Facebook Twitter WhatsApp Email Telegram Copy Link ಸುಂಟಿಕೊಪ್ಪ,ಜ.11 : ತಮಿಳು ಸಂಘ ಮತ್ತು ಪೊಂಗಳ್ ಆಚರಣಾ ಸಮಿತಿ ನೂತನ ಅಧ್ಯಕ್ಷರಾಗಿ ವಿಘ್ನೇಶ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಗಿ ಆರ್.ಅರುಣ್ ಕುಮಾರ್, ಖಜಾಂಚಿಯಾಗಿ ವೇಲುಮುರುಗನ್ ಉಪಾಧ್ಯಕ್ಷರಾಗಿ ಶರವಣ, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಸೂರ್ಯ ಅವರನ್ನು ಆಯ್ಕೆ ಮಾಡಲಾಯಿತು.
*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*ಜೂನ್ 1, 2026