Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.12 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • ಹಾರಂಗಿ ಜಲಾಶಯಕ್ಕೆ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಭೇಟಿ : ಪರಿಶೀಲನೆ
  • *ಕೊಡಗಿನಲ್ಲಿ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ
  • *ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳಲ್ಲಿ AI ಬಳಕೆ ಕುರಿತು ಸಂಸತ್‌ನಲ್ಲಿ ಪ್ರಶ್ನಿಸಿದ ಸಂಸದ ಯದುವೀರ್ ಒಡೆಯರ್*
  • ಶಾಂತಿ-ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬ ಆಚರಿಸಿ : ಡಿವೈಎಸ್‍ಪಿ ಚಂದ್ರಶೇಖರ್
  • *ಆ.7 ರಿಂದ ಗೋಣಿಕೊಪ್ಪಲುವಿನಲ್ಲಿ “ವಾಂಟೆಡ್ ಬಾಲ” ಕಿರುಚಿತ್ರ ಪ್ರದರ್ಶನ*
  • *ರಾಜ್ಯ ಮಟ್ಟದ “178ನೇ ಬ್ರೈನೋಬ್ರೈನ್ ಸ್ಪರ್ಧೆ-2026” ರಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಆ.7 ರಂದು ನೇರ ಸಂದರ್ಶನ*
  • *ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*
  • *ಕಥೆ ಹಾಗೂ ಪ್ರಬಂಧ ಸ್ಪರ್ಧೆಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.7 ರಿಂದ ಗೋಣಿಕೊಪ್ಪಲುವಿನಲ್ಲಿ “ವಾಂಟೆಡ್ ಬಾಲ” ಕಿರುಚಿತ್ರ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.7 ರಿಂದ ಗೋಣಿಕೊಪ್ಪಲುವಿನಲ್ಲಿ “ವಾಂಟೆಡ್ ಬಾಲ” ಕಿರುಚಿತ್ರ ಪ್ರದರ್ಶನ*

