Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*
  • *ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*
  • *ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*
  • *ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*
  • *ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*
  • *ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 
  • *ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*
  • *ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*

ಜೂನ್ 2, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.2 : ರಾಜ್ಯ ಸರಕಾರದ ನೂತನ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಗೌಡ ಯುವ ವೇದಿಕೆ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಯುವ ವೇದಿಕೆಯ ಅಧ್ಯಕ್ಷ ಬಾಲಾಡಿ ಮನೋಜ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಕೊಡಗಿನ ಜನತೆಯ ಆಕಾಂಕ್ಷೆ ಹಾಗೂ ವಿಶೇಷವಾಗಿ ಕೊಡಗಿನ ಒಕ್ಕಲಿಗ ಜನಾಂಗದ ನಿರೀಕ್ಷೆಯಂತೆ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ರಾಜ್ಯದ 25ನೇ ಮುಖ್ಯಮುಖ್ಯಂತ್ರಿಗಳಾಗಿ ಅಧಿಕಾರ ಸ್ವೀಕರಿಸುತ್ತಿರುವುದು ಹೆಮ್ಮೆ ಎನಿಸಿದೆ. ನೂತನ ಸಚಿವ ಸಂಪುಟದಲ್ಲಿ ಯುವ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿದರೆ ಯುವ ಸಮೂಹಕ್ಕೆ ಮತ್ತಷ್ಟು ಬಲ ಬಂದoತ್ತಾಗುತ್ತದೆ ಮತ್ತು ರಾಜಕೀಯ ಸ್ಫೂರ್ತಿ ತುಂಬಿದoತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ಅಭಿವೃದ್ಧಿ ಕಾರ್ಯಗಳನ್ನು ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ನಡೆಸುತ್ತಿದ್ದಾರೆ. ವೀರ ಸೈನಿಕರ ಪ್ರತಿಮೆ ಮರುನಿರ್ಮಾಣ ಕಾರ್ಯ, ಪ್ರಸ್ತುತ ಮಡಿಕೇರಿ ನಗರದಲ್ಲಿರುವ ವೀರಸೇನಾನಿಗಳ ವೃತ್ತಗಳ ಅಭಿವೃದ್ಧಿ ಮಾಡಲಾಗಿದೆ. ಮದೆನಾಡಿನಲ್ಲಿ ಗೌಡ ಸಮಾಜಕ್ಕೆ ಭೂಮಿಯನ್ನು ಮಂಜೂರು ಮಾಡಲಾಗಿದೆ. ಕೊಡಗಿನ ಪ್ರತಿ ಹಳ್ಳಿಗಳ ರಸ್ತೆ, ನೀರು ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆ ಸುಲಲಿತವಾಗಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ಇವರು ತೋರುತ್ತಿರುವ ಆಸಕ್ತಿ ಮತ್ತು ಶ್ರಮ ಅವಿಸ್ಮರಣೀಯವಾಗಿದೆ. ಕೊಡಗು ಗೌಡ ಯುವ ವೇದಿಕೆಯ ಕಾರ್ಯಕ್ರಮಗಳಿಗೆ ಶಾಸಕರಿಬ್ಬರು ಸಂಪೂರ್ಣ ಸಹಕಾರ ನೀಡಿದ್ದಾರೆ. ಮುಂದಿನ ದಿನಗಳಲ್ಲಿಯೂ ವೇದಿಕೆಯ ಕಾರ್ಯಕ್ರಮಕ್ಕೆ ಸರಕಾರದ ಮೂಲಕ ಅನುದಾನ ಕೊಡಿಸುವ ಭರವಸೆ ದೊರೆತ್ತಿದೆ. ಉತ್ಸಾಹಿ ಯುವ ಶಾಸಕರು ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು, ಯುವಶಕ್ತಿಗೆ ಸ್ಫೂರ್ತಿ ತುಂಬಲು ಮತ್ತು ಇವರ ಸೇವೆ ರಾಜ್ಯದ ಜನತೆಗೆ ಲಭಿಸಲು ಸಚಿವ ಸ್ಥಾನದ ಅನಿವಾರ್ಯತೆ ಇದೆ. ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೊಡಗಿನ ಜನರ ಈ ಬೇಡಿಕೆಯನ್ನು ಈಡೇರಿಸಬೇಕೆಂದು ಬಾಲಾಡಿ ಮನೋಜ್ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*

ಜೂನ್ 2, 2026

*ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*

ಜೂನ್ 2, 2026

*ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*

ಜೂನ್ 2, 2026

*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*

ಜೂನ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.2 : ರಾಜ್ಯ ಸರಕಾರದ ನೂತನ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಶಾಸಕ…

*ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*

ಜೂನ್ 2, 2026

*ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*

ಜೂನ್ 2, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*

ಜೂನ್ 2, 2026

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 

ಜೂನ್ 1, 2026

*ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*

ಜೂನ್ 1, 2026

*ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*

ಜೂನ್ 1, 2026

*ಪೊನ್ನಂಪೇಟೆ ತಾಲ್ಲೂಕು ಕನ್ನಡ ಪ್ರಥಮ ಸಾಹಿತ್ಯ ಸಮ್ಮೇಳನ :  ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಲು ಟಿ.ಎಸ್.ಗೋಪಾಲ್ ಕರೆ* 

ಜೂನ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.