Facebook Twitter WhatsApp Email Telegram Copy Link ಮಡಿಕೇರಿ ಜ.16 : ಭಾರತ ಸರ್ಕಾರ, ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಸಂಯುಕ್ತಶ್ರಯದಲ್ಲಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆಯ ಅಂಗವಾಗಿ ನಡೆಸಲಾದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎ.ಎ.ರಾಝಿಕ್ ಮೊದಲ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*ಸೆಪ್ಟೆಂಬರ್ 20, 2026
*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*ಸೆಪ್ಟೆಂಬರ್ 20, 2026