Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಎ.ಐ.ಕೆ.ಎಂ.ಸಿ.ಸಿ. ಘಟಕಕ್ಕೆ ಚಾಲನೆ : ಸಚಿವ ಯು.ಟಿ. ಖಾದರ್ ಉದ್ಘಾಟನೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪಿಯು ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ತರಬೇತಿ ಕಾರ್ಯಾಗಾರ*
  • *ಬಾಳೆಲೆಯಲ್ಲಿ ಆರ್ಕಿಡ್ ಮತ್ತು ಅಣಬೆ ಬೆಳೆಗಳ ತರಬೇತಿ ಕಾರ್ಯಾಗಾರ*
  • *UGD ಶುಲ್ಕ ಹೆಚ್ಚಳ ವಿರೋಧಿಸಿ ಕುಶಾಲನಗರದಲ್ಲಿ ಮಹತ್ವದ ಸಭೆ*
  • *ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆ ಮೇಲೆ ಬಿದ್ದ ಮರ : ಗಾಯಾಳು ಮಡಿಕೇರಿ ಆಸ್ಪತ್ರೆಗೆ ದಾಖಲು*
  • *ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಯು.ಟಿ. ಖಾದರ್ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಮಾಹಿತಿ ಪಡೆದ ಸಚಿವರು*
  • *ಪಾಲಿಬೆಟ್ಟ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ : ನೂತನ ಅಧ್ಯಕ್ಷರಾಗಿ ಸದಾ ಕುಶಾಲಪ್ಪ ಅಧಿಕಾರ ಸ್ವೀಕಾರ*
  • *ಸೋಮವಾರಪೇಟೆ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ*
  • *ಕೂಡ್ಲೂರು ಗ್ರಾಮದ ಬಸವೇಶ್ವರ ಬಡಾವಣೆಯಲ್ಲಿ 2.3 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ*
  • *ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪಿ.ಆರ್.ರಾಜೇಶ್ , ಕಾಯ೯ದಶಿ೯ಯಾಗಿ ಡಾ.ಚೇತನ್ ಪದಗ್ರಹಣ; ಸಮಾಜಮುಖಿ ಸದಸ್ಯರು ಸಾಮಾಜಿಕ ಸೇವಾ ಸಂಸ್ಥೆಗಳ ಭದ್ರಬುನಾದಿ – ಪ್ರಕಾಶ್ ಬೆಳವಾಡಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಾಳೆಲೆಯಲ್ಲಿ ಆರ್ಕಿಡ್ ಮತ್ತು ಅಣಬೆ ಬೆಳೆಗಳ ತರಬೇತಿ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಾಳೆಲೆಯಲ್ಲಿ ಆರ್ಕಿಡ್ ಮತ್ತು ಅಣಬೆ ಬೆಳೆಗಳ ತರಬೇತಿ ಕಾರ್ಯಾಗಾರ*

ಜುಲೈ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬಾಳೆಲೆ NEWS DESK ಜು.6 :  ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕೂಡಿಗೆ ವತಿಯಿಂದ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ರೈತ ಹಾಗೂ ರೈತ ಮಹಿಳೆಯರಿಗೆ ಆರ್ಕಿಡ್ ಮತ್ತು ಅಣಬೆ ಬೆಳೆಗಳ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು. ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಅವರು ಕಾರ್ಯಾಗಾರ ಉದ್ಘಾಟಿಸಿದರು. ಆರ್ಕಿಡ್ ಹೂವಿನ ಗಿಡಗಳ ಬಗ್ಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಪ್ರೋಫೆಸರ್ ಡಾ. ಜಡೇಗೌಡ, ರವರು ಮಾಹಿತಿ ನೀಡುತ್ತಾ, ಕೊಡಗು ಆರ್ಕಿಡ್ ಹೂವಿನ ಬೆಳೆಗೆ ಸಮೃದ್ಧವಾದ ಪರಿಸರವನ್ನು ಹೊಂದಿದ್ದು 120ಕ್ಕೂ ಹೆಚ್ಚು ತಳಿಗಳು ಕೊಡಗಿನಲ್ಲಿದ್ದು ಬ್ರಹ್ಮಗಿರಿ ಮತ್ತು ಪುಚ್ಚಗಿರಿಧಾಮಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಕೊಡಗಿನ ಮನೆಯಂಗಳದಲ್ಲಿ ಇದನ್ನು ಬೆಳೆಯುವುದರ ಮೂಲಕ ಮಾರಾಟ ಮಾಡಲು ಸಹ ಅವಕಾಶಗಳಿವೆಯೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಣಬೆ ಕೃಷಿ ತಜ್ಞರಾದ ಅಂಬಿಕರವರು ಅಣಬೆ ಕೃಷಿ ಮತ್ತು ಅದಕ್ಕಿರುವ ಮಾರುಕಟ್ಟೆ ಬಗ್ಗೆ ಪ್ರಾತ್ಯಕ್ಷಿಕೆ ನೀಡುವುದರ ಮೂಲಕ ರೈತರಿಗೆ ಮನವರಿಕೆ ಮಾಡಿಕೊಟ್ಟರು. ಕೂಡಿಗೆ ಕೃಷಿ ತರಬೇತಿ ಕೇಂದ್ರದ, ಸಹಾಯಕ ನಿರ್ದೇಕರಾದ ಶಿವಮೂರ್ತಿರವರು ಮಾತನಾಡಿ ಕೃಷಿಯನ್ನು ವಾಣಿಜ್ಯ ವ್ಯವಸ್ಥೆಗೆ ಪರಿವರ್ತಿಸಿಕೊಂಡರೆ ಗ್ರಾಮಾಂತರ ಭಾಗದ ರೈತಾಪಿ ವರ್ಗಕ್ಕೆ ಆದಾಯ ತಂದುಕೊಡುವ ಮಾರ್ಗವಾಗಿ ಮಾರ್ಪಾಡು ಮಾಡಿಕೊಳ್ಳೂವುದರ ಜೊತೆಗೆ ಸರ್ಕಾರದ ಸಹಾಯಧನವನ್ನು ಬಳಸಿಕೊಂಡು ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬಹುದೆಂದು ಕರೆ ನೀಡಿದರು. ಕಾರ್ಯಕ್ರಮದ ಆರಂಭದಲ್ಲಿ ವಿಜಯಲಕ್ಷಿ ಪ್ರೌಢಶಾಲಾ ಶಿಕ್ಷಕರಾದ ರಾಘವೇಂದ್ರ ಸ್ವಾಗತಿಸಿ ನಿರೂಪಿಸಿದರು. ಬಾಳೆಲೆ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಚಿಮ್ಮಣಮಾಡ ಕೃಷ್ಣ ಗಣಪತಿ, ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿಗಳಾದ ಜ್ಯೋತಿ, ಕೃಷಿ ಇಲಾಕಾಧಿಕಾರಿಗಳಾದ ಮೀರಾ, ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರತಿಭಾ ಉತ್ತಪ್ಪ, ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಕೆ, ಪ್ರಮುಖರಾದ ಅಡ್ಡಂಗಡ ಪೊನ್ನಮ್ಮ, ಚಂದ್ರಾವತಿ ಸೇರಿದಂತೆ ರೈತ/ ರೈತ ಮಹಿಳೆಯರು ಹಾಜರಿದ್ದರು. (ಪಡಿಞರಂಡ ಪ್ರಭುಕುಮಾ‌ರ್)

