Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು-ಕಾರ್ಮಾಡಿನಲ್ಲಿ ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಕೃಷಿ ಪದ್ಧತಿಗಳ ಕುರಿತು ಮಾಹಿತಿ ಕಾರ್ಯಕ್ರಮ*
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ಟಿ.ಜಿ.ಪ್ರೇಮ್ ಕುಮಾರ್ ಆಯ್ಕೆ*
  • *ಅರಣ್ಯ ಪ್ರವಾಸ ಕಾರ್ಯಕ್ರಮ : ಮಹಿಳೆಯರು, ಮಕ್ಕಳಿಂದ ಹುಲಿ ಸಂರಕ್ಷಣಾ ಜಾಗೃತಿ*
  • *ಡಾ.ಗಿರೀಶ್ ಭಾರದ್ವಾಜ್ ನಿಧನಕ್ಕೆ ಟಿ.ಎಂ.ಶಹೀದ್ ತೆಕ್ಕಿಲ್ ಸಂತಾಪ*
  • *ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*
  • *ಗೌಡ ಯುವ ವೇದಿಕೆಯಿಂದ ಸೌಹಾರ್ದ ಸಹಕಾರ ಸಂಘ ರಚನೆ  : ಸಭೆಯಲ್ಲಿ ತೀರ್ಮಾನ*
  • *ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*
  • *ಜು.9 ರಂದು ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ವಿಪ್ರ ಸಭಾ ಭವನ ಉದ್ಘಾಟನೆ*
  • *ಕೊಡಗಿನಲ್ಲಿ ಮಳೆ ಬಿರುಸು : ವಿವಿಧೆಡೆ ಹಾನಿ : ಜು.8ರಂದು ಶಾಲೆಗಳಿಗೆ ರಜೆ*
  • *ಎಸ್‌ಐಆರ್ ಪ್ರಕ್ರಿಯೆ: ದಾಖಲೆಗಳಿಲ್ಲದೆ ಮತದಾನದಿಂದ ವಂಚಿತರಾಗುವ ಆತಂಕ : ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*

ಜುಲೈ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜು.8 NEWS DESK : ಸಹಕಾರ ಕ್ಷೇತ್ರವು ಪ್ರಜಾಪ್ರಭುತ್ವದ ಮಾದರಿಯಲ್ಲಿ ಪ್ರಶ್ನಿಸುವ ಗುಣಗಳನ್ನು ಪ್ರತಿಯೊಬ್ಬ ಸದಸ್ಯರು ಬೆಳೆಸಿಕೊಂಡಾಗ ಮಾತ್ರ ಸಹಕಾರ ಕ್ಷೇತ್ರವು ಬಲಿಷ್ಠವಾಗಿ ಬೆರೂರಲು ಸಾಧ್ಯವೆಂದು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಭಿಪ್ರಾಯಪಟ್ಟರು. ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ನಂಜರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘ, ರಂಗಸಮುದ್ರ ಸಹಕಾರ ಧವಸ ಭಂಡಾರ ಸಂಘ ಹಾಗೂ ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಅಭಿನಂದನಾ ಸಮಾರಂಭ ಹಾಗೂ ಮೂರು ಸಂಘಗಳ ಜಾಗದ ದಾಖಲೆ ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಪ್ರಶ್ನೆ ಮಾಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದು ಸಹಕಾರಿ ಕ್ಷೇತ್ರದಲ್ಲಿ ಅತ್ಯಂತ ಆರೋಗ್ಯಕರ ಬೆಳವಣಿಗೆಯಾಗಿದೆ ಎಂದರು. ಗ್ರಾಮೀಣ ಭಾಗದ ಜನತೆ ಹೈನುಗಾರಿಕೆಗೆ ಪ್ರಥಮ ಆದ್ಯತೆ ನೀಡುವ ಮೂಲಕ ಆರ್ಥಿಕವಾಗಿ ಸದೃಢರಾಗಿ ಉತ್ತಮ ಜೀವನ ಕಂಡುಕೊಳ್ಳಬೇಕು ಎಂದು ಕರೆ ನೀಡಿದರು. ಇಲ್ಲಿನ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಹಾಗೂ ಸಚಿವಾಲಯದಿಂದ ಯಾವುದೇ ರೀತಿಯ ಸಹಕಾರ ಕೊಡಿಸಲು ಸಿದ್ಧವಿರುವುದಾಗಿ ಭರವಸೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಬೆಲೆಯ ಆಮಿಷಕ್ಕೆ ಒಳಗಾಗಿ ಯಾರೂ ತಮ್ಮ ಜಮೀನುಗಳನ್ನು ಮಾರಾಟ ಮಾಡದಂತೆ ರೈತರಲ್ಲಿ ಮನವಿ ಮಾಡಿದರು. :: ಅನುದಾನ ಘೋಷಣೆ :: ಇದೇ ಸಂದರ್ಭದಲ್ಲಿ ಶಾಸಕರು ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ರಂಗಸಮುದ್ರ ಸಹಕಾರ ದವಸ ಭಂಡಾರ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ತಲಾ 5 ಲಕ್ಷ ರೂಪಾಯಿಗಳ ಅನುದಾನವನ್ನು ಘೋಷಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ರಂಗಸಮುದ್ರ ಸಹಕಾರ ಧವಸ ಭಂಡಾರ ಸಂಘದ ಅಧ್ಯಕ್ಷರಾದ ಎ.ಎಂ.ಲೋಕನಾಥ್ ಅವರು, ನಂಜರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2235ಕ್ಕೂ ಹೆಚ್ಚು ಸದಸ್ಯರು, ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 448 ಸದಸ್ಯರು ಹಾಗೂ ರಂಗಸಮುದ್ರ ಸಹಕಾರ ದವಸ ಭಂಡಾರದಲ್ಲಿ 335ಕ್ಕೂ ಹೆಚ್ಚು ಸದಸ್ಯರು ಸಹಕಾರಿ ತತ್ವದಡಿಯಲ್ಲಿ ಒಂದಾಗಿ ಸಂಸ್ಥೆಯ ಏಳಿಗೆಗೆ ಶ್ರಮಿಸುತ್ತಿದ್ದಾರೆ ಎಂದು ಸಂಘಗಳ ಬೆಳವಣಿಗೆಯ ವಿವರ ನೀಡಿದರು. ನಂಜರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಮುರುಳಿ ಮಾದಯ್ಯ ಅಧ್ಯಕ್ಷತೆ ವಹಿಸಿದರು. ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರಾದ ಬಿ.ಎಂ.ಸಾಗರ್ ಅವರು ಸಂಘಗಳ ಜಾಗದ ದಾಖಲಾತಿಗಳನ್ನು ಸರಿದೂಗಿದ ಒದಗಿಸಿಕೊಟ್ಟ ಅಧಿಕಾರಿಗಳನ್ನು ಸ್ಮರಿಸಿದರು. ಇದೇ ಸಂದರ್ಭ 3 ಸಹಕಾರ ಸಂಘಗಳ ವತಿಯಿಂದ ಶಾಸಕ ಡಾ.ಮಂಥರ್ ಗೌಡ ಹಾಗೂ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್ ಶಾಲು ಹೊದೆಸಿ ಫಲತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ 3 ಸಹಕಾರ ಸಂಘಗಳ ಉಪಾಧ್ಯಕ್ಷರುಗಳು, ಸರ್ವ ನಿರ್ದೇಶಕ ಮಂಡಳಿಯ ಸದಸ್ಯರುಗಳು, ನೂರಾರುಸಂಖ್ಯೆಯಲ್ಲಿ ಸಹಕಾರಿ ಬಂಧುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ದವಸ ಭಂಡಾರದ ಕಾರ್ಯದರ್ಶಿ ಶಿವಕುಮಾರ್ ಸ್ವಾಗತಿಸಿದರು, ಬಿ.ಎಸ್.ಧನಪಾಲ್ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಟ್ಟೂರು-ಕಾರ್ಮಾಡಿನಲ್ಲಿ ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಕೃಷಿ ಪದ್ಧತಿಗಳ ಕುರಿತು ಮಾಹಿತಿ ಕಾರ್ಯಕ್ರಮ*

