Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡಿ.ಚೆನ್ನಮ್ಮ ಪ.ಪೂ. ಕಾಲೇಜಿನ ವಿದ್ಯಾಥಿ೯ಗಳೊಂದಿಗೆ ರೋಹನ್ ಬೋಪಣ್ಣ ಸಂವಾದ*
  • *ಅಂಗನವಾಡಿ ಕಾರ್ಯಕರ್ತೆಯರಿಗೆ ಕರ್ತವ್ಯದ ಪಾಠ ಮಾಡಿದ ಶಾಸಕ ಡಾ.ಮಂತರ್ ಗೌಡ*
  • *ಆಗಸ್ಟ್ 12 ರಾಷ್ಟ್ರೀಯ ಗ್ರಂಥಪಾಲಕರ ದಿನ : ಜ್ಞಾನದ ಭಂಡಾರಕ್ಕೆ ಬೆಳಕಾಗುವ ಮಾರ್ಗದರ್ಶಕರು : ಬರಹ > ಡಾ. ಸ್ವಾಮಿನಾಯಕ ಸಿ. ಕೆ.*
  • *ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ*
  • *ಆ.15 ರಿಂದ ಮಲೇತಿರಿಕೆ ಬೆಟ್ಟದ ಶ್ರೀ ಶನೇಶ್ವರ ದೇವಾಲಯದಲ್ಲಿ ವಾರ್ಷಿಕ ಶ್ರಾವಣ ಮಹೋತ್ಸವ*
  • *ಸ್ನಾತಕೋತ್ತರ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ*
  • *ಸರ್ಕಾರಿ ನೌಕರರೊಂದಿಗೆ ಸಂವಾದ : ಸರ್ಕಾರದ ದೂರದೃಷ್ಟಿ ತಿಳಿದು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್* 
  • *ಕೈಗಾರಿಕಾ ಅಪಘಾತಗಳ ತಡೆ ಹಾಗೂ ತುರ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ : ಕೈಗಾರಿಕೆ ಇಲಾಖೆ ಕಟ್ಟುನಿಟ್ಟಿನ ಸೂಚನೆ*
  • *ನಿಧನ ಸುದ್ದಿ*
  • *ಪುರಸಭೆ ಕಚೇರಿಯಲ್ಲೇ ಮೀನು ಮಾರಾಟ :  ಬಿಜೆಪಿ ಪ್ರಮುಖರಿಂದ ವಿನೂತನ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂಗನವಾಡಿ ಕಾರ್ಯಕರ್ತೆಯರಿಗೆ ಕರ್ತವ್ಯದ ಪಾಠ ಮಾಡಿದ ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂಗನವಾಡಿ ಕಾರ್ಯಕರ್ತೆಯರಿಗೆ ಕರ್ತವ್ಯದ ಪಾಠ ಮಾಡಿದ ಶಾಸಕ ಡಾ.ಮಂತರ್ ಗೌಡ*

ಆಗಷ್ಟ್ 12, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.12 : ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರಾಗಿ ಆಯ್ಕೆಯಾದ ಫಲಾನುಭವಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಆದೇಶ ಪತ್ರ ವಿತರಿಸಿದರು. ಸೋಮವಾರಪೇಟೆಯಲ್ಲಿ ಶಾಸಕರ ಕಛೇರಿ ಆವರಣದಲ್ಲಿ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳನ್ನು ತಮ್ಮ ಮಕ್ಕಳಂತೆ ಪ್ರೀತಿಯಿಂದ ನೋಡಿಕೊಳ್ಳಬೇಕು. ಮಳೆಗಾಲವಾದ ಕಾರಣ ಅಂಗನವಾಡಿ ಕೇಂದ್ರ ಸುಸ್ಥಿತಿಯಲ್ಲಿದೆಯೇ ಎನ್ನುವುದನ್ನು ಗಮನಿಸಬೇಕು ಎಂದು ಕಿವಿಮಾತು ಹೇಳಿದರು. ಮಹಿಳೆಯರು ಹಾಗೂ ಮಕ್ಕಳಿಗೆ ಸಂಬ0ಧಿಸಿದ ಸರಕಾರದ ವಿವಿಧ ಸೌಲಭ್ಯಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡಬೇಕು ಮತ್ತು ಸಮಯ ಪಾಲನೆಯೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಡಿ.ಚೆನ್ನಮ್ಮ ಪ.ಪೂ. ಕಾಲೇಜಿನ ವಿದ್ಯಾಥಿ೯ಗಳೊಂದಿಗೆ ರೋಹನ್ ಬೋಪಣ್ಣ ಸಂವಾದ*

