Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಮನೆಯ ಗೋಡೆ ಕುಸಿತ*
  • *ವಿರಾಜಪೇಟೆಯಲ್ಲಿ “ಶ್ರೀ ಈಶ್ವರ ಇಗ್ಗುತ್ತಪ್ಪ ಪೊಮ್ಮಕ್ಕಡ ಕೂಟ” ಉದ್ಘಾಟನೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪದವಿ ಪೂರ್ವ ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ಕುರಿತು ತರಬೇತಿ ಕಾರ್ಯಾಗಾರ*
  • *ಮಂಗಳೂರಿನ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶಾತಿ ಆರಂಭ*
  • *ಪೂರ್ವಿಕಳಿಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ : ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ, ಪುರಸ್ಕಾರ ಅಗತ್ಯ: ಎ.ಲೋಕೇಶ್ ಕುಮಾರ್*
  • *ವಿರಾಜಪೇಟೆಯಲ್ಲಿ ‘ಡಿಜಿ ಪೇ’ ಸೇವೆಗೆ ಚಾಲನೆ*
  • *ಮಡಿಕೇರಿಯಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ 40ನೇ ಪುಣ್ಯಸ್ಮರಣೆ : ಗೌರವ ನಮನ ಸಲ್ಲಿಕೆ*
  • *ಬಾಳುಗೋಡು ಪೆಟ್ರೋಲ್ ಬಂಕ್ ಬಳಿ ತಡೆಗೋಡೆ ಕುಸಿತ*
  • *ಮನೆಯ ತಡೆಗೋಡೆ ಕುಸಿತ : ಅಧಿಕಾರಿಗಳಿಂದ ಪರಿಶೀಲನೆ*
  • *ಮಲ್ಲಹಳ್ಳಿ ಜಲಪಾತದಲ್ಲಿ ನೀರಿಗೆ ಇಳಿದು ಅಪಾಯಕಾರಿ ಸ್ಥಿತಿಯಲ್ಲಿ ಸಿಲುಕಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ರಕ್ಷಿಸಿದರು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪದವಿ ಪೂರ್ವ ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ಕುರಿತು ತರಬೇತಿ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪದವಿ ಪೂರ್ವ ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ಕುರಿತು ತರಬೇತಿ ಕಾರ್ಯಾಗಾರ*

ಜುಲೈ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಜು.6 NEWS DESK : ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್ ಸಂಸ್ಥೆ) ಯಲ್ಲಿ ಆರಂಭಗೊಂಡ
ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ (ಇಂಟಿಗ್ರೇಟೆಡ್ ಕರಿಕುಲಂ) ಕುರಿತು ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಕೂಡಿಗೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕೊಡಗು ಜಿಲ್ಲೆ ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಉಪನ್ಯಾಸಕರ ಸಂಘ ದ ಸಂಯುಕ್ತ ಆಶಯದಲ್ಲಿ ನಡೆಯಿತು.  ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ, ಮಾತನಾಡಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎ. ಗಣಪತಿ, ಸರ್ಕಾರವು ಸರ್ಕಾರಿ ಪಿಯೂ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳು ಸಿಇಟಿ ಮತ್ತು ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತಿರುವುದನ್ನು ಮನಗಂಡು ವಿಜ್ಞಾನ ಉಪನ್ಯಾಸಕರಿಗೆ ಇಂತಹ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳನ್ನು ಕಾಲೇಜು ಹಂತದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಲು ತರಬೇತಿಯನ್ನು ಹಮ್ಮಿಕೊಂಡಿದೆ. ಈ ತರಬೇತಿಯಲ್ಲಿ ಸಂಪನ್ಮೂಲ ಉಪನ್ಯಾಸಕರು ಹೇಳಿಕೊಡುವ ವಿಚಾರಗಳನ್ನು ತಿಳಿದು ಕಾಲೇಜುಗಳಲ್ಲಿ ಅನುಷ್ಠಾನ ಮಾಡಬೇಕು ಎಂದು ತಿಳಿಸಿದರು ನೋಡಲ್ ಅಧಿಕಾರಿ ಹಾಗೂ ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್ ಮಾತನಾಡಿ, ಕೊಡಗು ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ವರ್ಷ ದಾಖಲಾತಿ ಸಂಖ್ಯೆ ಹೆಚ್ಚಾಗಿದೆ ವಿಜ್ಞಾನ ವಿಷಯಗಳಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಸಿಇಟಿ ನೀಟ್ ಗಳಿಗೆ ತರಬೇತಿ ನೀಡಿದರೆ ಸರ್ಕಾರಿ ಕಾಲೇಜುಗಳು ಉತ್ತಮ ಹೆಸರನ್ನು ಗಳಿಸಬಹುದು ಎಂದು ತಿಳಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಂಪನ್ಮೂಲ ಉಪನ್ಯಾಸಕಿ ದಮಯಂತಿ ಕಾರ್ಯಗಾರದ ಉದ್ದೇಶವನ್ನು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಡಯಟ್ ನ ಪ್ರಾಂಶುಪಾಲ ರಾಮಚಂದ್ರ ರಾಜೇ ಅರಸ್, ಇಂತಹ ಕಾರ್ಯಾಗಾರಗಳು ಉಪನ್ಯಾಸಕರ ಬೋಧನಾ ಸಾಮರ್ಥ್ಯ ಹಾಗೂ ವೃತ್ತಿ ಕ್ಷಮತೆಯನ್ನು ವೃದ್ಧಿಸಲು ಸಾಧ್ಯವಾಗುತ್ತವೆ. ಈ ಕಾರ್ಯಾಗಾರದಿಂದ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ದಪಡಿಸಲು ಸಹಕಾರಿಯಾಗಿದೆ ಎಂದರು. ಕಾರ್ಯಗಾರದಲ್ಲಿ ಡಯಟ್ ಸಂಸ್ಥೆಯ ನೋಡಲ್ ಅಧಿಕಾರಿ ಹೇಮಂತ್ ರಾಜ್ ಉಪಸ್ಥಿತರಿದ್ದರು. ಸಂಪನ್ಮೂಲ ಉಪನ್ಯಾಸಕರಾದ ಮೋಹನ್ ಸರ್ವರನ್ನು ಸ್ವಾಗತಿಸಿದರು. ಸಂಪನ್ಮೂಲ ಉಪನ್ಯಾಸಕಿ ಕೆ.ಎನ್. ಪಲ್ಲವಿ ವಂದಿಸಿದರು ಉಪನ್ಯಾಸಕ ಎಸ್.ಎಚ್.ಈಶ ಕಾರ್ಯಕ್ರಮ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಮನೆಯ ಗೋಡೆ ಕುಸಿತ*