ಆಗಷ್ಟ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.5 NEWS DESK  : ಕೊಡಗಿನ ವಿಶಿಷ್ಟ ಸಂಸ್ಕೃತಿ ಪರಂಪರೆಗಳನ್ನು ಪ್ರತಿಬಿಂಬಿಸುವ ಮೂಲಕ ಜನ ಮನವನ್ನು ಗೆದ್ದಿರುವ “ವಾಂಟೆಡ್ ಬಾಲ” ಕಿರುಚಿತ್ರವನ್ನು ಇದೇ ಆ.7 ರಿಂದ 9ರವರೆಗೆ ಗೋಣಿಕೊಪ್ಪಲು ಸಿನಿಪ್ಲೆಕ್ಸ್ ಚಿತ್ರ ಮಂದಿರದಲ್ಲಿ ಪ್ರದರ್ಶಿಸಲಾಗುತ್ತದೆಂದು ಚಿತ್ರ ನಿರ್ದೇಶಕ ಸಂಕೇತ್ ಶಿವಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೊಣಿಕೊಪ್ಪಲಿನ ಸಿನಿಪ್ಲೆಕ್ಸ್‍ನಲ್ಲಿ ಸೂಚಿತ ಮೂರು ದಿನಗಳಂದು ಬೆಳಗ್ಗೆ 11 ಗಂಟೆ, ಮಧ್ಯಾಹ್ನ 1 ಮತ್ತು 3 ಗಂಟೆಗೆ ಚಿತ್ರ ಪ್ರದರ್ಶನ ನಡೆಯಲಿದೆ. ಜಿಲ್ಲೆಯ ಸಿನಿ ಪ್ರಿಯರು ಕಿರು ಚಿತ್ರವನ್ನು ವೀಕ್ಷಿಸುವ ಮೂಲಕ ಚಿತ್ರ ತಂಡವನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಸಾಹಿತಿಗಳಾದ ಮೇಜರ್ ಕುಶ್ವಂತ್ ಕೋಳಿಬೈಲು ಅವರ “ಕೂರ್ಗ್ ರೆಜಿಮೆಂಟ್” ಕೃತಿಯನ್ನು ಆಧರಿಸಿ ಕಿರುಚಿತ್ರವನ್ನು ನಿರ್ಮಿಸಲಾಗಿದೆ. ಕಿರುಚಿತ್ರದಲ್ಲಿ ಈಗಾಗಲೆ ಸಾಮಾಜಿಕ ಜಾಲ ತಾಣಗಳ ಮೂಲಕ ಪ್ರಸಿದ್ಧಿ ಪಡೆದಿರುವ “ಪೂಡೆ ಪೂಡೆ ವಾ” ಹಾಡು ಸೇರಿದಂತೆ ಒಟ್ಟು ನಾಲ್ಕು ಹಾಡುಗಳು ಇರುವುದಾಗಿ ಮಾಹಿತಿ ನೀಡಿದರು. ಚಿತ್ರದಲ್ಲಿ ಸಂಕೇತ್ ಶಿವಪ್ಪ, ಪ್ರಮೀತಾ ಕೇಚಮಾಡ, ಗಗನ್ ಗಣಪತಿ, ರಮೇಶ್ ನಾಗರಹೊಳೆ, ಪಟ್ಟಡ ಧನುರಂಜನ್, ಮುಂಡಚಾಡಿರ ರಿನ್ನಿ ಭರತ್, ಅನನ್ಯ ಅಮೀನ್ ಸೇರಿದಂತೆ ಹಲ ಪ್ರತಿಭಾವಂತ ಕಲಾವಿದರು ಅಭಿನಯಿಸಿದ್ದಾರೆ. ಚಿತ್ರದ ವಿಶೇಷ ಆಕರ್ಷಣೆಯಾದ “ಪೂಡೆ ಪೂಡೆ ವಾ” ಹಾಡಿಗೆ ಕೊಡವಚೇರಿರ ಉಮೇಶ್ ಹಾಗೂ ದುಗ್ಗಂಡ ರಿಕ್ಕಿ ಧ್ವನಿಯಾಗಿದ್ದಾರೆಂದು ವಿವರಗಳನ್ನಿತ್ತರು. ಲೇಖಕರಾದ ಡಾ.ಕುಶ್ವಂತ್ ಕೋಳಿಬೈಲು ಅವರು ಮಾತನಾಡಿ, ತಾನು ರಚಿಸಿರುವ ಕೂರ್ಗ್ ರೆಜಿಮೆಂಟ್ ಕೃತಿಯಲ್ಲಿನ ಒಂದು ಭಾಗದ ಕಥೆಯ ಎಳೆÉಯನ್ನು ಚಿತ್ರಕಥೆಯಾಗಿ ವಿಸ್ತರಿಸಿ, ಚಿತ್ರವನ್ನು ತೆಗೆಯಲಾಗಿದೆ. ಕರಾವಳಿ ಸಂಸ್ಕøತಿ ಪ್ರತಿಬಿಂಬಿಸುವ “ಕಾಂತಾರ” ಚಲನ ಚಿತ್ರದಂತೆಯೇ, ವಾಂಟೆಡ್ ಬಾಲ ಕಿರುಚಿತ್ರ ಕೊಡಗಿನ ಸಂಸ್ಕøತಿಯನ್ನು ಪಾನ್ ಕರ್ನಾಟಕ ಮಟ್ಟಕ್ಕೆ ವಿಸ್ತರಿಸುವ ಆಶಯ ತಮ್ಮದಾಗಿದೆ. ಚಿತ್ರ ಅತ್ಯಂತ ಅಚ್ಚುಕಟ್ಟಾಗಿ ಸೊಗಸಾಗಿ ಮೂಡಿ ಬಂದಿದೆ. ಮುಂಬರುವ ದಿನಗಳಲ್ಲಿ ಚಿತ್ರವನ್ನು “ಓಟಿಟಿ” ಮೂಲಕ ಹೊರ ತರುವ ಪ್ರಯತ್ನವು ನಡೆಯಲಿದೆಯೆಂದು ತಿಳಿಸಿದರು. ಚಿತ್ರ ನಟ ಆಚೀರ ಗಗನ್ ಗಣಪತಿ ಮಾತನಾಡಿ, ಅತ್ಯುತ್ತಮ ಕಥೆಯನ್ನು ಆಧರಿಸಿ ಚಲನ ಚಿತ್ರ ಮೂಡಿ ಬಂದಿದೆಯೆಂದು ಸಂತಸ ವ್ಯಕ್ತಪಡಿಸಿದರು. ಚಿತ್ರ ನಟ ಹಾಗೂ ಕೋರಿಯೋಗ್ರಾಫರ್ ಸಿ.ವಿಷ್ಣು ಚಂದ್ರು ಅವರು, ಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುವಂತೆ ಜನರಲ್ಲಿ ಮನವಿ ಮಾಡಿದರು. ಚಿತ್ರ ನಟರಾದ ಕಡೇಮಾಡ ಸುಮನ್ ಮಾತನಾಡಿ, ವಾಂಟೆಡ್ ಬಾಲ ಕಿರು ಚಿತ್ರದ ” ಪೂಡೆ ಪೂಡೆ ವಾ” ಹಾಡು ಈಗಾಗಲೆ ಪ್ರಸಿದ್ಧಿಯನ್ನು ಪಡೆದಿದ್ದು, ಸಾಮಾಜಿಕ ಜಾಲ ತಾಣದಲ್ಲಿ 4 ಲಕ್ಷಕ್ಕೂ ಹೆಚ್ಚಿನ ಮೆಚ್ಚುಗೆಯನ್ನು ಪಡೆದಿರುವುದಾಗಿ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.12 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಆಗಷ್ಟ್ 5, 2026

