Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆಯಲ್ಲಿ ಕಾಲ್ಚೆಂಡು ಪಂದ್ಯಾವಳಿ : ಸ್ನೇಹಿತರ ಬಳಗಕ್ಕೆ ಚಾಂಪಿಯನ್ ಪಟ್ಟ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆಯಲ್ಲಿ ಕಾಲ್ಚೆಂಡು ಪಂದ್ಯಾವಳಿ : ಸ್ನೇಹಿತರ ಬಳಗಕ್ಕೆ ಚಾಂಪಿಯನ್ ಪಟ್ಟ

ಜನವರಿ 2, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.2 : ಆಕ್ಸ್‌ಫರ್ಡ್ ಎಫ್.ಸಿ. ವಿರಾಜಪೇಟೆ ಕೊಡಗು ವತಿಯಿಂದ ನಗರದ ಸಂತ ಅನ್ನಮ್ಮ ಕಾಲೇಜು ಮೈದಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ 3ವರ್ಷದ ಅಖಿಲ ಭಾರತ ಪುರುಷರ ಮುಕ್ತ ನೈನ್ಸ್ (09) ರಾಷ್ಟ್ರ ಮಟ್ಟದ ಕಾಲ್ಚೆಂಡು ಪಂದ್ಯಾವಳಿ ನಡೆಯಿತು.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಕಾಲ್ಚೆಂಡು ಒದೆಯುವ ಮೂಲಕ ಫೈನಲ್ ಪಂದ್ಯಾವಳಿಗೆ ಚಾಲನೆ ನೀಡಿ, ಶುಭಹಾರೈಸಿದರು.

ಭಾರತೀಯ ಸೇನೆಯ ಸೇನಾಧಿಕಾರಿ ಜೆ.ಸಿ.ಓ ಎಂ.ಎಲ್.ಲೋಹಿತ್ ಮಾತನಾಡಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಕಾಣಬಹುದು. ಕ್ರೀಡೆಯಲ್ಲಿ ಸಾಧನೆ ಮಾಡಿದ ಯುವ ತರುಣರಿಗೆ ಸೇನೆಯಲ್ಲಿ ವಿಫಲ ಅವಕಾಶಗಳಿವೆ, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಾರೀರಿಕ ವ್ಯಾಯಾಮ ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೃಡಕಾಯ ದೇಹ ಸಿರಿಯನ್ನು ಗಳಿಸಬಹುದಾಗಿದೆ. ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಹೇಳಿದರು.

ವಿರಾಜಪೇಟೆ ಆಕ್ಸ್‍ಫರ್ಡ್ ಎಫ್.ಸಿ.ಅಧ್ಯಕ್ಷ ರೆನ್ಸಾನ್ ಚಾಕೋ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರಿನ ಇಗಲ್ಸ್ ಸ್ವೀಚ್‍ಗೆರ್ಸ್‍ನ ಪ್ರಧಾನ ನಿರ್ದೇಶಕರಾದ ಮಧು ನಾಣಯ್ಯ, ಕೊಡಗು ಜಿಲ್ಲಾ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಪಟ್ರಪಂಡ ರಘು ನಾಣಯ್ಯ, ಕೆ.ಡಿ.ಎಫ್.ಎ ಅಧ್ಯಕ್ಷ ಜಗದೀಶ್, ಕಾರ್ಯದರ್ಶಿಗಳಾದ ಈಶ್ವರ್, ಅಂತರ್ ರಾಷ್ಟ್ರೀಯ ರಗ್ಬಿ ಪಟು ಮಾದಂಡ ತಿಮ್ಮಯ್ಯ, ಹಿಂದೂ ಮಲಯಾಳಿ ಅಸೋಸಿಯೇಷನ್ ಅಧ್ಯಕ್ಷ ವಿನೂಪ್ ಕುಮಾರ್ ಎ., ಪುರಸಭೆಯ ಸದಸ್ಯರಾದ ಅಗಸ್ಟೀನ್ ಬೆನ್ನಿ, ಜೂನಾ ಸುನೀತಾ, ಡಿ.ಪಿ.ರಾಜೇಶ್ ಪದ್ಮನಾಭ, ಯೂನಿಯನ್ ಬ್ಯಾಂಕ್ ವಿರಾಜಪೇಟೆ ಶಾಖೆಯ ಹಿರಿಯ ವ್ಯವಸ್ಥಾಪಕ ಜಿಜೋ ಪಿ.ಜೆ. ಮತ್ತು ಶ್ರೀ ನಂದಿ ಜ್ಯುಲ್ಲರಿ ಮಾಲೀಕ ಅನಿಲ್ ಚೌದರಿ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಪ್ರಧಾನಿಗಳ ತಾಯಿ, ಪೀಲೆ ಸೇರಿದಂತೆ ಮೃತಪಟ್ಟ ಕ್ರೀಡಾ ಕಲಿಗಳಿಗೆ ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.

