Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*
  • *ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*
  • *ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*
  • *”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯ*
  • *ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*
  • *ಕಾಡಾನೆ ದಾಳಿಗೆ ಮಹಿಳೆ ಬಲಿ*
  • *ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿoದ “ಶಕ್ತಿ” ಗೆ ಗೌರವ*
  • *ಬಿ.ಜಿ.ಅನಂತಶಯನಗೆ ಪ್ರತಿಷ್ಠಿತ “ಪಿ.ಲಂಕೇಶ್ ಮಾಧ್ಯಮ ಪ್ರಶಸ್ತಿ” ಪ್ರದಾನ*
  • *ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ : ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಕೆ.ಆರ್. ವೃತ್ತದಲ್ಲಿ ಪುಷ್ಪಾರ್ಚನೆ, 40ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಅನ್ನಸಂತರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*

ಜೂನ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.5 : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಪ್ರತಿ ಗ್ರಾ.ಪಂ ಮಟ್ಟದಲ್ಲಿ “ಭಾರತ್ ಜೋಡೋ ಯುವ ಸಂಘ” ವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಇದು ರಾಜಕೀಯ ಪ್ರೇರಿತ ಸಂಘಟನೆಯಾಗಿದ್ದು, ಇದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು “ಭಾರತ್ ಜೋಡೋ ಯುವ ಸಂಘ” ವನ್ನು ಮುನ್ನಡೆಸಲು ಸರಕಾರದ ಮೂಲಕ ತಲಾ 10 ಲಕ್ಷ ರೂ. ಬಿಡುಗಡೆ ಮಾಡುವುದಾಗಿ ನೂತನ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದು ಜನರು ಪಾವತಿಸಿದ ತೆರಿಗೆ ಹಣವಾಗಿದ್ದು, ಯಾವುದೇ ಕಾರಣಕ್ಕು ಈ ರೀತಿಯ ರಾಜಕೀಯ ಲಾಭದ ದೃಷ್ಟಿಕೋನದ ಸಂಘಗಳಿಗೆ ವಿನಿಯೋಗ ಮಾಡಬಾರದು ಮತ್ತು ಗ್ರಾಮಗಳಲ್ಲಿ ಸಂಘರ್ಷಕ್ಕೆ ಕಾರಣವಾಗಬಲ್ಲ ಸಂಘಟನೆಗಳನ್ನು ಸರಕಾರ ರಚಿಸಬಾರದು ಎಂದು ಒತ್ತಾಯಿಸಿದ್ದಾರೆ. ಈ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಹಗಲುಗನಸಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು “ಭಾರತ್ ಜೋಡೋ” ಯಾತ್ರೆಯನ್ನು ದೇಶವ್ಯಾಪಿ ಕೈಗೊಂಡು ರಾಜಕೀಯ ಲಾಭ ಗಳಿಸುವಲ್ಲಿ ವಿಫಲರಾಗಿದ್ದರು. ಈ ಯಾತ್ರೆಗೆ ಕಾಂಗ್ರೆಸ್ ಪಕ್ಷದ ಹಣ ವಿನಿಯೋಗವಾಗಿತ್ತು. ಆದರೆ ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಘೋಷಿಸಿರುವ “ಭಾರತ್ ಜೋಡೋ ಯುವ ಸಂಘ” ಗಳಿಗೆ ಜನರ ತೆರಿಗೆ ಹಣವನ್ನು ನೀಡಲಾಗುತ್ತಿದ್ದು, ಇದು ಖಂಡನೀಯ. ಸರಕಾರ ತಕ್ಷಣ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.
ತಮ್ಮ ಪಕ್ಷದ ಸಂಘಟನೆಗಾಗಿ ಮತ್ತು ಮುಂಬರುವ ಚುನಾವಣೆಗಳಲ್ಲಿ ಲಾಭ ಗಳಿಸುವುದಕ್ಕಾಗಿ “ಭಾರತ್ ಜೋಡೋ” ಹೆಸರಿನಲ್ಲಿ ಸಂಘವನ್ನು ರಚಿಸಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಈ ರೀತಿಯ ಸಂಘಗಳ ಸ್ಥಾಪನೆಯಿಂದ ಗ್ರಾಮಗಳಲ್ಲಿ ದ್ವೇಷ ಮತ್ತು ಅಶಾಂತಿಯ ವಾತಾವರಣ ಸೃಷ್ಟಿಯಾಗುವ ಆತಂಕವಿದೆ. ಇದಕ್ಕೆ ಬಿಜೆಪಿ ಎಂದಿಗೂ ಅವಕಾಶ ನೀಡುವುದಿಲ್ಲವೆಂದು ಕಂಠಿ ಕಾರ್ಯಪ್ಪ ಎಚ್ಚರಿಕೆ ನೀಡಿದ್ದಾರೆ. ರಾಜಕೀಯ ಪ್ರೇರಿತ ಸಂಘಟನೆಯ ರಚನೆಗಾಗಿ ತಲಾ 10 ಲಕ್ಷ ರೂ.ಗಳನ್ನು ನೀಡುವ ಬದಲು ರಾಜ್ಯದ ಜನರ ಮೇಲೆ ಹೊರಿಸಿರುವ ತೆರಿಗೆ ಹೊರೆಯನ್ನು ಕಡಿಮೆ ಮಾಡಲಿ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲಿ. ಯುವ ಸಮೂಹದ ಪ್ರಗತಿಯ ಬಗ್ಗೆ ಮುಖ್ಯಮಂತ್ರಿಗಳಿಗೆ ಅಷ್ಟು ಕಾಳಜಿ ಇದ್ದರೆ ಸ್ವಯಂ ಉದ್ಯೋಗಕ್ಕಾಗಿ ಬ್ಯಾಂಕ್ ಮತ್ತು ಸಹಕಾರ ಸಂಘಗಳ ಮೂಲಕ ಬಡ್ಡಿ ರಹಿತ ಸಾಲವನ್ನು ನೀಡಲಿ ಎಂದು ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*

ಜೂನ್ 5, 2026

*ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*

ಜೂನ್ 5, 2026

*ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*

ಜೂನ್ 5, 2026

*ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*

ಜೂನ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.5 NEWS DESK : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನ ಮೊದಲ ಸಭೆ ಕೊಡಗು ಜಿಲ್ಲಾ ಕಾಂಗ್ರೆಸ್…

*ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*

ಜೂನ್ 5, 2026

*”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*

ಜೂನ್ 5, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯ*

ಜೂನ್ 5, 2026

*ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*

ಜೂನ್ 5, 2026

*ಕಾಡಾನೆ ದಾಳಿಗೆ ಮಹಿಳೆ ಬಲಿ*

ಜೂನ್ 5, 2026

*ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿoದ “ಶಕ್ತಿ” ಗೆ ಗೌರವ*

ಜೂನ್ 5, 2026

*ಬಿ.ಜಿ.ಅನಂತಶಯನಗೆ ಪ್ರತಿಷ್ಠಿತ “ಪಿ.ಲಂಕೇಶ್ ಮಾಧ್ಯಮ ಪ್ರಶಸ್ತಿ” ಪ್ರದಾನ*

ಜೂನ್ 5, 2026

*ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ : ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಕೆ.ಆರ್. ವೃತ್ತದಲ್ಲಿ ಪುಷ್ಪಾರ್ಚನೆ, 40ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಅನ್ನಸಂತರ್ಪಣೆ*

ಜೂನ್ 4, 2026

*ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಿವೃತ್ತರಿಗೆ ಬೀಳ್ಕೊಡುಗೆ*

ಜೂನ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.