Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*
  • *ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*
  • *ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*
  • *ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*
  • *ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*
  • *ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*
  • *ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*
  • *ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*
  • *ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಜಿ.ಪಂ ಕ್ಷೇತ್ರ ಕಡಿತ : ಆಕ್ಷೇಪ ಸಲ್ಲಿಸಿದ ಕೊಡಗು ಕಾಂಗ್ರೆಸ್ : 34 ಕ್ಷೇತ್ರಗಳಿಗೆ ಏರಿಕೆ ಮಾಡಲು ಒತ್ತಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜಿ.ಪಂ ಕ್ಷೇತ್ರ ಕಡಿತ : ಆಕ್ಷೇಪ ಸಲ್ಲಿಸಿದ ಕೊಡಗು ಕಾಂಗ್ರೆಸ್ : 34 ಕ್ಷೇತ್ರಗಳಿಗೆ ಏರಿಕೆ ಮಾಡಲು ಒತ್ತಾಯ

ಜನವರಿ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.16 : ಕ್ಷೇತ್ರಗಳ ಪುನರ್ ವಿಂಗಡಣೆ ಸಂದರ್ಭ ಕೊಡಗು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು 29 ರಿಂದ 25 ಕ್ಕೆ ಇಳಿಕೆ ಮಾಡಿರುವ ಕ್ರಮವನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪಂಚಾಯತ್ ರಾಜ್ ನಿರ್ದೇಶಕರು ಮತ್ತು ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಹಾಗೂ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಸದಸ್ಯ ಕಾರ್ಯದರ್ಶಿಗಳಿಗೆ ಆಕ್ಷೇಪ ಸಲ್ಲಿಸಿದೆ.
ಈ ಹಿಂದೆ ಇದ್ದ 29 ಕ್ಷೇತ್ರಗಳಿಗೆ 5 ನ್ನು ಹೆಚ್ಚುವರಿಯಾಗಿ ಸೇರ್ಪಡೆ ಮಾಡಿ 34 ಜಿ.ಪಂ ಕ್ಷೇತ್ರಗಳನ್ನು ರಚಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕೊಡಗು ಜಿಲ್ಲೆಯು ಗುಡ್ಡಗಾಡು ಪ್ರದೇಶವಾಗಿದ್ದು, ಜನಸಂಖ್ಯೆಯೂ ಕೂಡ ಚದುರಿರುತ್ತದೆ. ಒಂದು ಕ್ಷೇತ್ರದಿಂದ ಇನ್ನೊಂದು ಕ್ಷೇತ್ರವನ್ನು ವಿಂಗಡಿಸುವ ಸಂದರ್ಭ ಮತದಾರರು ಬಹಳಷ್ಟು ದೂರ ಕ್ರಮಿಸುವುದು ಅವೈಜ್ಞಾನಿಕ ರೀತಿಯ ಪ್ರಕ್ರಿಯೆಯಾಗಿರುತ್ತದೆ.
ಭೌಗೋಳಿಕ ಹಿನ್ನೆಲೆಯಲ್ಲಿ ಈ ಹಿಂದೆ ಇದ್ದ 29 ಕ್ಷೇತ್ರಗಳನ್ನು ಪರಿಷ್ಕರಿಸುವ ಸಂದರ್ಭ ಕನಿಷ್ಟ 5 ಸ್ಥಾನಗಳನ್ನು ಹೆಚ್ಚುವರಿ ಮಾಡಿ ಒಟ್ಟು 34 ಕ್ಷೇತ್ರವನ್ನು ಮಾಡಬೇಕೆಂಬ ಜಿಲ್ಲೆಯ ಜನತೆಯ ಬೇಡಿಕೆಯನ್ನು ಪರಿಗಣಿಸದೇ ಇದ್ದು 29 ಕ್ಷೇತ್ರದಲ್ಲಿ 4 ಕ್ಷೇತ್ರಗಳನ್ನು ಕಡಿತಗೊಳಿಸಲಾಗಿದೆ. ಇದಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಆಕ್ಷೇಪ ವ್ಯಕ್ತಪಡಿಸಿ ಮರು ಪರಿಶೀಲನೆಗೆ ಒತ್ತಾಯಿಸಿದೆ.
ಅಲ್ಲದೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮವನ್ನು ಈಗಾಗಲೇ ಕುಶಾಲನಗರದ ನೂತನ ಪುರಸಭಾ ವ್ಯಾಪ್ತಿಗೆ ಸೇರ್ಪಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದ್ದರೂ, 14ನೇ ನಂಬರಿನ ಕೂಡುಮಂಗಳೂರು ಕ್ಷೇತ್ರಕ್ಕೆ ಮುಳ್ಳುಸೋಗೆ ಪಂಚಾಯತ್‍ನ್ನು ಸೇರಿಸಿರುವುದು ಸರಿಯಲ್ಲ. ವಾಲ್ನೂರು, ತ್ಯಾಗತ್ತೂರು ಕ್ಷೇತ್ರ ಸಂಖ್ಯೆ 12ಕ್ಕೆ ಸೇರ್ಪಡೆಗೊಂಡಿರುವ ಗ್ರಾಮಗಳನ್ನು ತಾಲ್ಲೂಕು ಪಂಚಾಯಿತಿ ವ್ಯಾಪ್ತಿಗೂ ಒಳಪಡಿಸಿರುವುದು ಅವೈಜ್ಞಾನಿಕ ಕ್ರಮವಾಗಿದೆ.
