Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*
  • *NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*
  • *ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*
  • *ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ*
  • *ಸೋಮವಾರಪೇಟೆಯಲ್ಲಿ ತಾಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಸ್ ಮಹಾಸಭೆ*
  • *ರೋಟರಿ ಮಿಸ್ಟಿ ಹಿಲ್ಸ್‌ನಿಂದ ನಾಲ್ವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ; ನವತಂತ್ರಜ್ಞಾನಗಳ ಕಾಲಘಟ್ಟದಲ್ಲಿ ಪಾಠ ಹೇಳುವುದೇ ಶಿಕ್ಷಕರಿಗೆ ದೊಡ್ಡ ಸವಾಲು: ಸುಜಾತ ತಳವಾರ್*
  • *ಪರಿಸರ ಸಂರಕ್ಷಣೆ ಸಂದೇಶ ಸಾರಿದ ರೋಟರಿ ವುಡ್ಸ್ ಬೈಕ್ ಜಾಥಾ*
  • *ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಗಣರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗಣರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ

ಜನವರಿ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.16 : ಇದೇ ಜ.26 ರಂದು ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಸಿ.ಸತೀಶ್, ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಈಗಾಗಲೇ ಸ್ವಾಗತ, ಧ್ವಜಾರೋಹಣ ಮತ್ತು ವೇದಿಕೆ, ಸಾಂಸ್ಕೃತಿಕ , ಕವಾಯತು, ಉಪಾಹಾರ, ಭಾಷಣ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಪೂರೈಕೆ ಹೀಗೆ ವಿವಿಧ ಸಮಿತಿಗಳನ್ನು ರಚಿಸಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಐದು ತಂಡಗಳಿಗೆ ಅವಕಾಶ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಗಣರಾಜ್ಯೋತ್ಸವ ದಿನದಂದು ವಿದ್ಯಾರ್ಥಿಗಳಿಗೆ ಉಪಾಹಾರ ಕಲ್ಪಿಸುವಂತೆ ಸೂಚಿಸಿದರು.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ, ರಾಷ್ಟ್ರಕವಿ ಕುವೆಂಪು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ, ಮಂಗೇರಿರ ಮುತ್ತಣ್ಣ, ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಗಳನ್ನು ಶುಚಿಗೊಳಿಸಿ, ದೀಪಾಲಂಕಾರ ಮಾಡುವಂತೆ ನಗರಸಭಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಸರ್ಕಾರದ ಕಾರ್ಯಕ್ರಮಗಳ ಅಭಿವೃದ್ಧಿ ಸಂಬಂಧಿಸಿದಂತೆ ಸಚಿವರ ಭಾಷಣದಲ್ಲಿ ಬೆಳಕು ಚೆಲ್ಲುವಂತಾಗಬೇಕು. ಆ ನಿಟ್ಟಿನಲ್ಲಿ ಭಾಷಣ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಕ್ರೀಡಾಂಗಣ ಸ್ವಚ್ಚತೆ ಹಾಗೂ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ, ಕ್ರೀಡಾಂಗಣವನ್ನು ಒಂದು ವಾರಕ್ಕೆ ಮೊದಲೇ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಪೂರ್ವಾಭ್ಯಾಸ ಹಾಗೂ ಗಣರಾಜ್ಯೋತ್ಸವ ದಿನದಂದು ಕುಡಿಯುವ ನೀರು ಒದಗಿಸುವಂತೆ ನಗರಸಭಾ ಅಧಿಕಾರಿಗಳಿಗೆ ಸೂಚಿಸಿದರು.
ಗಣರಾಜ್ಯೋತ್ಸವ ದಿನದಂದು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಹೆಚ್ಚುವರಿ ಜಿಲಾಧಿಕಾರಿ ಡಾ.ನಂಜುಂಡೇಗೌಡ ಅವರು ಈಗಾಗಲೇ ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ತಿಳಿಸಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಅವರು ಹೆಚ್ಚಿನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ಮಾಡಬೇಕು ಎಂದು ಕೋರಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ, ಕಾರ್ಮಿಕ ಇಲಾಖಾ ಅಧಿಕಾರಿ ಅನಿಲ್ ಬಗಟಿ, ಇತರರು ಹಲವು ವಿಷಯ ಕುರಿತು ಮಾಹಿತಿ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್ ಅವರು ರಾಷ್ಟ್ರೀಯ ಹಬ್ಬಗಳಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಕೋರಿದರು.
ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಸಂಘಟಕರಾದ ದಮಯಂತಿ ಅವರು ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪೂರ್ವ ತಯಾರಿ ಮಾಡಿಕೊಳ್ಳುವ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಹಲವು ಇಲಾಖೆಗಳ ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*

ಸೆಪ್ಟೆಂಬರ್ 20, 2026

*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*

ಸೆಪ್ಟೆಂಬರ್ 20, 2026

*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*

ಸೆಪ್ಟೆಂಬರ್ 20, 2026

*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*

ಸೆಪ್ಟೆಂಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 20: ಮರಗೋಡು ಹೊಸಕೇರಿ ಗ್ರಾಮದ ಮಂಡೀರ (ಪಾಣತ್ತಲೆ) ವಿ. ಹರೀಶ್ ಮತ್ತು ವಿಮಾ ದಂಪತಿಯ…

*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*

ಸೆಪ್ಟೆಂಬರ್ 20, 2026

*ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*

ಸೆಪ್ಟೆಂಬರ್ 20, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ*

ಸೆಪ್ಟೆಂಬರ್ 20, 2026

*ಸೋಮವಾರಪೇಟೆಯಲ್ಲಿ ತಾಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಸ್ ಮಹಾಸಭೆ*

ಸೆಪ್ಟೆಂಬರ್ 20, 2026

*ರೋಟರಿ ಮಿಸ್ಟಿ ಹಿಲ್ಸ್‌ನಿಂದ ನಾಲ್ವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ; ನವತಂತ್ರಜ್ಞಾನಗಳ ಕಾಲಘಟ್ಟದಲ್ಲಿ ಪಾಠ ಹೇಳುವುದೇ ಶಿಕ್ಷಕರಿಗೆ ದೊಡ್ಡ ಸವಾಲು: ಸುಜಾತ ತಳವಾರ್*

ಸೆಪ್ಟೆಂಬರ್ 20, 2026

*ಪರಿಸರ ಸಂರಕ್ಷಣೆ ಸಂದೇಶ ಸಾರಿದ ರೋಟರಿ ವುಡ್ಸ್ ಬೈಕ್ ಜಾಥಾ*

ಸೆಪ್ಟೆಂಬರ್ 20, 2026

*ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 19, 2026

*ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026

*ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*

ಸೆಪ್ಟೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.