Facebook Twitter WhatsApp Email Telegram Copy Link ಸುಂಟಿಕೊಪ್ಪ,ಜ.11 : ತಮಿಳು ಸಂಘ ಮತ್ತು ಪೊಂಗಳ್ ಆಚರಣಾ ಸಮಿತಿ ನೂತನ ಅಧ್ಯಕ್ಷರಾಗಿ ವಿಘ್ನೇಶ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಗಿ ಆರ್.ಅರುಣ್ ಕುಮಾರ್, ಖಜಾಂಚಿಯಾಗಿ ವೇಲುಮುರುಗನ್ ಉಪಾಧ್ಯಕ್ಷರಾಗಿ ಶರವಣ, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಸೂರ್ಯ ಅವರನ್ನು ಆಯ್ಕೆ ಮಾಡಲಾಯಿತು.
*ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*ಜೂನ್ 24, 2026