯ…

*ಪ್ರಾಚೀನ ಹಸ್ತಪ್ರತಿ ಸಮೀಕ್ಷೆಯ ಭಿತ್ತಿಪತ್ರ ಬಿಡುಗಡೆ : ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ-ಡಿಜಿಟಲೀಕರಣ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ : ಜಿಲ್ಲಾಧಿಕಾರಿ ಸೋಮಶೇಖರ್*

ಏಪ್ರಿಲ್ 10, 2026

*ಬಸವಜಯಂತಿ ಅರ್ಥಪೂರ್ಣ ಆಚರಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಐಶ್ವರ್ಯ ಕರೆ*

ಏಪ್ರಿಲ್ 10, 2026

*ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ವಿತರಣೆ*

ಏಪ್ರಿಲ್ 10, 2026

*ಛಾಯಾಚಿತ್ರಗಾರರ ಆರ್ಥಿಕ ಮತ್ತು ಸ್ವಾವಲಂಬಿ ಬದುಕಿಗೆ ಸಂಕಷ್ಟ : ರವೀಂದ್ರ ಆತಂಕ*

ಏಪ್ರಿಲ್ 10, 2026

*ಕೆದಮುಳ್ಳೂರಿನಲ್ಲಿ ಏ.15 ರಿಂದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 10, 2026

*ಎನ್.ಕೆ.ಜಯಶ್ರೀ ಅವರಿಗೆ ಬೀಳ್ಕೊಡುಗೆ*

ಏಪ್ರಿಲ್ 10, 2026

*ದ್ವಿತೀಯ ಪಿಯುಸಿ ಫಲಿತಾಂಶ : ಸೋಮವಾರಪೇಟೆ ಸಂತಜೋಸೆಫರ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ*

ಏಪ್ರಿಲ್ 10, 2026

*ಸಿಐಟಿಗೆ ಪ್ರಸಿದ್ಧ ತಂತ್ರಜ್ಞಾನ ಉದ್ಯಮಿ ರಾಮ್ ಪ್ರಕಾಶ್ ಭೇಟಿ : ಸಿಐಟಿ ನಲ್ಲಿ ಕೃತಕ ಬುದ್ಧಿಮತ್ತೆಯ ಮಹತ್ವದ ಅರಿವು*

ಏಪ್ರಿಲ್ 10, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.10ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.