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯಲ್ಲಿ ಎ.ಐ.ಕೆ.ಎಂ.ಸಿ.ಸಿ. ಘಟಕಕ್ಕೆ ಚಾಲನೆ : ಸಚಿವ ಯು.ಟಿ. ಖಾದರ್ ಉದ್ಘಾಟನೆ*

ಜುಲೈ 6, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪಿಯು ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ತರಬೇತಿ ಕಾರ್ಯಾಗಾರ*

ಜುಲೈ 6, 2026

*UGD ಶುಲ್ಕ ಹೆಚ್ಚಳ ವಿರೋಧಿಸಿ ಕುಶಾಲನಗರದಲ್ಲಿ ಮಹತ್ವದ ಸಭೆ*

ಜುಲೈ 6, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪಿಯು ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ತರಬೇತಿ ಕಾರ್ಯಾಗಾರ*

ಜುಲೈ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ NEWS DESK ಜು.6 : ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್ ಸಂಸ್ಥೆ) ಯಲ್ಲಿ  ಸೋಮವಾರ ಆರಂಭಗೊಂಡ …

*ಬಾಳೆಲೆಯಲ್ಲಿ ಆರ್ಕಿಡ್ ಮತ್ತು ಅಣಬೆ ಬೆಳೆಗಳ ತರಬೇತಿ ಕಾರ್ಯಾಗಾರ*

ಜುಲೈ 6, 2026

*UGD ಶುಲ್ಕ ಹೆಚ್ಚಳ ವಿರೋಧಿಸಿ ಕುಶಾಲನಗರದಲ್ಲಿ ಮಹತ್ವದ ಸಭೆ*

ಜುಲೈ 6, 2026

*ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆ ಮೇಲೆ ಬಿದ್ದ ಮರ : ಗಾಯಾಳು ಮಡಿಕೇರಿ ಆಸ್ಪತ್ರೆಗೆ ದಾಖಲು*

ಜುಲೈ 6, 2026

*ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಯು.ಟಿ. ಖಾದರ್ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಮಾಹಿತಿ ಪಡೆದ ಸಚಿವರು*

ಜುಲೈ 6, 2026

*ಪಾಲಿಬೆಟ್ಟ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ : ನೂತನ ಅಧ್ಯಕ್ಷರಾಗಿ ಸದಾ ಕುಶಾಲಪ್ಪ ಅಧಿಕಾರ ಸ್ವೀಕಾರ*

ಜುಲೈ 5, 2026

*ಸೋಮವಾರಪೇಟೆ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ*

ಜುಲೈ 5, 2026

*ಕೂಡ್ಲೂರು ಗ್ರಾಮದ ಬಸವೇಶ್ವರ ಬಡಾವಣೆಯಲ್ಲಿ 2.3 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ*

ಜುಲೈ 5, 2026

*ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪಿ.ಆರ್.ರಾಜೇಶ್ , ಕಾಯ೯ದಶಿ೯ಯಾಗಿ ಡಾ.ಚೇತನ್ ಪದಗ್ರಹಣ; ಸಮಾಜಮುಖಿ ಸದಸ್ಯರು ಸಾಮಾಜಿಕ ಸೇವಾ ಸಂಸ್ಥೆಗಳ ಭದ್ರಬುನಾದಿ – ಪ್ರಕಾಶ್ ಬೆಳವಾಡಿ*

ಜುಲೈ 5, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ಗೆ ಹೊಸ ನಾಯಕತ್ವ : ಅಧ್ಯಕ್ಷರಾಗಿ ಅರ್ಜುನ್ ಸೂರ್ಯ ಆಯ್ಕೆ*

ಜುಲೈ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.