Facebook Twitter WhatsApp Email Telegram Copy Link ಮಡಿಕೇರಿ ಜೂ.4 NEWS DESK : ಸಮಾಜ ಸೇವಕರಾದ ನಿವೃತ್ತ ಪೊಲೀಸ್ ಕಾವೇರಪ್ಪನವರು ಎಫ್.ಎಂ.ಕೆ.ಎಂ.ಸಿ. ಕಾಲೇಜಿನ ವಿದ್ಯಾರ್ಥಿನಿಯ ಪ್ರಥಮ ವರ್ಷದ ಪ್ರವೇಶ ಶುಲ್ಕವನ್ನು ಭರಿಸಿ ವಿದ್ಯಾರ್ಥಿನಿಯ ಉಜ್ವಲ ಭವಿಷ್ಯಕ್ಕಾಗಿ ಶುಭವನ್ನು ಹಾರೈಸಿದರು.
*ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ : ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಕೆ.ಆರ್. ವೃತ್ತದಲ್ಲಿ ಪುಷ್ಪಾರ್ಚನೆ, 40ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಅನ್ನಸಂತರ್ಪಣೆ*ಜೂನ್ 4, 2026