ಹಾರಂಗಿ ಜಲಾಶಯಕ್ಕೆ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಭೇಟಿ : ಪರಿಶೀಲನೆ

ಆಗಷ್ಟ್ 5, 2026

*ಕೊಡಗಿನಲ್ಲಿ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ

ಆಗಷ್ಟ್ 5, 2026

ಹಾರಂಗಿ ಜಲಾಶಯಕ್ಕೆ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಭೇಟಿ : ಪರಿಶೀಲನೆ

ಆಗಷ್ಟ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.5 NEWS DESK : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ಬರ ಮತ್ತು ಅತಿವೃಷ್ಟಿ ವೀಕ್ಷಣೆಗೆ ಕೊಡಗು…

*ಕೊಡಗಿನಲ್ಲಿ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ

ಆಗಷ್ಟ್ 5, 2026

*ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳಲ್ಲಿ AI ಬಳಕೆ ಕುರಿತು ಸಂಸತ್‌ನಲ್ಲಿ ಪ್ರಶ್ನಿಸಿದ ಸಂಸದ ಯದುವೀರ್ ಒಡೆಯರ್*

ಆಗಷ್ಟ್ 5, 2026

ಶಾಂತಿ-ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬ ಆಚರಿಸಿ : ಡಿವೈಎಸ್‍ಪಿ ಚಂದ್ರಶೇಖರ್

ಆಗಷ್ಟ್ 5, 2026

*ಆ.7 ರಿಂದ ಗೋಣಿಕೊಪ್ಪಲುವಿನಲ್ಲಿ “ವಾಂಟೆಡ್ ಬಾಲ” ಕಿರುಚಿತ್ರ ಪ್ರದರ್ಶನ*

ಆಗಷ್ಟ್ 5, 2026

*ರಾಜ್ಯ ಮಟ್ಟದ “178ನೇ ಬ್ರೈನೋಬ್ರೈನ್ ಸ್ಪರ್ಧೆ-2026” ರಲ್ಲಿ ಮಡಿಕೇರಿ ಮಕ್ಕಳ ಸಾಧನೆ*

ಆಗಷ್ಟ್ 5, 2026

*ಆ.7 ರಂದು ನೇರ ಸಂದರ್ಶನ*

ಆಗಷ್ಟ್ 4, 2026

*ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*

ಆಗಷ್ಟ್ 4, 2026

*ಕಥೆ ಹಾಗೂ ಪ್ರಬಂಧ ಸ್ಪರ್ಧೆಗೆ ಅರ್ಜಿ ಆಹ್ವಾನ*

ಆಗಷ್ಟ್ 4, 2026

*ಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಪುಸ್ತಕ ಮನೆ ವೆಬ್‍ಸೈಟ್‍ನಲ್ಲಿ ಭರ್ಜರಿ ಆಫರ್*

ಆಗಷ್ಟ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.