ಕ್ರೀಡಾ ವರದಿ: ಪಂದ್ಯಾವಳಿಯಲ್ಲಿ ಒಟ್ಟು 20 ತಂಡಗಳು ಭಾಗವಹಿದ್ದವು, ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ಕೇರಳ ರಾಜ್ಯದ ವೈನಾಡ್ ಮತ್ತು ಮಲಪುರಂ, ತಮಿಳುನಾಡಿನ ಚೆನೈ ತಂಡಗಳು ಪಂದ್ಯಾಟದಲ್ಲಿ ಭಾಗಿಗಳಾದವು. ದೇಶೀಯ, ವಿಭಾಗಿಯ ಮಟ್ಟದಲ್ಲಿ ಮತ್ತು ದೇಶದ ತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಭಾಗಿಗಳಾಗಿರುವುದು ವಿಶೇಷವಾಗಿತ್ತು.
ಮಹಿಳಾ ಪುಟ್ಬಾಲ್ ಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದೆ ಪ್ರಥಮ ಬಾರಿಗೆ ಮಹಿಳಾ ಫುಟ್ಬಾಲ್ ಪ್ರದರ್ಶನ ಪಂದ್ಯಾವಳಿ ನಡೆಯಿತು.
ಪಂದ್ಯಾವಳಿಯಲ್ಲಿ ಆಕ್ಸ್‍ಫರ್ಡ್ ಎಫ್.ಸಿ. ವಿರಾಜಪೇಟೆ ಮತ್ತು ವೈಷ್ಣವಿ ಎಫ್.ಸಿ. ಮರಗೋಡು ತಂಡಗಳ ನಡುವೆ ನಡೆದ ಪಂದ್ಯಾವಳಿಯಲ್ಲಿ ಆಕ್ಸ್‍ಫರ್ಡ್ ಎಫ್.ಸಿ. ವಿರಾಜಪೇಟೆ ತಂಡವು 1-0 ಗೋಲುಗಳಿಂದ ವಿಜೇತವಾಯಿತು.
ಪುರುಷರ ವಿಭಾಗದಲ್ಲಿ ಪ್ರಥಮ ಸೆಮಿಫೈನಲ್ ಪಂದ್ಯಾವಳಿಯು ಸರ್ಕಾರಿ ಪದವಿ ಪೂರ್ವ ಕಾಲೇಜು ವಿರಾಜಪೇಟೆ ತಂಡ ಮತ್ತು ಸ್ನೇಹಿತರ ಬಳಗ ಎಫ್.ಸಿ ವಿರಾಜಪೇಟೆ ತಂಡಗಳ ಮದ್ಯೆ ನಡೆದು ಸ್ನೇಹಿತರ ಬಳಗ ತಂಡವು 3-0 ಗೋಲುಗಳಿಂದ ಫೈನಲ್ ಪ್ರವೇಶ ಪಡೆಯಿತು. ದ್ವೀತಿಯ ಸೆಮಿಫೈನಲ್ ಪಂದ್ಯದಲ್ಲಿ ಪ್ರಗತಿ ಎಫ್.ಸಿ ವಿರಾಜಪೇಟೆ ಮತ್ತು ವಿಜಯನಗರ ಎಫ್.ಸಿ. ಮೈಸೂರು ತಂಡಗಳ ನಡುವೆ ನಡೆದು 1-0 ಗೋಲುಗಳಿಂದ ಮೈಸೂರು ತಂಡವನ್ನು ಮಣಿಸಿ ಫೈನಲ್‍ಗೆ ಆರ್ಹತೆ ಪಡೆಯಿತು.