ಮಕ್ಕಂದೂರು ಜಿ.ಪಂ ಕ್ಷೇತ್ರ ಸಂ.1 ಮಡಿಕೇರಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿರುತ್ತದೆ. ಆದರೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಮೇಕೇರಿ ಗ್ರಾ.ಪಂ ಅನ್ನು ಮಕ್ಕಂದೂರು ಕ್ಷೇತ್ರಕ್ಕೆ ಸೇರ್ಪಡೆಗೊಳಿಸಿರುವುದು, ಸಂ.2 ಕಾಂತೂರು ಮೂರ್ನಾಡು ಕ್ಷೇತ್ರಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಾಕತ್ತೂರು ಗ್ರಾ.ಪಂ ಕ್ಷೇತ್ರವನ್ನು ಸೇರ್ಪಡೆಗೊಳಿಸಿರುವುದು ಸರಿಯಲ್ಲ.
ಬಿಳುಗುಂದ ಕ್ಷೇತ್ರದ ಸಂ.9ರ ಕಾರ್ಯವ್ಯಾಪ್ತಿ ಕೂಡ ಆಕ್ಷೇಪಣೆಗೆ ಒಳಪಟ್ಟಿರುತ್ತದೆ. ಈ ಕ್ಷೇತ್ರದ ಬೇಳೂರು ಬಸವನಹಳ್ಳಿ ಗ್ರಾಮವೂ ತಾಲ್ಲೂಕು ಪಂಚಾಯತ್ ವ್ಯಾಪ್ತಿಗೂ ಒಳಪಟ್ಟಿರುತ್ತದೆ. ಹೀಗೆ ಪರಿಷ್ಕರಣೆಗೆ ಒಳಪಟ್ಟ ಕೊಡಗು ಜಿ.ಪಂ ನ ಸದಸ್ಯರ ಸಂಖ್ಯೆ ಮತ್ತು ಒಟ್ಟು ವ್ಯಾಪ್ತಿ ಅವೈಜ್ಞಾನಿಕ ರೂಪದಲ್ಲಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 160, 161 ಮತ್ತು 163ರ ಅನ್ವಯ ಹಾಗೂ 308 (ಇ) (ಎಫ್)ರ ಪ್ರಕರಣದಡಿ ಪ್ರದತ್ತವಾದ ಅಧಿಕಾರದ ಚಲಾವಣೆಯ ಸಂದರ್ಭ ಕೊಡಗು ಜಿ.ಪಂ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಜಿಲ್ಲೆಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಈ ಹಿಂದೆ ಇದ್ದಂತಹ 29 ಕ್ಷೇತ್ರಗಳಿಗೆ ಹೆಚ್ಚುವರಿಯಾಗಿ 5 ಕ್ಷೇತ್ರಗಳನ್ನು ಸೇರಿಸಿ, ಒಟ್ಟು 34 ಜಿ.ಪಂ ಕ್ಷೇತ್ರ ಎಂದು ಪರಿಗಣಿಸಿ ವೈಜ್ಞಾನಿಕ ರೂಪದಲ್ಲಿ ಕ್ಷೇತ್ರವಾರು ವಿಂಗಡಣೆ ಮಾಡಬೇಕೆಂದು ಆಕ್ಷೇಪಣಾ ಪತ್ರದಲ್ಲಿ ಕಾಂಗ್ರೆಸ್ ಮನವಿ ಮಾಡಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*

ಜೂನ್ 16, 2026

*ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*

ಜೂನ್ 16, 2026

*ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*

ಜೂನ್ 16, 2026

*ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*

ಜೂನ್ 16, 2026 ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

ಮಡಿಕೇರಿ ಜೂ.16 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ, ಇವರ ವತಿಯಿಂದ ಜೂನ್,…

*ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*

ಜೂನ್ 16, 2026

*ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*

ಜೂನ್ 16, 2026

*ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*

ಜೂನ್ 16, 2026

*ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*

ಜೂನ್ 16, 2026

*ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*

ಜೂನ್ 16, 2026

*ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಜೂನ್ 15, 2026

*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*

ಜೂನ್ 15, 2026

*ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*

ಜೂನ್ 15, 2026

*ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ : ರೂ.45 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.