ಜುಲೈ 7, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ಟಿ.ಜಿ.ಪ್ರೇಮ್ ಕುಮಾರ್ ಆಯ್ಕೆ*

ಜುಲೈ 7, 2026

*ಅರಣ್ಯ ಪ್ರವಾಸ ಕಾರ್ಯಕ್ರಮ : ಮಹಿಳೆಯರು, ಮಕ್ಕಳಿಂದ ಹುಲಿ ಸಂರಕ್ಷಣಾ ಜಾಗೃತಿ*

ಜುಲೈ 7, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ಟಿ.ಜಿ.ಪ್ರೇಮ್ ಕುಮಾರ್ ಆಯ್ಕೆ*

ಜುಲೈ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.7 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ನಿವೃತ್ತ ಮುಖ್ಯೋಪಾಧ್ಯಾಯ…

*ಅರಣ್ಯ ಪ್ರವಾಸ ಕಾರ್ಯಕ್ರಮ : ಮಹಿಳೆಯರು, ಮಕ್ಕಳಿಂದ ಹುಲಿ ಸಂರಕ್ಷಣಾ ಜಾಗೃತಿ*

ಜುಲೈ 7, 2026

*ಡಾ.ಗಿರೀಶ್ ಭಾರದ್ವಾಜ್ ನಿಧನಕ್ಕೆ ಟಿ.ಎಂ.ಶಹೀದ್ ತೆಕ್ಕಿಲ್ ಸಂತಾಪ*

ಜುಲೈ 7, 2026

*ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*

ಜುಲೈ 7, 2026

*ಗೌಡ ಯುವ ವೇದಿಕೆಯಿಂದ ಸೌಹಾರ್ದ ಸಹಕಾರ ಸಂಘ ರಚನೆ  : ಸಭೆಯಲ್ಲಿ ತೀರ್ಮಾನ*

ಜುಲೈ 7, 2026

*ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*

ಜುಲೈ 7, 2026

*ಜು.9 ರಂದು ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ವಿಪ್ರ ಸಭಾ ಭವನ ಉದ್ಘಾಟನೆ*

ಜುಲೈ 7, 2026

*ಕೊಡಗಿನಲ್ಲಿ ಮಳೆ ಬಿರುಸು : ವಿವಿಧೆಡೆ ಹಾನಿ : ಜು.8ರಂದು ಶಾಲೆಗಳಿಗೆ ರಜೆ*

ಜುಲೈ 7, 2026

*ಎಸ್‌ಐಆರ್ ಪ್ರಕ್ರಿಯೆ: ದಾಖಲೆಗಳಿಲ್ಲದೆ ಮತದಾನದಿಂದ ವಂಚಿತರಾಗುವ ಆತಂಕ : ಮಡಿಕೇರಿಯಲ್ಲಿ ಪ್ರತಿಭಟನೆ*

ಜುಲೈ 7, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಆರಂಭ*

ಜುಲೈ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.