ಪ್ರಗತಿ ಎಫ್.ಸಿ ವಿರಾಜಪೇಟೆ ಮತ್ತು ಸ್ನೇಹಿತರ ಬಳಗ ಎಫ್.ಸಿ ನಡುವೆ ನಡೆದ ಫೈನಲ್ ಪಂದ್ಯಾವಳಿಯು ರೋಚಕತೆಯಿಂದ ಕೂಡಿದ್ದು, ಪ್ರಥಮಾರ್ಧದವರೆಗೆ ಯಾವುದೇ ಗೋಲುಗಳಿಸಲು ಉಬಯ ತಂಡಗಳು ವಿಫಲವಾಯಿತು. ದ್ವಿತೀಯಾರ್ಧದಲ್ಲಿ ಬಲಿಷ್ಟವಾದ ಪ್ರಗತಿ ಎಫ್.ಸಿ ತಂಡ, ಸ್ನೇಹಿತರ ಬಳಗ ಉದನ್ಮೂಕ ಮುನ್ನಡೆ ಆಟಗಾರ ಪ್ರಥಮ ಗೋಲುಗಳಿಸಲು ಶಕ್ತರಾದರು. ಕೆಲವು ನಿಮಿಷಗಳ ನಂತರ ಮತ್ತೊಂದು ಗೋಲು ದಾಖಲಾಯಿತು. ಪ್ರಗತಿ ಎಫ್.ಸಿ ತಂಡವನ್ನು 2-0 ಗೋಲುಗಳಿಂದ ಮಣಿಸಿದ ಸ್ನೇಹಿತರ ಬಳಗ ತಂಡವು ಅಖಿಲ ಭಾರತ ಕಾಲ್ಚೆಂಡು ಪಂದ್ಯಾವಳಿಯ ಚಾಂಪಿಯನ್ ಪಟ್ಟ ಅಲಂಕರಿಸಿತು.

ವಿಜೇತ ತಂಡಕ್ಕೆ 1 ಲಕ್ಷ ನಗದು ಮತ್ತು ಆಕರ್ಷಕ ಟ್ರೋಫಿ, ಪರಾಜಿತ ತಂಡಕ್ಕೆ 75 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಯಿತು.
ಪಂದ್ಯಾವಳಿಯ ಅತ್ಯುತ್ತಮ ತಂಡ ವಿಜಯನಗರ ಮೈಸೂರು, ಉತ್ತಮ ಆಟಗಾರ, ಉತ್ತಮ ಮುನ್ನಡೆ ಆಟಗಾರ, ಉತ್ತಮ ಗೋಲು, ಭರವಸೆಯ ಆಟಗಾರ, ಅತ್ಯಧಿಕ ಗೋಲು, ಉತ್ತಮ ಮಹಿಳಾ ಆಟಗಾರ್ಥಿ ಪ್ರಶಸ್ತಿ, ಪಂದ್ಯ ಪುರುಶೋತ್ತಮ ವ್ಯಯುಕ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ತೀರ್ಪುಗಾರರಾದ ದರ್ಶನ್, ಧೀರಜ್, ಸಂತೋಷ್ ಮತ್ತು ಇಮ್ರಾನ್ ಖಾನ್ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

ಆಕ್ಸ್‍ಫರ್ಡ್ ಎಫ್.ಸಿ. ವಿರಾಜಪೇಟೆ ಕೊಡಗು ಸಂಸ್ಥೆಯ ಸರ್ವ ಸದಸ್ಯರು ಸೇರಿದಂತೆ ವಿವಿಧ ತಂಡಗಳ ಆಟಗಾರರು, ಮಾಲೀಕರು, ನಗರ ಮತ್ತು ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದರು.

ವರದಿ : ಕಿಶೋರ್ ಕುಮಾರ್ ಶೆಟ್ಟಿ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.