ಜುಲೈ 6, 2026

*ವಿರಾಜಪೇಟೆಯಲ್ಲಿ “ಶ್ರೀ ಈಶ್ವರ ಇಗ್ಗುತ್ತಪ್ಪ ಪೊಮ್ಮಕ್ಕಡ ಕೂಟ” ಉದ್ಘಾಟನೆ*

ಜುಲೈ 6, 2026

*ಮಂಗಳೂರಿನ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶಾತಿ ಆರಂಭ*

ಜುಲೈ 6, 2026

*ವಿರಾಜಪೇಟೆಯಲ್ಲಿ “ಶ್ರೀ ಈಶ್ವರ ಇಗ್ಗುತ್ತಪ್ಪ ಪೊಮ್ಮಕ್ಕಡ ಕೂಟ” ಉದ್ಘಾಟನೆ*

ಜುಲೈ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜು.6 NEWS DESK : ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಸಾಮಾಜಿಕ ಸಬಲೀಕರಣದ ಉದ್ದೇಶದೊಂದಿಗೆ ವೀರಾಜಪೇಟೆಯ ಮಹಿಳೆಯರು ಒಗ್ಗೂಡಿ”ಶ್ರೀ…

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪದವಿ ಪೂರ್ವ ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ಕುರಿತು ತರಬೇತಿ ಕಾರ್ಯಾಗಾರ*

ಜುಲೈ 6, 2026

*ಮಂಗಳೂರಿನ ಸೆಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದಲ್ಲಿ ಎಂ. ಎ. ಬಿಸಿನೆಸ್ ಎಕನಾಮಿಕ್ಸ್ ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶಾತಿ ಆರಂಭ*

ಜುಲೈ 6, 2026

*ಪೂರ್ವಿಕಳಿಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ : ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ, ಪುರಸ್ಕಾರ ಅಗತ್ಯ: ಎ.ಲೋಕೇಶ್ ಕುಮಾರ್*

ಜುಲೈ 6, 2026

*ವಿರಾಜಪೇಟೆಯಲ್ಲಿ ‘ಡಿಜಿ ಪೇ’ ಸೇವೆಗೆ ಚಾಲನೆ*

ಜುಲೈ 6, 2026

*ಮಡಿಕೇರಿಯಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ 40ನೇ ಪುಣ್ಯಸ್ಮರಣೆ : ಗೌರವ ನಮನ ಸಲ್ಲಿಕೆ*

ಜುಲೈ 6, 2026

*ಬಾಳುಗೋಡು ಪೆಟ್ರೋಲ್ ಬಂಕ್ ಬಳಿ ತಡೆಗೋಡೆ ಕುಸಿತ*

ಜುಲೈ 6, 2026

*ಮನೆಯ ತಡೆಗೋಡೆ ಕುಸಿತ : ಅಧಿಕಾರಿಗಳಿಂದ ಪರಿಶೀಲನೆ*

ಜುಲೈ 6, 2026

*ಮಲ್ಲಹಳ್ಳಿ ಜಲಪಾತದಲ್ಲಿ ನೀರಿಗೆ ಇಳಿದು ಅಪಾಯಕಾರಿ ಸ್ಥಿತಿಯಲ್ಲಿ ಸಿಲುಕಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ರಕ್ಷಿಸಿದರು*

ಜುಲೈ 6, 2026

*ಕೊಡವ ವೆಲ್ಫೇರ್ ಮತ್ತು ರಿಕ್ರಿಯೇಷನ್ ಅಸೋಸಿಯೇಷನ್ ನ ಬ್ಯಾಡ್ಮಿಂಟನ್ ಅಂಕಣ ಉದ್ಘಾಟನೆ*

ಜುಲೈ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.