ಆಗಷ್ಟ್ 12, 2026

*ಆಗಸ್ಟ್ 12 ರಾಷ್ಟ್ರೀಯ ಗ್ರಂಥಪಾಲಕರ ದಿನ : ಜ್ಞಾನದ ಭಂಡಾರಕ್ಕೆ ಬೆಳಕಾಗುವ ಮಾರ್ಗದರ್ಶಕರು : ಬರಹ > ಡಾ. ಸ್ವಾಮಿನಾಯಕ ಸಿ. ಕೆ.*

ಆಗಷ್ಟ್ 12, 2026

*ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ*

ಆಗಷ್ಟ್ 11, 2026

*ಅಂಗನವಾಡಿ ಕಾರ್ಯಕರ್ತೆಯರಿಗೆ ಕರ್ತವ್ಯದ ಪಾಠ ಮಾಡಿದ ಶಾಸಕ ಡಾ.ಮಂತರ್ ಗೌಡ*

ಆಗಷ್ಟ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.12 : ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರಾಗಿ ಆಯ್ಕೆಯಾದ ಫಲಾನುಭವಿಗಳಿಗೆ…

*ಆಗಸ್ಟ್ 12 ರಾಷ್ಟ್ರೀಯ ಗ್ರಂಥಪಾಲಕರ ದಿನ : ಜ್ಞಾನದ ಭಂಡಾರಕ್ಕೆ ಬೆಳಕಾಗುವ ಮಾರ್ಗದರ್ಶಕರು : ಬರಹ > ಡಾ. ಸ್ವಾಮಿನಾಯಕ ಸಿ. ಕೆ.*

ಆಗಷ್ಟ್ 12, 2026

*ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ*

ಆಗಷ್ಟ್ 11, 2026

*ಆ.15 ರಿಂದ ಮಲೇತಿರಿಕೆ ಬೆಟ್ಟದ ಶ್ರೀ ಶನೇಶ್ವರ ದೇವಾಲಯದಲ್ಲಿ ವಾರ್ಷಿಕ ಶ್ರಾವಣ ಮಹೋತ್ಸವ*

ಆಗಷ್ಟ್ 11, 2026

*ಸ್ನಾತಕೋತ್ತರ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ*

ಆಗಷ್ಟ್ 11, 2026

*ಸರ್ಕಾರಿ ನೌಕರರೊಂದಿಗೆ ಸಂವಾದ : ಸರ್ಕಾರದ ದೂರದೃಷ್ಟಿ ತಿಳಿದು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್* 

ಆಗಷ್ಟ್ 11, 2026

*ಕೈಗಾರಿಕಾ ಅಪಘಾತಗಳ ತಡೆ ಹಾಗೂ ತುರ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ : ಕೈಗಾರಿಕೆ ಇಲಾಖೆ ಕಟ್ಟುನಿಟ್ಟಿನ ಸೂಚನೆ*

ಆಗಷ್ಟ್ 11, 2026

*ನಿಧನ ಸುದ್ದಿ*

ಆಗಷ್ಟ್ 11, 2026

*ಪುರಸಭೆ ಕಚೇರಿಯಲ್ಲೇ ಮೀನು ಮಾರಾಟ :  ಬಿಜೆಪಿ ಪ್ರಮುಖರಿಂದ ವಿನೂತನ ಪ್ರತಿಭಟನೆ*

ಆಗಷ್ಟ್ 11, 2026

*ಕನ್ನಡ ಸಾಹಿತ್ಯ ಪರಿಷತ್ತಿನ ಪರಂಪರೆ ಪುನರುಜ್ಜೀವನಕ್ಕೆ ಚಿಂತನೆ : ಜಾಣಗೆರೆ ವೆಂಕಟರಾಮಯ್ಯ*

ಆಗಷ್ಟ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.