Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*
  • *ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*
  • *ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*
  • ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”
  • *ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*
  • *ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಬಿ.ಆರ್.ಭವಿಷ್‍ಗೆ ಸನ್ಮಾನ*
  • *ವಿದ್ಯಾರ್ಥಿಗಳಿಗೆ ಪರಿಕರಗಳ ವಿತರಣೆ : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಿ : ಪಿ.ಯು.ರಾಬಿನ್ ದೇವಯ್ಯ*
  • *ಕೊಡಗಿನಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ : ಭಾಗಮಂಡಲ, ಪೊನ್ನಂಪೇಟೆಯಲ್ಲಿ 7 ರಿಂದ 8 ಇಂಚು ಮಳೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*

ಜುಲೈ 9, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.9 : ಬಾಡಗರಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಮೃತ್ಯುಂಜಯ ಕ್ಷೇತ್ರದ ನೂತನ ಗರ್ಭಗುಡಿಯಲ್ಲಿ ಕಳೆದ 4 ದಿನಗಳಿಂದ ನಡೆಯುತ್ತಿದ್ದ ದೇವರ ಬಿಂಬ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಇಂದು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಗಣಪತಿ ಹೋಮ, ತತ್ವಹೋಮ, ತತ್ವ ಕಲಶ ಪೂಜೆ, ಸಿಂಹಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಮೃತ್ಯುಂಜಯ ದೇವರ ಬಿಂಬ ಪ್ರತಿಷ್ಠೆ, ಅಷ್ಟಬಂಧ ಲೇಪನ, ಜೀವಕಲಶಾಭಿಷೇಕ, ಶಿಖರ ಪ್ರತಿಷ್ಠೆ ಮುಂದುವರಿದು ತತ್ವ ಕಲಶಾಭಿಷೇಕ ನಡೆಯಿತು. ಮಹಾಪೂಜೆ, ಮಂತ್ರಾಕ್ಷತೆಯ ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಯಿತು. ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿ ಗ್ರಾಮದಲ್ಲಿರುವ ಶ್ರೀ ಮೃತ್ಯುಂಜಯ ದೇವಸ್ಥಾನ ಐತಿಹಾಸಿಕವಾಗಿದ್ದು, ನೂರಾರು ವರ್ಷಗಳ ಹಿನ್ನೆಲೆ ಹೊಂದಿದೆ. ಸುಮಾರು 1.20 ಕೋಟಿ ರೂ. ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, ಗರ್ಭಗುಡಿ, ತೀರ್ಥಮಂಟಪ ಹಾಗೂ ಗಣಪತಿ ಗುಡಿಯ ಜೀರ್ಣೋದ್ಧಾರವಾಗಿದೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*

ಜುಲೈ 9, 2026

*ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*

ಜುಲೈ 9, 2026

*ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*

ಜುಲೈ 9, 2026

*ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*

ಜುಲೈ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.9 NEWS DESK : ಕರ್ನಾಟಕ ರಾಜ್ಯ ಫುಟ್‌ಬಾಲ್ ಸಂಸ್ಥೆಯ ಆಶ್ರಯದಲ್ಲಿ ತುಮಕೂರಿನ ಎಂ.ಜಿ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತರ…

*ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*

ಜುಲೈ 9, 2026

ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”

ಜುಲೈ 9, 2026

*ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*

ಜುಲೈ 9, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*

ಜುಲೈ 9, 2026

*ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಜುಲೈ 9, 2026

*ಬಿ.ಆರ್.ಭವಿಷ್‍ಗೆ ಸನ್ಮಾನ*

ಜುಲೈ 8, 2026

*ವಿದ್ಯಾರ್ಥಿಗಳಿಗೆ ಪರಿಕರಗಳ ವಿತರಣೆ : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಿ : ಪಿ.ಯು.ರಾಬಿನ್ ದೇವಯ್ಯ*

ಜುಲೈ 8, 2026

*ಕೊಡಗಿನಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ : ಭಾಗಮಂಡಲ, ಪೊನ್ನಂಪೇಟೆಯಲ್ಲಿ 7 ರಿಂದ 8 ಇಂಚು ಮಳೆ*

ಜುಲೈ 8, 2026

*ಕೃಷಿ ಪಂಡಿತ ಪ್ರಶಸ್ತಿಗೆ ರೈತರು, ರೈತ ಮಹಿಳೆಯರಿಂದ ಅರ್ಜಿ ಆಹ್ವಾನ*

ಜುಲೈ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.